ಉತ್ತರ ಪ್ರದಲ್ಲಿ 36 ಗಂಟೆಗಳ ಸತತ ಅಧಿವೇಶನ
Team Udayavani, Oct 4, 2019, 5:01 AM IST
ಲಖನೌ: ಮಹಾತ್ಮ ಗಾಂಧಿ 150ನೇ ಜಯಂತಿ ಅಂಗವಾಗಿ 36 ಗಂಟೆಗಳವರೆಗೆ ಸತತವಾಗಿ ಅಧಿವೇಶನವನ್ನು ಉತ್ತರ ಪ್ರದೇಶದಲ್ಲಿ ನಡೆಸಲಾಗಿದೆ. ಸುಮಾರು 100 ಕ್ಕೂ ಹೆಚ್ಚು ಬಿಜೆಪಿ ಶಾಸಕರು ಮತ್ತು ಮಂತ್ರಿಗಳು ಹಾಜರಿದ್ದು, ವಿವಿಧ ವಿಷಯಗಳ ಕುರಿತು ಅಧಿವೇಶನದಲ್ಲಿ ಮಾತನಾಡಿದರು. ಆದರೆ ವಿಪಕ್ಷಗಳು ಈ ವಿಶೇಷ ಅಧಿವೇಶನವನ್ನು ಧಿಕ್ಕರಿಸಿ, ಹಾಜರಾಗಲಿಲ್ಲ. ಒಟ್ಟು 400 ಸದಸ್ಯ ಬಲದ ವಿಧಾನಸಭೆಯಲ್ಲಿ 301 ಬಿಜೆಪಿ ಶಾಸಕರಿದ್ದಾರೆ. ಈ ಪೈಕಿ ಸುಮಾರು 100 ಬಿಜೆಪಿ ಶಾಸಕರು ಹಾಜರಿದ್ದರು. ಸಿಎಂ ಯೋಗಿ ಆದಿತ್ಯನಾಥ ಮಧ್ಯರಾತ್ರಿ 1 ಗಂಟೆಯ ಸುಮಾರಿಗೆ ಮನೆಗೆ ನಡೆದಿದ್ದಾರೆ.
ಬುಧವಾರ ಬೆಳಗ್ಗೆ 11ಕ್ಕೆ ಆರಂಭವಾದ ಅಧಿವೇಶನ ಗುರುವಾರ ರಾತ್ರಿಯವರೆಗೂ ನಡೆಯಿತು. ಕಾಂಗ್ರೆಸ್ ಈ ಅಧಿವೇಶನಕ್ಕೆ ಹಾಜರಾಗದಿರಲು ನಿರ್ಧರಿಸಿದ್ದರೂ, ರಾಯ್ಬರೇಲಿ ಶಾಸಕಿ ಅದಿತಿ ಸಿಂಗ್ ಅಧಿವೇಶನಕ್ಕೆ ಹಾಜರಾಗಿ ಮಾತನಾಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Onion ರಫ್ತು ನಿಷೇಧ ತೆರವು: ಕಳೆದ ವರ್ಷಕ್ಕಿಂತ ಕಡಿಮೆ ಉತ್ಪಾದನೆ ಸಾಧ್ಯತೆ
UNICEF ಇಂಡಿಯಾಗೆ ಕರೀನಾ ಕಪೂರ್ ರಾಯಭಾರಿ
Next 5 years ಭ್ರಷ್ಟರಿಗೆ ತಕ್ಕ ಶಾಸ್ತಿ, ನನ್ನ ಬಳಿ ಸ್ವಂತ ಮನೆ ಯೂ ಇಲ್ಲ: ಮೋದಿ
Mumbai; ಚಿನ್ನ ಕಳ್ಳಸಾಗಣೆಯಲ್ಲಿ ಸಿಕ್ಕಿಬಿದ್ದ ಆಫ್ಘಾನ್ ಕಾನ್ಸುಲ್ ಜನರಲ್ ರಾಜೀನಾಮೆ
Mumbai Airport ; 12.74 ಕೆಜಿ ಚಿನ್ನಾಭರಣ ಜಪ್ತಿ, ಐವರು ಪ್ರಯಾಣಿಕರ ಬಂಧನ