ಅಕ್ರಮ ಆಸ್ತಿ ಸಂಪಾದಿಸಿದ್ದರೆ ಸರಕಾರಕ್ಕೆ ಬರೆದು ಕೊಡುವೆ; ಲಕ್ಷ್ಮೀ ಹೆಬ್ಬಾಳ್ಕರ್
Team Udayavani, Oct 3, 2019, 2:16 PM IST
ಬೆಳಗಾವಿ: ಚಾಮುಂಡೇಶ್ವರಿ ಮೇಲಾಣೆ ನಾನು ಯಾವುದೇ ಅಕ್ರಮ ಆಸ್ತಿ ಸಂಪಾದನೆ ಮಾಡಿಲ್ಲ. ಒಂದು ವೇಳೆ ಅಕ್ರಮ ಆಸ್ತಿ ಸಂಪಾದಿಸಿದ್ದರೆ ಅದನ್ನು ಸರಕಾರಕ್ಕೆ ಬರೆದುಕೊಡುತ್ತೇನೆ ಎಂದು ಕಾಂಗ್ರೆಸ್ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದಾರೆ.
ಇತ್ತೀಚೆಗಷ್ಟೇ ಜಾರಿ ನಿರ್ದೇಶನಾಲಯದಿಂದ ವಿಚಾರಣೆಗೊಳಗಾಗಿದ್ದ ಹೆಬ್ಬಾಳ್ಕರ್ ಅವರನ್ನು ಸುದ್ದಿಗಾರರು ಪ್ರಶ್ನಿಸಿದಾಗ, ನಾನು ಯಾವುದೇ ಅಕ್ರಮದಲ್ಲಿ ಪಾಲುದಾರಳಲ್ಲ. ಎಲ್ಲವನ್ನೂ ಕಾನೂನು ಬದ್ಧವಾಗಿಯೇ ಮಾಡಲಾಗಿದೆ ಎಂದರು.
ನಮ್ಮ ಆಸ್ತಿ ವಿಚಾರದಲ್ಲಿ ಊಹಾಪೋಹ ಹಬ್ಬಿಸಲಾಗುತ್ತಿದೆ. ಹರ್ಷ ಸಕ್ಕರೆ ಕಾರ್ಖಾನೆಯಲ್ಲೂ ಯಾವುದೇ ಅವ್ಯವಹಾರ ನಡೆದಿಲ್ಲ ಎಂದು ಈ ಸಂದರ್ಭದಲ್ಲಿ ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ
Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ
State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ
Shahapura: ಎರಡು ಕೆಟ್ಟ ಕಾನೂನು ಜಾರಿಗೆ ಕಾಂಗ್ರೆಸ್ ಸಿದ್ಧತೆ: ಯತ್ನಾಳ ಆರೋಪ
ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್