ಮರಳಿ ಗೂಡು ಸೇರಿದ ಅಂಧ ಮಕ್ಕಳು
Team Udayavani, Oct 6, 2019, 11:36 AM IST
ಹುಬ್ಬಳ್ಳಿ: ಅತಿವೃಷ್ಟಿ-ಪ್ರವಾಹದಿಂದ ವಸತಿ ಶಾಲೆ ಜಲಾವೃತಗೊಂಡು ಹುಬ್ಬಳ್ಳಿಯಲ್ಲಿ ನೆಲೆ ಕಂಡಿದ್ದ 45 ಅಂಧ ಮಕ್ಕಳು ಮರಳಿ ಗೂಡು ಸೇರಿದ್ದಾರೆ.
ಕಳೆದ ತಿಂಗಳು ಸುರಿದ ಭಾರಿ ಮಳೆ ಹಾಗೂ ಪ್ರವಾಹದಿಂದ ರೋಣ ತಾಲೂಕಿನ ಹೊಳೆಆಲೂರಿನಲ್ಲಿರುವ ಜ್ಞಾನಸಿಂಧು ಅಂಧ ಮಕ್ಕಳ ವಸತಿ ಪ್ರಾಥಮಿಕ ಶಾಲೆ ಸಂಪೂರ್ಣವಾಗಿ ಜಲಾವೃತಗೊಂಡಿತ್ತು. ಅಲ್ಲಿನ ಸುಮಾರು 45 ಜನ ಅಂಧ ವಿದ್ಯಾರ್ಥಿಗಳು ಹುಬ್ಬಳ್ಳಿಗೆ ಆಗಮಿಸಿದ್ದರು.
ಕಳೆದ ಒಂದೂವರೆ ತಿಂಗಳಿಂದ ಇಲ್ಲಿಯೇ ಉಳಿದುಕೊಂಡಿದ್ದ ಮಕ್ಕಳು ಶನಿವಾರದಿಂದ ದಸರಾ ರಜೆ ಇರುವುದರಿಂದ ತಮ್ಮ ತಮ್ಮ ಮನೆಗಳಿಗೆ ತೆರಳಿದರು. ಅ. 21ರಂದು ಹೊಳೆಆಲೂರಿನ ಶಾಲೆಗೆ ಮರಳಿ ಆಗಮಿಸಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
“Siddaramaiah- H.D. Revanna ನಡುವೆ ಒಪ್ಪಂದಕ್ಕೆ ಎಫ್ಐಆರ್ ಹಾಕಲಿಲ್ಲವೇ?’
H. D. Kumaraswamy ನನ್ನ ಬಳಿ ಇರುವುದು ಡಿಕೆಶಿ ಭ್ರಷ್ಟಾಚಾರದ ಮಾಹಿತಿ
ಪ್ರಜ್ವಲ್ ಪ್ರಕರಣವನ್ನು ವೈಯಕ್ತಿಕ ಎಂದ ಅಮಿತ್ ಶಾ ಕ್ಷಮೆ ಕೇಳಬೇಕು: ಸುಪ್ರಿಯಾ ಶ್ರಿನೇಟ್
Hubli; ಅಧಿಕಾರ-ಹಣದ ದುರಹಂಕಾರ ಬಹಳ ದಿನ ಉಳಿಯುವುದಿಲ್ಲ..: ಡಿಕೆ ವಿರುದ್ಧ ಎಚ್ಡಿಕೆ ಗುಡುಗು
Hubli; ಕುಮಾರಸ್ವಾಮಿ ಎದುರೇ ಕಾಂಗ್ರೆಸ್ – ಜೆಡಿಎಸ್ ಕಾರ್ಯಕರ್ತರ ನಡುವೆ ಮಾರಾಮಾರಿ