ಡಿಕೆಶಿ ವಿರುದ್ಧ ಶೀಘ್ರ ಸಿಬಿಐನಿಂದ ಎಫ್ಐಆರ್‌


Team Udayavani, Oct 4, 2019, 5:11 AM IST

dikeshi

ಬೆಂಗಳೂರು: ದಿಲ್ಲಿಯ ಮನೆಯಲ್ಲಿ 8.59 ಕೋ. ರೂ. ಪತ್ತೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯದಿಂದ ಬಂಧನಕ್ಕೊಳಗಾಗಿರುವ ಮಾಜಿ ಸಚಿವ ಡಿ.ಕೆ.ಶಿವಕುಮಾರ್‌ ವಿರುದ್ಧ ಸಿಬಿಐ ಅಧಿಕಾರಿಗಳು ಭ್ರಷ್ಟಾಚಾರ ತಡೆ ಕಾಯ್ದೆ ಅಡಿಯಲ್ಲಿ ಎಫ್ಐಆರ್‌ ದಾಖಲಿಸಿಕೊಳ್ಳಲು ಸಿದ್ಧತೆ ನಡೆಸಿದ್ದಾರೆ.

ಸರಕಾರದ ಮೂಲಗಳ ಪ್ರಕಾರ ಸೆ. 25ರಂದು ರಾಜ್ಯ ಸರಕಾರ ಮೌಖೀಕ ವಾಗಿ ಸಿಬಿಐ ಅಧಿಕಾರಿಗಳಿಗೆ ಒಪ್ಪಿಗೆ ನೀಡಿದ್ದು, ಈ ಹಿನ್ನೆಲೆಯಲ್ಲಿ ಸಿಬಿಐ ಅಧಿಕಾರಿಗಳು ಅದಕ್ಕೆ ಸಂಬಂಧಿಸಿ ದಾಖಲೆಗಳನ್ನು ಜಾರಿ ನಿರ್ದೇಶನಾಲಯದ ಅಧಿಕಾರಿಗಳಿಂದ ಸಂಗ್ರಹ ಮಾಡುತ್ತಿದ್ದಾರೆ. ಒಂದು ವೇಳೆ ಸರಕಾರ ಅಧಿಕೃತ ಆದೇಶ ಹೊರಡಿಸಿದರೆ ಒಂದೆರಡು ದಿನಗಳಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದೆ. ಅಲ್ಲದೆ ನ್ಯಾಯಾಂಗ ಬಂಧನದಲ್ಲಿರುವ ಶಿವಕುಮಾರ್‌ ಅವರನ್ನು ಬಾಡಿ ವಾರಂಟ್‌ ಮೂಲಕ ವಶಕ್ಕೆ ಪಡೆದು ವಿಚಾರಣೆ ನಡೆಸುವ ಸಾಧ್ಯತೆಯೂ ಇದೆ ಎಂದು ಮೂಲಗಳು ತಿಳಿಸಿವೆ.

ಅಕ್ರಮ ಹಣ ಪತ್ತೆ ಆರೋಪ ಪ್ರಕರಣದಲ್ಲಿ ಶಿವಕುಮಾರ್‌ರನ್ನು ಬಂಧಿಸಿ ತನಿಖೆ ನಡೆಸುತ್ತಿರುವ ದಿಲ್ಲಿಯ ಜಾರಿ ನಿರ್ದೇಶನಾಲಯ ಕೆಲವು ದಿನಗಳ ಹಿಂದೆ ರಾಜ್ಯ ಸರಕಾರದ ಹಿರಿಯ ಅಧಿಕಾರಿಗಳನ್ನು ಸಂಪರ್ಕಿಸಿ ಮಾಜಿ ಸಚಿವರು ಸಂಪಾದನೆ ಮಾಡಿರುವ ಆಸ್ತಿ-ಪಾಸ್ತಿ ಬಗ್ಗೆ ಚರ್ಚೆ ನಡೆಸಿದ್ದರು. ತಮ್ಮ ಅಧಿಕಾರ ದುರುಪಯೋಗಪಡಿಸಿಕೊಂಡು ಭ್ರಷ್ಟಾಚಾರದ ಮೂಲಕ ಸಂಪಾದನೆ ಮಾಡಿದ್ದಾರೆ ಎಂಬ ಬಗ್ಗೆ ಸಾಕ್ಷ್ಯಗಳು ಕೂಡ ಪತ್ತೆಯಾಗಿದ್ದವು. ಈ ಸಂಬಂಧ ಸೆಕ್ಷನ್‌ 6ರ ದಿಲ್ಲಿಯ ವಿಶೇಷ ಪೊಲೀಸ್‌ ಸ್ಥಾಪನೆ (ಡಿಎಸ್‌ಪಿಇ) ಕಾಯ್ದೆ ಉಲ್ಲೇಖೀಸಿ ಈ ಪ್ರಕಾರ ತನಿಖೆ ನಡೆಸಬಹುದು ಎಂದು ಸಲಹೆ ನೀಡಿತ್ತು.

ಟಾಪ್ ನ್ಯೂಸ್

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Netherlands Trip: ಹೀಗೊಂದು ನಿಶ್ಶಬ್ದ ಪಯಣ!

Netherlands Trip: ಹೀಗೊಂದು ನಿಶ್ಶಬ್ದ ಪಯಣ!

7-modi

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ

1-wqe-qweq

Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

6-Fibromyalgia

Fibromyalgia: ಫೈಬ್ರೊಮಯಾಲ್ಜಿಯಾ ಜತೆಗೆ ಜೀವನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-modi

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ

1-wqe-qweq

Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

ಗ್ಯಾರಂಟಿಗಳಿಂದ ಜನ ಭ್ರಷ್ಟರಾಗುತ್ತಾರೆ ಎನ್ನಲಾಗದು: ಹೈಕೋರ್ಟ್‌ ತೀರ್ಪು

ಗ್ಯಾರಂಟಿಗಳಿಂದ ಜನ ಭ್ರಷ್ಟರಾಗುತ್ತಾರೆ ಎನ್ನಲಾಗದು: ಹೈಕೋರ್ಟ್‌ ತೀರ್ಪು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Aditya on kangaroo movie

Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ

Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!

Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Netherlands Trip: ಹೀಗೊಂದು ನಿಶ್ಶಬ್ದ ಪಯಣ!

Netherlands Trip: ಹೀಗೊಂದು ನಿಶ್ಶಬ್ದ ಪಯಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.