ಯುದ್ಧದಲ್ಲಿ ಗಾಯಗೊಂಡ ಯೋಧರಿಗೆ ನಾಲ್ಕು ಪಟ್ಟು ಹಣಕಾಸು ನೆರವು ಹೆಚ್ಚಿಸಿದ ಕೇಂದ್ರ
Team Udayavani, Oct 6, 2019, 10:14 AM IST
ಹೊಸದಿಲ್ಲಿ: ಯುದ್ಧದ ಸಮಯದಲ್ಲಿ ಮಡಿದ ಮತ್ತು ಗಾಯಾಳಾದ ಯೋಧರಿಗೆ ಮತ್ತು ಕುಟುಂಬಿಕರಿಗೆ ನೀಡಲಾಗುವ ವಿತ್ತೀಯ ನೆರವನ್ನು ನಾಲ್ಕು ಪಟ್ಟು ಹೆಚ್ಚಿಸಲು ಕೇಂದ್ರ ಸರಕಾರ ಒಪ್ಪಿಗೆ ನೀಡಿದೆ. ಸೇನಾ ಯುದ್ದಾಪಘಾತಗಳ ಕಲ್ಯಾಣ ನಿಧಿಯಿಂದ ಈ ಮೊತ್ತವನ್ನು ಕುಟುಂಬಗಳಿಗೆ ನೀಡಲಾಗುತ್ತದೆ.
ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಈ ನಿರ್ಧಾರಕ್ಕೆ ಅನುಮೋದನೆ ನೀಡಿದ್ದು ಈ ಮೂಲಕ ಇನ್ನು ಮುಂದೆ ಎರಡು ಲಕ್ಷದಿಂದ ಎಂಟು ಲಕ್ಷದವರೆಗೆ ಹಣಕಾಸು ನೆರವು ಯೋಧರಿಗೆ ಮತ್ತು ಕುಟುಂಬಿಕರಿಗೆ ಸಿಗಲಿದೆ.
ಇಷ್ಟರವರಗೆ ಯುದ್ಧದಲ್ಲಿ ಮಡಿದವರಿಗೆ ಮತ್ತು ಶೇ.60ಕ್ಕಿಂತ ಹೆಚ್ಚಿನ ಗಾಯಗೊಂಡವರಿಗೆ ಎರಡು ಲಕ್ಷ ನೆರವು ಸಿಗುತ್ತಿತ್ತು. ಇದನ್ನೀಗ ನಾಲ್ಕು ಪಟ್ಟು ಹೆಚ್ಚಿಸಲಾಗಿದೆ. ಗಾಯಗೊಂಡ ಯೋಧರಿಗೆ ಒಂದು ಲಕ್ಷ ನೆರವು ನೀಡಲಾಗುತ್ತಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
MUST WATCH
ಹೊಸ ಸೇರ್ಪಡೆ
Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ
ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್
Lok Sabha Elections: ಸೋಲು,ಗೆಲುವಿನ ಲೆಕ್ಕಾಚಾರ
Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು
Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ