ಜಾನಪದ ಕಲೆ ಪಠ್ಯದಲ್ಲಿ ಅಳವಡಿಸಲು ತಿಮ್ಮೇಗೌಡ ಸಲಹೆ


Team Udayavani, Oct 6, 2019, 5:25 AM IST

Z-JANAPADA-3

ಮಡಿಕೇರಿ: ಅತ್ಯಂತ ಶ್ರೀಮಂತ ಜಾನಪದ ಸಾಹಿತ್ಯ, ಕಲಾ ಸಂಸ್ಕೃತಿಯನ್ನು ಶಾಲಾ ಪಠ್ಯ ಕ್ರಮದಲ್ಲಿ ಅಳವಡಿಸಿಕೊಳ್ಳುವ ಮೂಲಕ ಮುಂದಿನ ಪೀಳಿಗೆಗೆ ಪರಿಚಯಿಸುವ ಕಾರ್ಯ ಆಗಬೇಕಾಗಿದೆ ಎಂದು ಕರ್ನಾಟಕ ರಾಜ್ಯ ಜಾನಪದ ಪರಿಷತ್‌ ಅಧ್ಯಕ್ಷ ಟಿ.ತಿಮ್ಮೇಗೌಡ ಸರ್ಕಾರಕ್ಕೆ ಸಲಹೆ ನೀಡಿದ್ದಾರೆ.

ಕರ್ನಾಟಕ ಜಾನಪದ ಪರಿಷತ್ತಿನ ಕೊಡಗು ಜಿಲ್ಲಾ ಘಟಕ ಹಾಗೂ ಮಡಿಕೇರಿ ನಗರ ದಸರಾ ಸಮಿತಿಯ ಸಂಯುಕ್ತ ಆಶ್ರಯದಲ್ಲಿ ಮಡಿಕೇರಿ ದಸರಾ ಜನೋತ್ಸವದ ಪ್ರಯುಕ್ತ ಗಾಂಧಿ ಮೈದಾನದ ಕಲಾಸಂಭ್ರಮ ವೇದಿಕೆಯಲ್ಲಿ ಕೊಡಗು ಜಾನಪದ ಉತ್ಸವ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ತಿಮ್ಮೇಗೌಡ ಜಾನಪದ ಸಂಸ್ಕೃತಿಯನ್ನು ಸಂರಕ್ಷಿಸುವ ನಿಟ್ಟಿನಲ್ಲಿ ಜಾನಪದ ಸಾಹಿತ್ಯ ಪಠ್ಯ ಕ್ರಮದಲ್ಲಿ ಅಳವಡಿಸುವುದು ಅವಶ್ಯವೆಂದು ಅಭಿಪ್ರಾಯಪಟ್ಟರು.

ಪ್ರಧಾನ ಭಾಷಣಕಾರರಾಗಿ ಪಾಲ್ಗೊಂಡು ಮಾತನಾಡಿದ ಪ‌ುತ್ತೂರಿನ ಕೃಷ್ಣ ಉಪಾಧ್ಯಾಯ, ಭಾರತದ ಧರ್ಮ, ಸಂಸ್ಕೃತಿಗಳು ಉಳಿಯಬೇಕಾದರೆ ಜಾನಪದದ ಉಳಿವು ಅಗತ್ಯವೆಂದರು. ಈ ದೇಶದ ಧರ್ಮ ಸಂಸ್ಕೃತಿಗಳ ತಿಳಿವಳಿಕೆಗಳು ಜನಸಾಮಾನ್ಯರ ಅಂತರಾಳಕ್ಕೆ ಇಳಿದಿರುವುದು ಜಾನಪದದಿಂದ. ಜಾನಪದ ಹಾಡು ಮತ್ತು ಸಾಹಿತ್ಯದಲ್ಲಿ ಮೌಲ್ಯಗಳು ತುಂಬಿಕೊಂಡಿರುವುದಾಗಿ ತಿಳಿಸಿದರು.ಜಿ.ಪಂ ಅಧ್ಯಕ್ಷ ಬಿ.ಎ.ಹರೀಶ್‌ ಮಾತನಾಡಿ ಯುವ ಸಮೂಹ ದೃಶ್ಯ ಮಾಧ್ಯಮಗಳಿಂದ ದೂರವಾಗಿ ಜಾನಪದ ಕಲಾ ಸಂಸ್ಕೃತಿಯತ್ತ ಆಸಕ್ತರಾಗಬೇಕೆಂದು ತಿಳಿಸಿದರು.

ಸಾಧಕರಿಗೆ ಸಮ್ಮಾನ
ಇದೇ ಸಂದರ್ಭ ಸಂಗೀತ ಕ್ಷೇತ್ರದ ಸಾಧಕ ಚೆಕ್ಕೇರ ತ್ಯಾಗರಾಜ್‌, ಕನ್ನಡ ಭಾಷಾ ಸಾಧಕ ಬಿ.ಎಸ್‌. ಲೋಕೇಶ್‌ಸಾಗರ್‌ ಹಾಗೂ ಸಾಹಿತ್ಯ ಸೇವೆಗಾಗಿ ಮನೆಮನೆ ಕವಿಗೋಷ್ಠಿ ಖ್ಯಾತಿಯ ವೈಲೇಶ್‌ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು. ಕರ್ನಾಟಕ ಜಾನಪದ ಪರಿಷತ್ತಿನ ಅಧ್ಯಕ್ಷ‌ ಟಿ. ತಿಮ್ಮೇಗೌಡ, ಕೊಡಗು ಜಾನಪದ ಪರಿಷತ್ತಿನ ಅಧ್ಯಕ್ಷ ಮಡಿಕೇರಿ ತಾಲೂಕು ಜಾನಪದ ಪರಿಷತ್‌ ಅಧ್ಯಕಕ್ಷ ಅನಿಲ್‌ ಎಚ್‌.ಟಿ. ಅವರನ್ನು ಸಮ್ಮಾನಿಸಲಾಯಿತು.

ಜಾನಪದ ಪರಿಷತ್ತಿನ ಸಿರಿ ಎನ್ನುವ ಪತ್ರಿಕೆಯನ್ನು ಗಣ್ಯರು ಇದೇ ಸಂದರ್ಭ ಅನಾವರಣಗೊಳಿಸಿದರು.

ಮಡಿಕೇರಿ ದಸರಾ ಸಮಿತಿ ಕಾರ್ಯಾಧ್ಯಕ್ಷ ರಾಬಿನ್‌ ದೇವಯ್ಯ, ಪ್ರಧಾನ ಕಾರ್ಯದರ್ಶಿ ಬಿ.ಕೆ. ಜಗದೀಶ್‌, ವೀರಾಜಪೇಟೆ ತಾಲ್ಲೂಕು ಜಾನಪದ ಪರಿಷತ್‌ ಅಧ್ಯಕ್ಷ ಅಜ್ಜಿನಿಕಂಡ ಮಹೇಶ್‌ ನಾಚಯ್ಯ, ಸೋಮವಾರಪೆೇಟೆ ತಾಲ್ಲೂಕು ಜಾನಪದ ಪರಿಷತ್‌ ಅಧ್ಯಕ್ಷ ಎಂ.ಎನ್‌. ಚಂದ್ರಮೋಹನ್‌, ಸಾಂಸ್ಕೃತಿಕ ಸಮಿತಿ ಅಧ್ಯಕ್ಷ ಆರ್‌.ಬಿ. ರವಿ, ಪ್ರಮುಖರಾದ ಸುಮಿ ಸುಬ್ಬಯ್ಯ, ಸುಜಲಾ ದೇವಿ, ಎಂ.ಬಿ. ಜೋಯಪ್ಪ, ಎಸ್‌.ಡಿ. ಪ್ರಶಾಂತ್‌ ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

14-bidar

Prajwal Pendrive Case: ವಿಶ್ವದ ನಾಗರಿಕ ಸಮಾಜವೇ ತಲೆ ತಗ್ಗಿಸುವಂತಹ ಘಟನೆ ಇದು

ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಕ್ರಮ ಕೈಗೊಳ್ಳಲು ವಿಳಂಬವಾಗಿಲ್ಲ: ಗೃಹ ಸಚಿವ ಜಿ.‌ಪರಮೇಶ್ವರ್

ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಕ್ರಮ ಕೈಗೊಳ್ಳಲು ವಿಳಂಬವಾಗಿಲ್ಲ: ಗೃಹ ಸಚಿವ ಜಿ.‌ಪರಮೇಶ್ವರ್

ಸಲ್ಮಾನ್‌ ನಿವಾಸದ ಮೇಲೆ ಗುಂಡಿನ ದಾಳಿ: ಪೊಲೀಸ್‌ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ – ವರದಿ

ಸಲ್ಮಾನ್‌ ನಿವಾಸದ ಮೇಲೆ ಗುಂಡಿನ ದಾಳಿ: ಪೊಲೀಸ್‌ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ – ವರದಿ

13-panaji

Panaji: ವಿಮಾನ ನಿಲ್ದಾಣದಲ್ಲಿ ಬಾಂಬ್! ಇ-ಮೇಲ್ ಮೂಲಕ ಬೆದರಿಕೆ

ಜನ ಮೋದಿ ಮೋದಿ ಎಂದರೆ ಕಾಂಗ್ರೆಸ್ ಗೆ ಭೇದಿ ಜಾಸ್ತಿಯಾಗುತ್ತೆ ಅದಕ್ಕೆ ಚೆಂಬು ಬಿಡುತ್ತಿಲ್ಲ

ಜನ ಮೋದಿ ಮೋದಿ ಎಂದರೆ ಕಾಂಗ್ರೆಸ್ ಗೆ ಭೇದಿ ಜಾಸ್ತಿಯಾಗುತ್ತೆ ಅದಕ್ಕೆ ಚೆಂಬು ಬಿಡುತ್ತಿಲ್ಲ

Sandalwood: ಬಿಸಿಲ ಧಗೆ ಎಫೆಕ್ಟ್; ಔಟ್‌ಡೋರ್‌ ಶೂಟಿಂಗ್‌ನಿಂದ ಸಿನಿಮಂದಿ ದೂರ

Sandalwood: ಬಿಸಿಲ ಧಗೆ ಎಫೆಕ್ಟ್; ಔಟ್‌ಡೋರ್‌ ಶೂಟಿಂಗ್‌ನಿಂದ ಸಿನಿಮಂದಿ ದೂರ

12-gangavathi

ವಿಧಾನಸಭಾ ಚುನಾವಣೆಯಲ್ಲಿ ಸಿದ್ದು,ಡಿಕೆಶಿ ನನ್ನ ಜತೆ ಕೈ ಜೋಡಿಸಿದ್ದರು:ಗಾಲಿ ಜನಾರ್ದನ ರೆಡ್ಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

Malayali

12 ವರ್ಷಗಳಿಂದ ಮನೆಯಲ್ಲೇ ಕೃಷಿ ಮಾಡುವ ತಿರುವನಂತಪುರದ ದಂಪತಿ

ಕಾಸರಗೋಡು: 7 ಮಂದಿಗೆ ಸೋಂಕು

ಕಾಸರಗೋಡು: 7 ಮಂದಿಗೆ ಸೋಂಕು

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

14-bidar

Prajwal Pendrive Case: ವಿಶ್ವದ ನಾಗರಿಕ ಸಮಾಜವೇ ತಲೆ ತಗ್ಗಿಸುವಂತಹ ಘಟನೆ ಇದು

ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಕ್ರಮ ಕೈಗೊಳ್ಳಲು ವಿಳಂಬವಾಗಿಲ್ಲ: ಗೃಹ ಸಚಿವ ಜಿ.‌ಪರಮೇಶ್ವರ್

ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಕ್ರಮ ಕೈಗೊಳ್ಳಲು ವಿಳಂಬವಾಗಿಲ್ಲ: ಗೃಹ ಸಚಿವ ಜಿ.‌ಪರಮೇಶ್ವರ್

ಸಲ್ಮಾನ್‌ ನಿವಾಸದ ಮೇಲೆ ಗುಂಡಿನ ದಾಳಿ: ಪೊಲೀಸ್‌ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ – ವರದಿ

ಸಲ್ಮಾನ್‌ ನಿವಾಸದ ಮೇಲೆ ಗುಂಡಿನ ದಾಳಿ: ಪೊಲೀಸ್‌ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ – ವರದಿ

13-panaji

Panaji: ವಿಮಾನ ನಿಲ್ದಾಣದಲ್ಲಿ ಬಾಂಬ್! ಇ-ಮೇಲ್ ಮೂಲಕ ಬೆದರಿಕೆ

ಜನ ಮೋದಿ ಮೋದಿ ಎಂದರೆ ಕಾಂಗ್ರೆಸ್ ಗೆ ಭೇದಿ ಜಾಸ್ತಿಯಾಗುತ್ತೆ ಅದಕ್ಕೆ ಚೆಂಬು ಬಿಡುತ್ತಿಲ್ಲ

ಜನ ಮೋದಿ ಮೋದಿ ಎಂದರೆ ಕಾಂಗ್ರೆಸ್ ಗೆ ಭೇದಿ ಜಾಸ್ತಿಯಾಗುತ್ತೆ ಅದಕ್ಕೆ ಚೆಂಬು ಬಿಡುತ್ತಿಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.