ರಸ್ತೆ ಗುಂಡಿ ಮುಚ್ಚಲು ಊರವರಿಂದಲೇ ಶ್ರಮದಾನ


Team Udayavani, Oct 6, 2019, 5:08 AM IST

0510KDPP12

ಕುಂದಾಪುರ: ಮೂಡಬಗೆ – ಕೆಂಜಿಮನೆ ರಸ್ತೆಯ ಮಾರ್ಡಿ ಸಮೀಪದ ಕದ್ರಿಹಕ್ಲುವಿನಿಂದ ಆಜ್ರಿವರೆಗಿನ ರಸ್ತೆ ಸಂಪೂರ್ಣ ಹೊಂಡ – ಗುಂಡಿಗಳಿಂದ ಕೂಡಿದ್ದು, ಸಂಬಂಧಪಟ್ಟ ಜನಪ್ರತಿನಿಧಿಗಳು, ಅಧಿಕಾರಿಗಳ ಗಮನಕ್ಕೆ ತಂದರೂ ಯಾವುದೇ ಪ್ರಯೋಜನವಾಗಿಲ್ಲ. ಇದರಿಂದ ಬೇರೆ ದಾರಿ ಕಾಣದ ಊರವರು ಈಗ ಶ್ರಮದಾನದ ಮೂಲಕ ಗುಂಡಿಗಳನ್ನು ಮುಚ್ಚುವ ಕಾರ್ಯ ಮಾಡಿದ್ದಾರೆ.

ಮೂಡುಬಗೆಯಿಂದ ಕೆಂಜಿಮನೆಗೆ ತೆರಳುವ ರಸ್ತೆಯುದ್ದಕ್ಕೂ ಸುಮಾರು 7 ಕಿ.ಮೀ. ದೂರದವರೆಗೂ ಸಂಪೂರ್ಣ ಹದಗೆಟ್ಟು ಹೋಗಿದೆ. ಈ ರಸ್ತೆಯಲ್ಲಿ ವಾಹನ ಸಂಚಾರವೇ ಕಷ್ಟಕರವೆನಿಸಿದೆ. ಇದರಿಂದ ಈಗ ದಿನ ನಿತ್ಯ ಸಂಕಷ್ಟ ಅನುಭವಿಸುತ್ತಿರುವ ವಾಹನ ಸವಾರರು, ಯುವಕರು ಸೇರಿಕೊಂಡು ಮಳೆ ಸ್ವಲ್ಪ ಕಡಿಮೆಯಾಗಿರುವುದರಿಂದ ರಸ್ತೆಗೆ ಮಣ್ಣು ಹಾಕಿ, ಮುಚ್ಚುವ ಪ್ರಯತ್ನ ಮಾಡಿದ್ದಾರೆ. ಶ್ರಮದಾನದಲ್ಲಿ ಮಾರ್ಡಿಯ ಹತ್ತಾರು ಯುವಕರು ಭಾಗವಹಿಸಿದ್ದರು.

6 ವರ್ಷಗಳ ಹಿಂದೆ ಡಾಮರೀಕರಣ
ಮೂಡುಬಗೆಯಿಂದ ಕೊಡ್ಲಾಡಿ, ಮಾರ್ಡಿ, ಆಜ್ರಿ, ಕೂಡ್ಗಿಯಾಗಿ ಕೆಂಜಿಮನೆ ಕಡೆಗೆ ಸಂಪರ್ಕ ಕಲ್ಪಿಸುವ ಸುಮಾರು 7 ಕಿ.ಮೀ. ದೂರದ ರಸ್ತೆಗೆ 6 ವರ್ಷಗಳ ಹಿಂದೆ ಡಾಮರೀಕರಣವಾಯಿತು. ಆ ಬಳಿಕ ಒಮ್ಮೆ ಅಂದರೆ 2 ವರ್ಷಗಳ ಹಿಂದೆ ಹೊಂಡ- ಗುಂಡಿ ಬಿದ್ದ ಕಡೆಗಳಲ್ಲಿ ತೇಪೆ ಹಾಕಲಾಗಿತ್ತು. ಆ ಬಳಿಕ ಇತ್ತ ಯಾರೂ ಸುಳಿಯಲೂ ಇಲ್ಲ. ಈಗ ಸಂಪೂರ್ಣ ಹದಗೆಟ್ಟು ಹೋಗಿದೆ.

ಬಸ್‌ ಸಂಚಾರಕ್ಕೆ ಸಂಚಕಾರ
ಈ ಮಾರ್ಗವಾಗಿ 1 ಸರಕಾರಿ ಬಸ್‌ ದಿನಾ 4 ಟ್ರಿಪ್‌ ಸಂಚರಿಸುತ್ತಿದ್ದರೆ, 2 ಖಾಸಗಿ ಬಸ್‌ಗಳು ದಿನಕ್ಕೆ 3 ಟ್ರಿಪ್‌ ಸಂಚರಿಸುತ್ತವೆ. ಈಗ ಹದಗೆಟ್ಟ ರಸ್ತೆಯಿಂದಾಗಿ ಈ ಮಾರ್ಗವಾಗಿ ಬಸ್‌ಗಳು ಸಂಚರಿಸಲು ಹಿಂದೇಟು ಹಾಕುತ್ತಿವೆ. ಇನ್ನಾದರೂ ರಸ್ತೆ ದುರಸ್ತಿಗೆ ಮುಂದಾಗದಿದ್ದರೆ, ಈ ಮಾರ್ಗವಾಗಿ ಬಸ್‌ ಸಂಚಾರಕ್ಕೆ ಸಂಚಕಾರ ಉಂಟಾಗುವ ಸಂಭವವೂ ಇದೆ. ಅನೇಕ ವಿದ್ಯಾರ್ಥಿಗಳು, ಕೆಲಸಕ್ಕೆ ಹೋಗುವವರು ಇದೇ ಬಸ್‌ಗಳನ್ನು ಅವಲಂಬಿಸಿರುವುದರಿಂದ ಅವರಿಗೆ ತೊಂದರೆಯಾಗಲಿದೆ.

ದುರಸ್ತಿಗೆ ಆಗ್ರಹ
ಚುನಾವಣೆ ಸಮಯದಲ್ಲಿ ರಸ್ತೆಯ ದುರಸ್ತಿ ಮಾಡಿಕೊಡುತ್ತೇವೆ ಎನ್ನುತ್ತಾರೆ. ಮತದಾನದ ಮುಗಿದ ಬಳಿಕ ಜನಪ್ರತಿನಿಧಿಳು ಇತ್ತ ಗಮನ ಹರಿಸುವುದಿಲ್ಲ. ನಿತ್ಯ ಈ ಹೊಂಡ – ಗುಂಡಿಗಳಿಂದ ಸ್ಥಳೀಯರು ಸಂಕಷ್ಟ ಅನುಭವಿಸುತ್ತಿದ್ದು, ಇನ್ನಾದರೂ ಈ ರಸ್ತೆಯ ದುರಸ್ತಿ ಮಾಡಲು ಜನಪ್ರತಿನಿಧಿಗಳು, ಅಧಿಕಾರಿಗಳು ಮುಂದಾಗಬೇಕು ಎಂದು ಸ್ಥಳೀಯರು ಆಗ್ರಹಿಸಿದ್ದಾರೆ.

ಟಾಪ್ ನ್ಯೂಸ್

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ

Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ

1-weeeqwe

ಅಮೃತಶಿಲೆಯಲ್ಲಿ ಕೆತ್ತಿದ 18 ಅಡಿ ಕಾಳಿ ಮಾತೆ ಪ್ರತಿಮೆ ಇಂದು ಕೇರಳಕ್ಕೆ

ಇಂದಿನಿಂದ ದ್ವಿತೀಯ ಪಿಯು-2 ಪರೀಕ್ಷೆ: 1.5 ಲಕ್ಷ ವಿದ್ಯಾರ್ಥಿಗಳ ನೋಂದಣಿ

ಇಂದಿನಿಂದ ದ್ವಿತೀಯ ಪಿಯು-2 ಪರೀಕ್ಷೆ: 1.5 ಲಕ್ಷ ವಿದ್ಯಾರ್ಥಿಗಳ ನೋಂದಣಿ

Puttur ಕೆಲಸದ ಆಮಿಷವೊಡ್ಡಿ ಅತ್ಯಾಚಾರ ಯತ್ನ ಪ್ರಕರಣ: ಪ್ರಮುಖ ಆರೋಪಿಗೆ ಜಾಮೀನು

Puttur ಕೆಲಸದ ಆಮಿಷವೊಡ್ಡಿ ಅತ್ಯಾಚಾರ ಯತ್ನ ಪ್ರಕರಣ: ಪ್ರಮುಖ ಆರೋಪಿಗೆ ಜಾಮೀನು

1-weqweeqwe

10 ವರ್ಷಗಳಲ್ಲಿ ವಿಶ್ವದ ದೊಡ್ಡ ವಿಮಾನ ನಿಲ್ದಾಣ ನಿರ್ಮಾಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Brahmavar

Padubidri: ಅಪಘಾತದ ಗಾಯಾಳು ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ

Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ

1-weeeqwe

ಅಮೃತಶಿಲೆಯಲ್ಲಿ ಕೆತ್ತಿದ 18 ಅಡಿ ಕಾಳಿ ಮಾತೆ ಪ್ರತಿಮೆ ಇಂದು ಕೇರಳಕ್ಕೆ

ಇಂದಿನಿಂದ ದ್ವಿತೀಯ ಪಿಯು-2 ಪರೀಕ್ಷೆ: 1.5 ಲಕ್ಷ ವಿದ್ಯಾರ್ಥಿಗಳ ನೋಂದಣಿ

ಇಂದಿನಿಂದ ದ್ವಿತೀಯ ಪಿಯು-2 ಪರೀಕ್ಷೆ: 1.5 ಲಕ್ಷ ವಿದ್ಯಾರ್ಥಿಗಳ ನೋಂದಣಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.