ದೆಹಲಿ-ವೈಷ್ಣೋದೇವಿ ನಡುವೆ “ವಂದೇ ಭಾರತ್‌’


Team Udayavani, Oct 4, 2019, 5:38 AM IST

vaishno-bharath

ನವದೆಹಲಿ: ವೈಷ್ಣೋದೇವಿ ಸನ್ನಿಧಾನದ ಬಳಿಯ ಕಾಶ್ಮೀರದ ಕಾಟ್ರಾ ರೈಲು ನಿಲ್ದಾಣ ಹಾಗೂ ನವದೆಹಲಿ ರೈಲು ನಿಲ್ದಾಣದ ನಡುವೆ ನೂತನವಾಗಿ ಆರಂಭಿಸಲಾಗಿರುವ “ವಂದೇಭಾರತ್‌ ಎಕ್ಸ್‌ಪ್ರೆಸ್‌ ರೈಲು’ ಸಂಚಾರಕ್ಕೆ ಕೇಂದ್ರ ಗೃಹ ಸಚಿವ ಅಮಿತ್‌ ಶಾ, ಹಸಿರು ಬಾವುಟ ಪ್ರದರ್ಶಿಸುವ ಮೂಲಕ ಚಾಲನೆ ನೀಡಿದರು.

ರೈಲ್ವೆ ಸಚಿವ ಪಿಯೂಶ್‌ ಗೋಯೆಲ್‌, ಪ್ರಧಾನಿ ಕಾರ್ಯಾಲಯದ ಸಚಿವರಾದ ಜಿತೇಂದ್ರ ಸಿಂಗ್‌ ಹಾಗೂ ಆರೋಗ್ಯ ಸಚಿವ ಹರ್ಷವರ್ಧನ್‌ ಕೂಡ ಉಪಸ್ಥಿತರಿದ್ದರು. ಈ ರೈಲಿನಿಂದಾಗಿ ದೆಹಲಿ-ಕಾಟ್ರಾ ನಡುವಿನ ಪ್ರಯಾಣಾವಧಿ 4 ಗಂಟೆ ಕಡಿತವಾಗಲಿದೆ.

ಇದು ದೇಶದ ಎರಡನೇ ವಂದೇ ಭಾರತ್‌ (ಟ್ರೈನ್‌ 18) ಎಕ್ಸ್‌ಪ್ರೆಸ್‌ ರೈಲು ಸೌಲಭ್ಯವಾಗಿದ್ದು, ದೆಹಲಿ-ವಾರಾಣಸಿ ನಡುವೆ ಮೊದಲ ವಂದೇ ಭಾರತ್‌ ರೈಲು ಸಂಚರಿಸುತ್ತಿದೆ.

ಅಭಿವೃದ್ಧಿಗೆ ಶ್ರೀಕಾರ: ರೈಲು ಸಂಚಾರ ಉದ್ಘಾಟಿಸಿ ಮಾತನಾಡಿದ ಶಾ, “”ಜಮ್ಮು ಕಾಶ್ಮೀರದ ಅಭಿವೃದ್ಧಿಗೆ ದಶಕಗಳ ಕಾಲ ತಡೆಯೊಡ್ಡಿದ್ದ 370ನೇ ಕಲಂ ಅನ್ನು ರದ್ದು ಗೊಳಿಸಲಾಗಿತ್ತು. ಈಗ, ಆ ರಾಜ್ಯಕ್ಕೆ ವಂದೇ ಮಾತರಂ ರೈಲು ಸೌಲಭ್ಯ ನೀಡುವ ಮೂಲಕ ಅಭಿವೃದ್ಧಿಗೆ ಚಾಲನೆ ನೀಡಲಾಗಿದೆ.

ಮುಂದಿನ 10 ವರ್ಷಗಳೊಳಗೆ ಜಮ್ಮು ಕಾಶ್ಮೀರ ಪ್ರಾಂತ್ಯವನ್ನು ದೇಶದ ಅತ್ಯುತ್ತಮವಾಗಿ ಅಭಿವೃದ್ಧಿಗೊಂಡ ಪ್ರಾಂತ್ಯವನ್ನಾಗಿ ರೂಪಿಸಲಾ ಗುತ್ತದೆ” ಎಂದರು. ಗೋಯಲ್‌ ಮಾತನಾಡಿ, “”2022ರ ಆ. 15ರೊಳಗೆ ಕಾಶ್ಮೀರ ವಿವಿಧ ಪ್ರಾಂತ್ಯಗಳಿಂದ ಕನ್ಯಾಕುಮಾರಿವರೆಗೆ ರೈಲು ಸಂಪರ್ಕ ನೀಡಲಾಗುತ್ತದೆ” ಎಂದರು. ರೈಲು ಮಾರ್ಗದಲ್ಲಿ ಬರುವ ಕೆಲ ಸೂಕ್ಷ್ಮ ನಿಲ್ದಾಣ ಗಳಲ್ಲಿ ಕಮಾಂಡೋಗಳ ಭದ್ರತೆ ಒದಗಿಸಲಾಗುತ್ತದೆ.

ವೇಳಾಪಟ್ಟಿ: ನವದೆಹಲಿಯಿಂದ ಬೆಳಗ್ಗೆ 6 ಗಂಟೆಗೆ ಹೊರಡಲಿರುವ ರೈಲು ಮಧ್ಯಾಹ್ನ 2 ಗಂಟೆಗೆ ಕಾಟ್ರಾ ತಲುಪುತ್ತದೆ. ಮಾರ್ಗ ಮಧ್ಯೆ, ಅಂಬಾಲಾ ಕಂಟೋನ್ಮೆಂಟ್‌, ಲೂಧಿಯಾನಾ, ಜಮ್ಮು ತಾವಿ ನಿಲ್ದಾಣಗಳಲ್ಲಿ ತಲಾ 2 ನಿಮಿಷ ನಿಲ್ಲುತ್ತದೆ. ಮಧ್ಯಾಹ್ನ 3 ಗಂಟೆಗೆ ಕಾಟ್ರಾ ನಿಲ್ದಾಣದಿಂದ ಹೊರಟು ರಾತ್ರಿ 11 ಗಂಟೆಗೆ ದೆಹಲಿ ನಿಲ್ದಾಣ ತಲುಪುತ್ತದೆ. ಮಂಗಳವಾರ ಈ ಸೇವೆ ಇರುವುದಿಲ್ಲ.

ಏನಿದೆ ವಿಶೇಷತೆ?
ಈ ರೈಲಿನಲ್ಲಿ ಹಲವಾರು ವೈಶಿಷ್ಟéತೆಗಳನ್ನು ಅಳವಡಿಸಲಾಗಿದೆ. ಪ್ಲಾಸ್ಟಿಕ್‌ ಬಾಟಲ್‌ ಕ್ರಶರ್‌ ಮೆಷಿನ್‌ಗಳು, ಉಪಾಹಾರ ಸೇವೆನೆಗಾಗಿಯೇ ವಿಶೇಷವಾದ ಹಾಗೂ ವಿಶಾಲವಾದ ಸ್ಥಳ (ಪ್ಯಾಂಟ್ರಿ), ಡೀಪ್‌ ಫ್ರೀಜರ್‌, ರಿವಾಲ್ವಿಂಗ್‌ ಆಸನಗಳು ಮುಂತಾದ ವ್ಯವಸ್ಥೆಗಳಿವೆ.

ಟಾಪ್ ನ್ಯೂಸ್

Panaji: ಮಕ್ಕಳಿಗಾಗಿ ಬ್ಯಾಂಕ್‌ ಲಾಕರ್‌ನಲ್ಲಿ ಇಟ್ಟಿದ್ದ 3 ಕೋಟಿ ಮೌಲ್ಯದ ನೋಟು ಅಮಾನ್ಯ!

Panaji: ಮಕ್ಕಳಿಗಾಗಿ ಬ್ಯಾಂಕ್‌ ಲಾಕರ್‌ನಲ್ಲಿ ಇಟ್ಟಿದ್ದ 3 ಕೋಟಿ ಮೌಲ್ಯದ ನೋಟು ಅಮಾನ್ಯ!

Hunasur: ಅನಾರೋಗ್ಯದಿಂದ ಒಂದೇ ದಿನ ಕುಟುಂಬದ ಇಬ್ಬರ ಮೃತ್ಯು…

Hunasur: ಅನಾರೋಗ್ಯದಿಂದ ಒಂದೇ ದಿನ ಕುಟುಂಬದ ಇಬ್ಬರ ಮೃತ್ಯು…

Fishing ಕಾಲಿಗೆ ಮೀನಿನ ಬಲೆ ಸಿಲುಕಿ ಸಮುದ್ರಕ್ಕೆ ಬಿದ್ದ ಮೀನುಗಾರ; ಆಸ್ಪತ್ರೆಗೆ ದಾಖಲು

Fishing ಕಾಲಿಗೆ ಮೀನಿನ ಬಲೆ ಸಿಲುಕಿ ಸಮುದ್ರಕ್ಕೆ ಬಿದ್ದ ಮೀನುಗಾರ; ಆಸ್ಪತ್ರೆಗೆ ದಾಖಲು

ಧಾರವಾಡದ ಐಐಐಟಿ ನಿರ್ದೇಶಕರಾಗಿ ಪ್ರೊ.ಮಹಾದೇವ ಪ್ರಸನ್ನ ನೇಮಕ

ಧಾರವಾಡದ ಐಐಐಟಿ ನಿರ್ದೇಶಕರಾಗಿ ಪ್ರೊ.ಮಹಾದೇವ ಪ್ರಸನ್ನ ನೇಮಕ

Panaji; ಮೇ 11 ರಿಂದ ಗೋವಾದಲ್ಲಿ ಕೆಲವೆಡೆ ತುಂತುರು ಮಳೆ ಸಾಧ್ಯತೆ

Panaji; ಮೇ 11 ರಿಂದ ಗೋವಾದಲ್ಲಿ ಕೆಲವೆಡೆ ತುಂತುರು ಮಳೆ ಸಾಧ್ಯತೆ

ಶಿವಮೊಗ್ಗ: ಹಾಡಹಗಲೇ ನಡುರಸ್ತೆಯಲ್ಲಿ ಇಬ್ಬರು ರೌಡಿಶೀಟರ್ ಗಳ ಭೀಕರ ಹತ್ಯೆ, ಬಿಗುವಿನ ವಾತಾವರಣ

ಶಿವಮೊಗ್ಗ: ಹಾಡಹಗಲೇ ನಡುರಸ್ತೆಯಲ್ಲಿ ಇಬ್ಬರು ರೌಡಿಶೀಟರ್ ಗಳ ಭೀಕರ ಹತ್ಯೆ, ಬಿಗುವಿನ ವಾತಾವರಣ

Sangeeth Sivan: ಮಾಲಿವುಡ್‌, ಬಾಲಿವುಡ್‌ನ ಖ್ಯಾತ ನಿರ್ದೇಶಕ ಸಂಗೀತ್ ಶಿವನ್ ನಿಧನ

Sangeeth Sivan: ಮಾಲಿವುಡ್‌, ಬಾಲಿವುಡ್‌ನ ಖ್ಯಾತ ನಿರ್ದೇಶಕ ಸಂಗೀತ್ ಶಿವನ್ ನಿಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Panaji: ಮಕ್ಕಳಿಗಾಗಿ ಬ್ಯಾಂಕ್‌ ಲಾಕರ್‌ನಲ್ಲಿ ಇಟ್ಟಿದ್ದ 3 ಕೋಟಿ ಮೌಲ್ಯದ ನೋಟು ಅಮಾನ್ಯ!

Panaji: ಮಕ್ಕಳಿಗಾಗಿ ಬ್ಯಾಂಕ್‌ ಲಾಕರ್‌ನಲ್ಲಿ ಇಟ್ಟಿದ್ದ 3 ಕೋಟಿ ಮೌಲ್ಯದ ನೋಟು ಅಮಾನ್ಯ!

Panaji; ಮೇ 11 ರಿಂದ ಗೋವಾದಲ್ಲಿ ಕೆಲವೆಡೆ ತುಂತುರು ಮಳೆ ಸಾಧ್ಯತೆ

Panaji; ಮೇ 11 ರಿಂದ ಗೋವಾದಲ್ಲಿ ಕೆಲವೆಡೆ ತುಂತುರು ಮಳೆ ಸಾಧ್ಯತೆ

Goa ಲೋಕಸಭಾ ಚುನಾವಣೆಯಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಮತದಾನ ಆಗಿದೆ: ಸಿಎಂ ಪ್ರಮೋದ್ ಸಾವಂತ್

Goa ಲೋಕಸಭಾ ಚುನಾವಣೆಯಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಮತದಾನ ಆಗಿದೆ: ಸಿಎಂ ಪ್ರಮೋದ್ ಸಾವಂತ್

Adani-Ambaniಯಿಂದ ಎಷ್ಟು ಕಪ್ಪು ಹಣ ಪಡೆದಿದ್ದೀರಿ? ರಾಹುಲ್‌ ವಿರುದ್ಧ ಮೋದಿ ವಾಗ್ದಾಳಿ

Adani-Ambaniಯಿಂದ ಎಷ್ಟು ಕಪ್ಪು ಹಣ ಪಡೆದಿದ್ದೀರಿ? ರಾಹುಲ್‌ ವಿರುದ್ಧ ಮೋದಿ ವಾಗ್ದಾಳಿ

15

Heavy Rain: ನಿರ್ಮಾಣ ಹಂತದಲ್ಲಿದ್ದ ಅಪಾರ್ಟ್‌ಮೆಂಟ್‌ನ ಗೋಡೆ ಕುಸಿದು 7 ಮಂದಿ ಸಾವು

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

Panaji: ಮಕ್ಕಳಿಗಾಗಿ ಬ್ಯಾಂಕ್‌ ಲಾಕರ್‌ನಲ್ಲಿ ಇಟ್ಟಿದ್ದ 3 ಕೋಟಿ ಮೌಲ್ಯದ ನೋಟು ಅಮಾನ್ಯ!

Panaji: ಮಕ್ಕಳಿಗಾಗಿ ಬ್ಯಾಂಕ್‌ ಲಾಕರ್‌ನಲ್ಲಿ ಇಟ್ಟಿದ್ದ 3 ಕೋಟಿ ಮೌಲ್ಯದ ನೋಟು ಅಮಾನ್ಯ!

Hunasur: ಅನಾರೋಗ್ಯದಿಂದ ಒಂದೇ ದಿನ ಕುಟುಂಬದ ಇಬ್ಬರ ಮೃತ್ಯು…

Hunasur: ಅನಾರೋಗ್ಯದಿಂದ ಒಂದೇ ದಿನ ಕುಟುಂಬದ ಇಬ್ಬರ ಮೃತ್ಯು…

Fishing ಕಾಲಿಗೆ ಮೀನಿನ ಬಲೆ ಸಿಲುಕಿ ಸಮುದ್ರಕ್ಕೆ ಬಿದ್ದ ಮೀನುಗಾರ; ಆಸ್ಪತ್ರೆಗೆ ದಾಖಲು

Fishing ಕಾಲಿಗೆ ಮೀನಿನ ಬಲೆ ಸಿಲುಕಿ ಸಮುದ್ರಕ್ಕೆ ಬಿದ್ದ ಮೀನುಗಾರ; ಆಸ್ಪತ್ರೆಗೆ ದಾಖಲು

ಧಾರವಾಡದ ಐಐಐಟಿ ನಿರ್ದೇಶಕರಾಗಿ ಪ್ರೊ.ಮಹಾದೇವ ಪ್ರಸನ್ನ ನೇಮಕ

ಧಾರವಾಡದ ಐಐಐಟಿ ನಿರ್ದೇಶಕರಾಗಿ ಪ್ರೊ.ಮಹಾದೇವ ಪ್ರಸನ್ನ ನೇಮಕ

Panaji; ಮೇ 11 ರಿಂದ ಗೋವಾದಲ್ಲಿ ಕೆಲವೆಡೆ ತುಂತುರು ಮಳೆ ಸಾಧ್ಯತೆ

Panaji; ಮೇ 11 ರಿಂದ ಗೋವಾದಲ್ಲಿ ಕೆಲವೆಡೆ ತುಂತುರು ಮಳೆ ಸಾಧ್ಯತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.