ವಾಹನ ಉದ್ಯಮ ಚೇತರಿಕೆ: ಸೆಪ್ಟಂಬರ್‌ನಲ್ಲಿ ಆದ ಮಾರಾಟ ಕಳೆದ 10 ತಿಂಗಳಲ್ಲೇ ಹೆಚ್ಚು


Team Udayavani, Oct 3, 2019, 6:00 AM IST

x-39

ಹೊಸದಿಲ್ಲಿ: ಕುಸಿದಿದ್ದ ದೇಶೀಯ ಆಟೋಮೊಬೈಲ್‌ ಕ್ಷೇತ್ರ ಸೆಪ್ಟಂಬರ್‌ ತಿಂಗಳಲ್ಲಿ ಪುಟಿದೆದ್ದಿದೆ. ವಾಹನಗಳ ಮಾರಾಟ ಭರದಿಂದ ಸಾಗುತ್ತಿದ್ದು, ಇದರಿಂದ ವಾಹನ ತಯಾರಿಕಾ ಕಂಪೆನಿಗಳ ಮಾಲಕರು ಹಾಗೂ ಅಧಿಕಾರ ವರ್ಗ ನಿಟ್ಟುಸಿರು ಬಿಡುವಂತಾಗಿದೆ.

ಸಂಕಷ್ಟದಲ್ಲಿದ್ದ ಉದ್ಯಮಕ್ಕೆ ಕೇಂದ್ರ ಸರಕಾರ ಕಾರ್ಪೊರೆಟ್‌ ತೆರಿಗೆಯಂಥ ಕೆಲವು ಅನುಕೂಲಗಳನ್ನು ಘೋಷಿಸಿದ್ದು, ವಾಹನ ಸಾಲಗಳ ಮೇಲಿನ ಬಡ್ಡಿದರ ಇಳಿಕೆಯಾಗಿದೆ. ದಸರಾ, ದೀಪಾವಳಿ ಹಬ್ಬಗಳ ಹಿನ್ನೆಲೆ ಯಲ್ಲಿ ಕಂಪೆನಿಗಳು ಗ್ರಾಹಕರಿಗೆ ಆಫ‌ರ್‌ಗಳನ್ನು ಪ್ರಕಟಿಸಿದ್ದು ಕುಸಿದಿದ್ದ ವಾಹನ ಮಾರಾಟವನ್ನು ಮೇಲೆತ್ತಿವೆ.

ವಾಣಿಜ್ಯ ವಾಹನಗಳ ಮಾರಾಟ ಸೆಪ್ಟಂಬರ್‌ನಲ್ಲಿ ಶೇ. 29 ಹೆಚ್ಚಾ ಗಿದ್ದು, 87,180 ವಾಹನಗಳು ಮಾರಾಟವಾಗಿವೆ. ಇದು ಮಾರ್ಚ್‌ 2019ರಿಂದ ಈಚೆಗೆ ಶೇ. 13 ಹೆಚ್ಚಳ. ತ್ರಿಚಕ್ರ ವಾಹನಗಳ ಮಾರಾಟ ಶೇ. 40 ಹೆಚ್ಚಾಗಿದೆ. ಟ್ರಾಕ್ಟರ್‌ಗಳ ಮಾರಾಟ ಶೇ. 8.1 ಹೆಚ್ಚಾಗಿದೆ ಎಂದು ಮೂಲಗಳು ತಿಳಿಸಿವೆ.

ಶೇ. 24.2ರಷ್ಟು ಏರಿಕೆ
ಸೆಪ್ಟಂಬರ್‌ ತಿಂಗಳಲ್ಲಿ ವಾಹನಗಳ ಮಾರಾಟ ಶೇ. 24.2ರಷ್ಟು ಏರಿಕೆ ಕಂಡಿದೆ. ಇದು ಕಳೆದ 10 ತಿಂಗಳಲ್ಲೇ ಅತ್ಯಧಿಕ. ಸೆಪ್ಟಂಬರ್‌ನಲ್ಲಿಯೇ 31 ರಾಜ್ಯ ಗಳ 1,171 ಆರ್‌ಟಿಒ ಕಚೇರಿಗಳಲ್ಲಿ ಅತಿ ಹೆಚ್ಚು ವಾಹನಗಳು ನೋಂದಾವಣೆಯಾಗಿವೆ. ಸೆಪ್ಟಂಬರ್‌ ತಿಂಗಳಲ್ಲಿ ದ್ವಿಚಕ್ರ ವಾಹನಗಳ ಮಾರಾಟ ಶೇ. 23ಕ್ಕೆ ಏರಿಕೆಯಾಗಿತ್ತು. ಪ್ರಯಾಣಿಕರ ವಾಹನಗಳ ಮಾರಾಟ ಶೇ. 28.1ರಷ್ಟು ಹೆಚ್ಚಾಗಿದೆ.

ಟಾಪ್ ನ್ಯೂಸ್

Central Government ನೀಡಿದ ಬರ ಹಣ ಶೀಘ್ರವೇ ರೈತರ ಖಾತೆಗೆ ಜಮಾ: ಕೃಷ್ಣ ಬೈರೇಗೌಡ

Central Government ನೀಡಿದ ಬರ ಹಣ ಶೀಘ್ರವೇ ರೈತರ ಖಾತೆಗೆ ಜಮಾ: ಕೃಷ್ಣ ಬೈರೇಗೌಡ

IPL 2024; ಅತಿಯಾದ ಸಂಭ್ರಮಾಚರಣೆ ಮಾಡಿದ ಹರ್ಷಿತ್ ರಾಣಾಗೆ ಭಾರಿ ಶಿಕ್ಷೆ

IPL 2024; ಅತಿಯಾದ ಸಂಭ್ರಮಾಚರಣೆ ಮಾಡಿದ ಹರ್ಷಿತ್ ರಾಣಾಗೆ ಭಾರಿ ಶಿಕ್ಷೆ

Karnataka CM ಸಿದ್ದುಗೆ ಮಿಷನ್‌ ಮೇಲೆ ನಂಬಿಕೆ ಇಲ್ಲ,ಬರೀ ಕಮಿಷನ್‌ ನಂಬಿಕೆ: ಜೆ.ಪಿ.ನಡ್ಡಾ

Karnataka CM ಸಿದ್ದುಗೆ ಮಿಷನ್‌ ಮೇಲೆ ನಂಬಿಕೆ ಇಲ್ಲ,ಬರೀ ಕಮಿಷನ್‌ ನಂಬಿಕೆ: ಜೆ.ಪಿ.ನಡ್ಡಾ

Siddaramaiah ಸಿಎಂ ಆದ ಬಳಿಕ ರಾಜ್ಯಕ್ಕೆ ಬರಗಾಲ: ವಿಜಯೇಂದ್ರ

Siddaramaiah ಸಿಎಂ ಆದ ಬಳಿಕ ರಾಜ್ಯಕ್ಕೆ ಬರಗಾಲ: ವಿಜಯೇಂದ್ರ

Election ಬಳಿಕ “ಹಿಂದ’ ಸಂಘಟನೆ ಆರಂಭ: ಈಶ್ವರಪ್ಪ

Election ಬಳಿಕ “ಹಿಂದ’ ಸಂಘಟನೆ ಆರಂಭ: ಈಶ್ವರಪ್ಪ

9-

Padubidri: ವ್ಯವಹಾರದಲ್ಲಿ ನಷ್ಟ: ಬಾವಿಗೆ ಹಾರಿ ಆತ್ಮಹತ್ಯೆ

8-

Charmadi ಘಾಟ್‌ನಲ್ಲಿ ಟಾಟಾ ಏಸ್‌ ಪಲ್ಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

3-Jio

Reliance Jio Profit; ರಿಲಯನ್ಸ್‌ ಜಿಯೊ ನಿವ್ವಳ ಲಾಭ ಶೇ 13ರಷ್ಟು ಹೆಚ್ಚಳ

History TV18ನಲ್ಲಿ ವಿಶ್ವದ ಮೊದಲ ಬ್ರೈಲ್‌ ಸಾಹಿತ್ಯ ಸಾಧನ “ಬೆಂಗಳೂರಿನ ಆನಿ” ಪ್ರಸಾರ

History TV18ನಲ್ಲಿ ವಿಶ್ವದ ಮೊದಲ ಬ್ರೈಲ್‌ ಸಾಹಿತ್ಯ ಸಾಧನ “ಬೆಂಗಳೂರಿನ ಆನಿ” ಪ್ರಸಾರ

1-wqeqeqwewq

HP ಯಿಂದ AI ಆಧಾರಿತ ಎರಡು ಹೊಸ ಲ್ಯಾಪ್ ಟಾಪ್ ಬಿಡುಗಡೆ

9-upi

Digital: ಇನ್ನು ಯುಪಿಐ ಮೂಲಕ ನಗದು ಜಮೆಗೆ ಅವಕಾಶ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Central Government ನೀಡಿದ ಬರ ಹಣ ಶೀಘ್ರವೇ ರೈತರ ಖಾತೆಗೆ ಜಮಾ: ಕೃಷ್ಣ ಬೈರೇಗೌಡ

Central Government ನೀಡಿದ ಬರ ಹಣ ಶೀಘ್ರವೇ ರೈತರ ಖಾತೆಗೆ ಜಮಾ: ಕೃಷ್ಣ ಬೈರೇಗೌಡ

IPL 2024; ಅತಿಯಾದ ಸಂಭ್ರಮಾಚರಣೆ ಮಾಡಿದ ಹರ್ಷಿತ್ ರಾಣಾಗೆ ಭಾರಿ ಶಿಕ್ಷೆ

IPL 2024; ಅತಿಯಾದ ಸಂಭ್ರಮಾಚರಣೆ ಮಾಡಿದ ಹರ್ಷಿತ್ ರಾಣಾಗೆ ಭಾರಿ ಶಿಕ್ಷೆ

Karnataka CM ಸಿದ್ದುಗೆ ಮಿಷನ್‌ ಮೇಲೆ ನಂಬಿಕೆ ಇಲ್ಲ,ಬರೀ ಕಮಿಷನ್‌ ನಂಬಿಕೆ: ಜೆ.ಪಿ.ನಡ್ಡಾ

Karnataka CM ಸಿದ್ದುಗೆ ಮಿಷನ್‌ ಮೇಲೆ ನಂಬಿಕೆ ಇಲ್ಲ,ಬರೀ ಕಮಿಷನ್‌ ನಂಬಿಕೆ: ಜೆ.ಪಿ.ನಡ್ಡಾ

Siddaramaiah ಸಿಎಂ ಆದ ಬಳಿಕ ರಾಜ್ಯಕ್ಕೆ ಬರಗಾಲ: ವಿಜಯೇಂದ್ರ

Siddaramaiah ಸಿಎಂ ಆದ ಬಳಿಕ ರಾಜ್ಯಕ್ಕೆ ಬರಗಾಲ: ವಿಜಯೇಂದ್ರ

Election ಬಳಿಕ “ಹಿಂದ’ ಸಂಘಟನೆ ಆರಂಭ: ಈಶ್ವರಪ್ಪ

Election ಬಳಿಕ “ಹಿಂದ’ ಸಂಘಟನೆ ಆರಂಭ: ಈಶ್ವರಪ್ಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.