ಮುಂಬಯಿ: ಬಿಜೆಪಿ 14 ಅಭ್ಯರ್ಥಿಗಳ ಎರಡನೇ ಪಟ್ಟಿ ಪ್ರಕಟ


Team Udayavani, Oct 3, 2019, 8:20 PM IST

BJP-545

ಮುಂಬಯಿ: ಮೈತ್ರಿಯಲ್ಲಿ ಶಿವಸೇನೆಗೆ 124 ಹಾಗೂ 164 ಸೀಟನ್ನು ಹಂಚಿಕೊಂಡ ಬಿಜೆಪಿಯು ರಾಜ್ಯ ವಿಧಾನಸಭಾ ಚುನಾವಣೆಗೆ 14ಅಭ್ಯರ್ಥಿಗಳ ಎರಡನೇ ಪಟ್ಟಿಯನ್ನು ಪ್ರಕಟಿಸಿದೆ.

ಈ ಪಟ್ಟಿಯಲೂ ಬಿಜೆಪಿಯ ಹಿರಿಯ ಮುಖಂಡರಾದ ಏಕನಾಥ್‌ ಖಡ್ಸೆ, ಶಿಕ್ಷಣ ಸಚಿವ ವಿನೋದ್‌ ತಾಬ್ಡೆ ಮತ್ತು ಚಂದ್ರಶೇಖರ್‌ ಭಾವಂಕುಲೆ ಅವರನ್ನು ಹೊರಗಿಡಲಾಗಿದೆ. ಈ ನಾಯಕರನ್ನು ಮೊದಲೆರಡು ಪಟ್ಟಿಯಿಂದ ಹೊರಗಿಟ್ಟಿರುವ ಬಗ್ಗೆ ಪಕ್ಷದಲ್ಲಿ ಬಲವಾದ ಚರ್ಚೆ ನಡೆಯುತ್ತಿದೆ.

ಬಹುಜನ ವಂಚಿತ ಆಘಾಡಿಯಿಂದ ಬಿಜೆಪಿಗೆ ಸೇರಿದ ಗೋಪಿಚಂದ್‌ ಪಡಲ್ಕರ್‌ ಅವರನ್ನು ಎನ್‌ಸಿಪಿ ನಾಯಕ ಅಜಿತ್‌ ಪವಾರ್‌ ವಿರುದ್ಧ ಬಾರಾಮತಿ ವಿಧಾನಸಭಾ ಕ್ಷೇತ್ರದಿಂದ ಬಿಜೆಪಿ ಕಣಕ್ಕಿಳಿಸಿದೆ. ಮತ್ತೂಂದೆಡೆ, ಟಿಕೆಟ್‌ ಘೋಷಣೆಯ ನಂತರ ಎನ್‌ಸಿಪಿಯಿಂದ ಹೊರ ನಡೆದು ಬಿಜೆಪಿಗೆ ಸೇರಿದ ನಮಿತಾ ಮುಂದಢಾ ಅವರಿಗೆ ಬಿಜೆಪಿಯು ಕೇಜ್‌ ಕ್ಷೇತ್ರದ ಟಿಕೆಟು ನೀಡಿದೆ.

ಮೈತ್ರಿ ಘೋಷಣೆಯ ನಂತರ ಮೊದಲ ಪಟ್ಟಿಯನ್ನು ಬಿಜೆಪಿ ಘೋಷಿಸಿತು. ಬಿಜೆಪಿಯ ಮೊದಲ ಪಟ್ಟಿಯಲ್ಲಿ 125 ಅಭ್ಯರ್ಥಿಗಳ ಘೋಷಣೆ ಮಾಡಿತ್ತು. ಪುಣೆಯ ಕೊಥ್ರೂಡ್‌ ಕ್ಷೇತ್ರದಿಂದ ಬಿಜೆಪಿ ರಾಜ್ಯ ಅಧ್ಯಕ್ಷ ಚಂದ್ರಕಾಂತ್‌ ದಾದಾ ಪಾಟೀಲ…, ಕಾಸ್ಬಾ ಪೇಟ್‌ನಿಂದ ಮುಕ್ತಾ ತಿಲಕ್‌, ಕರಾಡ್‌ ದಕ್ಷಿಣದ ಅತುಲ್‌ , ಸತಾರಾ ಕ್ಷೇತ್ರದ ಶಿವೇಂದ್ರ ರಾಜೇ ಭೋಸ್ಲೆ ಅವರ ಹೆಸರನ ಪಟ್ಟಿ ಪ್ರಕಟಿಸಿತ್ತು. ಆದರೆ ಮೊದಲ ಪಟ್ಟಿಯಲ್ಲಿ ಬಿಜೆಪಿಯು ಹಿರಿಯ ನಾಯಕ ಏಕನಾಥ್‌ ಖಡ್ಸೆ, ಶಿಕ್ಷಣ ಸಚಿವ ವಿನೋದ್‌ ತಾಬ್ಡೆ ಮತ್ತು ಚಂದ್ರಶೇಖರ್‌ ಭಾವಂಕುಲೆ, ಮುಲುಂಡ್‌ ಶಾಸಕ ಸರ್ದಾರ ತಾರಾ ಸಿಂಗ್‌ ಅವರ ಹೆಸರು ಪ್ರಕಟಿಸಲಿಲ್ಲ. ಬಿಜೆಪಿಯ ಮೊದಲ ಮತ್ತು ಎರಡನೆಯ ಪಟ್ಟಿಯನ್ನು ಘೋಷಿಸಿದ ನಂತರ, ಬಿಜೆಪಿಯ ಮೂರನೇ ಮತ್ತು ಅಂತಿಮ ಪಟ್ಟಿಯಲ್ಲಿ ಖಡ್ಸೆ, ತಾಬ್ಡೆ ಮತ್ತು ಬಾವಂಕುಲೆ ಅವರ ಹೆಸರುಗಳು ಸೇರಿವೆಯೋ ಅಥವಾ ಅವರನ್ನು ಮತ್ತೆ ಹೊರಗಿಡಲಿದೆಯೋ ನೋಡಬೇಕಾಗಿದೆ. ಏಕನಾಥ್‌ ಖಡ್ಸೆ ಅವರಿಗೆ ಬಿಜೆಪಿಯ ಎರಡೂ ಪಟ್ಟಿಯಲ್ಲಿ ಹೆಸರು ಪ್ರಕಟಿಸದಿದ್ದರೂ, ಅವರು ಈಗಾಗಲೇ ಸ್ವತಂತ್ರರಾಗಿ ತಮ್ಮ ಅರ್ಜಿಯನ್ನು ಸಲ್ಲಿಸಿದ್ದಾರೆ.

ಬಿಜೆಪಿಯ ಎರಡನೇ ಪಟ್ಟಿಯಲ್ಲಿ ಸಕ್ರಿ ವಿಧಾನಸಭಾ ಕ್ಷೇತ್ರದಿಂದ ಮೋಹನ್‌ ಸೂರ್ಯವಂಶಿ, ಧಮನ್‌ಗಾಂವ್‌ ರೈಲ್ವೆ ವಿಧಾನಸಭಾ ಕ್ಷೇತ್ರದಿಂದ ಪ್ರತಾಪ್‌ ದಾದಾ ಅಡಾÕಢ್‌, ಮೆಲಾ^ಟ್‌ ವಿಧಾನಸಭಾ ಕ್ಷೇತ್ರದಿಂದ ರಮೇಶ್‌ ಮಾವಸ್ಕರ್‌, ಗೊಂಡಿಯಾ ವಿಧಾನಸಭಾ ಕ್ಷೇತ್ರದಿಂದ ಗೋಪಾಲ್‌ದಾಸ್‌ ಅಗರ್‌ವಾಲ್‌, ಅಹೆರಿ ವಿಧಾನಸಭಾ ಕ್ಷೇತ್ರದಿಂದ ಅಮರಿಶ್‌ ರಾಜೇ ಆತ್ರಾಮ್‌, ಪುಸಾದ್‌ ವಿಧಾನಸಭಾ ಕ್ಷೇತ್ರದಿಂದ ನೀಲಯ ನಾೖಕ್‌, ಉಮರ್‌ಖೇಡ್‌ ವಿಧಾನಸಭಾ ಕ್ಷೇತ್ರದಿಂದ ನಾಮದೇವ್‌ ಸಸಾಣೆ, ಬಾಗಲಾನ್‌ ವಿಧಾನಸಭಾ ಕ್ಷೇತ್ರದಿಂದ ದಿಲೀಪ್‌ ಬೋರೇಸ್‌, ಉಲ್ಲಾಸ್‌ನಗರ ವಿಧಾನಸಭಾ ಕ್ಷೇತ್ರದಿಂದ ಕುಮಾರ್‌ ಆಯಲಾನಿ, ಬಾರಾಮತಿ ವಿಧಾನಸಭಾ ಕ್ಷೇತ್ರದಿಂದ ಗೋಪಿಚಂದ್‌ ಪಡಲ್ಕರ್‌, ಮಾವಳ್‌ ವಿಧಾನಸಭಾ ಕ್ಷೇತ್ರದಿಂದ ಸಂಜಯ್‌ ಭೆಗಡ್‌, ಕೇಜ್‌ ವಿಧಾನಸಭಾ ಕ್ಷೇತ್ರದಿಂದ ನಮಿತಾ ಮುಂದಢಾ, ಲಾತೂರ್‌ ನಗರ ವಿಧಾನಸಭಾ ಕ್ಷೇತ್ರದಿಂದ ಶೈಲೇಶ್‌ ಲಾಹೋಟಿ, ಉದ್ಗೀರಿ ವಿಧಾನಸಭಾ ಕ್ಷೇತ್ರದಿಂದ ಡಾ|ಅನಿಲ್‌ ಕಾಂಬ್ಳೆ ಅವರಿಗೆ ಟಿಕೆಟು ನೀಡಿದೆ.

ಟಾಪ್ ನ್ಯೂಸ್

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್?

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್

Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ಅರ್ಜಿ ನಿರಾಕರಿಸಿದ ನ್ಯಾಯಾಲಯ

Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ನಿರಾಕರಿಸಿದ ನ್ಯಾಯಾಲಯ

Mamata Banerjee: ಹೆಲಿಕಾಪ್ಟರ್ ಹತ್ತುವಾಗ ಬಿದ್ದು ಮತ್ತೆ ಗಾಯ ಮಾಡಿಕೊಂಡ ಮಮತಾ ಬ್ಯಾನರ್ಜಿ

Mamata Banerjee: ಮತ್ತೆ ಎಡವಿ ಬಿದ್ದ ಮಮತಾ ಬ್ಯಾನರ್ಜಿ… ಕಾಲಿಗೆ ಸಣ್ಣ ಗಾಯ

‘ತಾರಕ್​ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್​ ಸಿಂಗ್​ ನಾಪತ್ತೆ… ಮೊಬೈಲ್ ಸ್ವಿಚ್ ಆಫ್

‘ತಾರಕ್​ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್​ ಸಿಂಗ್​ ನಾಪತ್ತೆ… ಮೊಬೈಲ್ ಸ್ವಿಚ್ ಆಫ್

Suvendu Adhikari

W.Bengal; ಟಿಎಂಸಿ ಪಕ್ಷವನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ: ಸುವೇಂದು ಅಧಿಕಾರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

accident

Yellapur; ಬೊಲೆರೋ ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ, ಹಿಂಬದಿ ಸವಾರ ಗಂಭೀರ

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

1-eewq-ewq

Yadgir; ಮೇ.1 ರಂದು ಕಾಂಗ್ರೆಸ್ ನಾಯಕರ ಸಮಾಗಮ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.