ಇಳಂತಿಲ: 16ನೇ ಶತಮಾನದ ಅಪೂರ್ವ ತುಳು ಶಾಸನ ಪತ್ತೆ


Team Udayavani, Oct 5, 2019, 5:33 AM IST

z-37

ಬೆಳ್ತಂಗಡಿ: ತಾಲೂಕಿನ ಇಳಂತಿಲ ಗ್ರಾಮದ ಇಚ್ಚಾರು ಶ್ರೀ ಬಾಲಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಪ್ರಾಚೀನ ತುಳು ಶಾಸನವೊಂದು ಬೆಳಕಿಗೆ ಬಂದಿದೆ.

ಸುಮಾರು 36 ವರ್ಷಗಳಿಂದ ದೇವಾಲಯದ ಆಗ್ನೇಯ ಮೂಲೆಯ ಕೋಣೆಯಲ್ಲಿದ್ದ ಸುಮಾರು 37 ಇಂಚು ಎತ್ತರ ಹಾಗೂ 13 ಇಂಚು ಅಗಲದ ಈ ಶಿಲಾಖಂಡವು ಪ್ರಾಚೀನ ಶಾಸನ ಎಂಬುದು ತಡವಾಗಿ ಬೆಳಕಿಗೆ ಬಂದಿದೆ.

ಭೂತದ ಕಲ್ಲು ಎಂದು ಭಾವಿಸಲಾಗಿದ್ದ ಈ ಕಲ್ಲಿನ ಕುರಿತು ಜೋತಿಷಿಗಳು ಅನುಮಾನಗೊಂಡು ವಿಶ್ಲೇಷಿಸಿದಾಗ ದೇವಸ್ಥಾನದ ಆಡಳಿತ ಮೊಕ್ತೇಸರರ ಸೂಚನೆಯಂತೆ ಹಿರಿಯ ಶಾಸನ ತಜ್ಞ ಡಾ| ವೈ. ಉಮಾನಾಥ ಶೆಣೈ ಮತ್ತು ಡಾ| ಎಸ್‌.ಆರ್‌. ವಿಘ್ನರಾಜರನ್ನು ಕರೆಸಿ ಓದಿಸಿದಾಗ ಇದು ಒಟ್ಟು 8 ಪಂಕ್ತಿಗಳಲ್ಲಿ ಬರೆದಿರುವ ಕ್ರಿ.ಶ. ಸುಮಾರು 16ನೇ ಶತಮಾನದ ಒಂದು ಅಪೂರ್ವ ತುಳುಶಾಸನವೆಂದು ತಿಳಿದು ಬಂದಿದೆ.

ತುಳು ಲಿಪಿ ಅಡಕ
-ಸ್ವಸ್ತಿಶ್ರೀ
-ಹ (ಇ) ಚ್ಚಾರ ಉದಕ
-ಮಣಿಗಾದ್‌
-ರಾಜಕೃತ
-ಜ್ಜೆ (?) ಮಾಜಾರ
-ನರಮಾನಿಯೆರೆ
-ಮಾ (ವಾ) ಸಪ್ಪೆರೆ
-ಪದ ಬರಹ (ವು)
ಶಾಸನದಲ್ಲಿ ಎರಡು ವಿಚಾರಗಳನ್ನು ತಿಳಿಸಲಾಗಿದೆ. ಇಚ್ಚಾರ ಉದಕಮಣಿ ಎಂದು ಪ್ರಸಿದ್ಧಿ ಪಡೆದ ಈ ಬಾಲಸುಬ್ರಹ್ಮಣ್ಯ ದೇವಾಲಯವು ರಾಜನಿರ್ಮಿತವಾದುದು. ಆದರೆ ಇಲ್ಲಿ ರಾಜನ ಹೆಸರು ಉಲ್ಲೇಖಗೊಂಡಿಲ್ಲ.

ಉಳಿದಂತೆ ಮಾಚಾರ ಸಮಾಜದ ವಾಸಪ್ಪ ಎಂಬವನು ಶಾಸನವನ್ನು ರಚಿಸಿ ಈ ಶಿಲೆಯ ಮೇಲೆ ಬರೆದ. ನಾಗಗಳಿಗೆ ಮತ್ತು ಜಲಕ್ಕೆ ದೇವತೆಯಾಗಿರುವ ಸುಬ್ರಹ್ಮಣ್ಯನನ್ನು ಇಲ್ಲಿ ಉದಕಮಣಿ ಎಂದು ವಿಶೇಷವಾಗಿ ಕರೆಯಲಾಗುತ್ತಿತ್ತು. ಇಂದಿಗೂ ಇಲ್ಲಿ ಶ್ರೀ ಬಾಲಸುಬ್ರಹ್ಮಣ್ಯನನ್ನು ನೀರಿಗಾಗಿ ಪ್ರಾರ್ಥಿಸಿ ಧಾರಾಳ ನೀರನ್ನು ಪಡೆಯಲಾಗುತ್ತದೆ. ಆದುದರಿಂದ ಪ್ರಾಚೀನ ಕಾಲ ದಿಂದಲೂ ಉದಕ ಮಣಿಯೆಂದು ಶ್ರೀ ದೇವರನ್ನು ಸಂಬೋಧಿಸಲಾಗುತ್ತಿತ್ತು.
ಈ ಶಾಸನವನ್ನು ಓದುವುದರಲ್ಲಿ ಧರ್ಮಸ್ಥಳದ ಪವನಕುಮಾರ್‌ ಸಹಕರಿಸಿದ್ದರು.

ದೇವಾಲಯದ ಆಡಳಿತ ಮೊಕ್ತೇಸರ ಹಾಗೂ ಅರ್ಚಕರಾದ ಸತೀಶ ಪುತ್ತೂರಾಯ, ಸಹೋದರ ಸೂರ್ಯ ನಾರಾಯಣ ಪುತ್ತೂರಾಯರು ವ್ಯವಸ್ಥೆಗೊಳಿ ಸಿದ್ದರು. ಚರಸ್ಥಿತಿಯಲ್ಲಿದ್ದ ಈ ಶಿಲಾ ಶಾಸನವನ್ನು ಈಗ ಸುರಕ್ಷಿತವಾಗಿ ಇಡಲಾಗಿದೆ.

ಟಾಪ್ ನ್ಯೂಸ್

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್ ವಾಹನ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್

Electrical Short Circuit: ನೇರ್ಲ ಶಾಲಾ ಗೇರು, ತೆಂಗು ತೋಟಕ್ಕೆ ಬೆಂಕಿ

Electrical Short Circuit: ನೇರ್ಲ ಶಾಲಾ ಗೇರು, ತೆಂಗು ತೋಟಕ್ಕೆ ಬೆಂಕಿ

Belthangady ಓರ್ವ ಮತದಾರನಿಂದ ಕೈ ತಪ್ಪುತ್ತಿತ್ತು ಶೇ.100 ಸಾಧನೆ

Belthangady ಓರ್ವ ಮತದಾರನಿಂದ ಕೈ ತಪ್ಪುತ್ತಿತ್ತು ಶೇ.100 ಸಾಧನೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Uppinangady ಮದುವೆ ಆಮಂತ್ರಣ: ನೀತಿ ಸಂಹಿತೆಯಡಿ ಕೇಸು ದಾಖಲು

Uppinangady ಮದುವೆ ಆಮಂತ್ರಣ: ನೀತಿ ಸಂಹಿತೆಯಡಿ ಕೇಸು ದಾಖಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

congress

North East Delhi ಅಭ್ಯರ್ಥಿ ಕನ್ಹಯ್ಯ ವಿರುದ್ಧ ಕಾಂಗ್ರೆಸಿಗರ ಪ್ರತಿಭಟನೆ!

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.