ಶಿವಾಯ ಫೌಂಡೇಷನ್‌ ವತಿಯಿಂದ ವಿವಿಧ ಕ್ಷೇತ್ರಗಳ ಸಾಧಕರಿಗೆ ಸಮ್ಮಾನ


Team Udayavani, Oct 6, 2019, 4:45 PM IST

mumbai-tdy-2

ನವಿಮುಂಬಯಿ, ಅ. 5: ಮುಂಬಯಿ ಮಹಾನಗರದಲ್ಲಿ ಭಿನ್ನ-ವಿಭಿನ್ನ ಕಾರ್ಯಕ್ರಮಗಳನ್ನು ಆಯೋಜಿಸಿ ಅಶಕ್ತರ ಪಾಲಿನ ಭರವಸೆಯಾಗಿರುವ ಶಿವಾಯ ಫೌಂಡೇಶನ್‌ ಮುಂಬಯಿ ಇದರ ವತಿಯಿಂದ ಅಶಕ್ತ ಮತ್ತು ಬಡ ಕುಟುಂಬಗಳ ಆರ್ಥಿಕ ಸಹಾಯಾರ್ಥವಾಗಿ ಸಾಂಸ್ಕೃತಿಕ ಕಾರ್ಯಕ್ರಮವು ಅ. 2ರಂದು ಜೂಹಿ ನಗರದ ಬಂಟ್ಸ್‌ ಸೆಂಟರ್‌ನಲ್ಲಿ ಅದ್ದೂರಿಯಾಗಿ ನಡೆಯಿತು.

ಥಾಣೆ ವಿಶ್ವ ಹಿಂದು ಪರಿಷತ್‌ನ ಅಧ್ಯಕ್ಷ, ಯಕ್ಷಗಾನ ಕಲಾ ಪೋಷಕ ಪೊಲ್ಯ ಉಮೇಶ್‌ ಶೆಟ್ಟಿ ಇವರ ಅಧ್ಯಕ್ಷತೆಯಲ್ಲಿ ನಡೆದ ಸಮಾರಂಭದಲ್ಲಿ ಪುಣೆ ಬಂಟರ ಸಂಘದ ಅಧ್ಯಕ್ಷ ಇನ್ನಾ ಕುರ್ಕಿಲ್‌ ಬೆಟ್ಟು ಸಂತೋಷ್‌ ಶೆಟ್ಟಿ, ಬಿಲ್ಲವ ಚೇಂಬರ್‌ ಆಫ್‌ ಕಾಮರ್ಸ್‌ ಮತ್ತು ಇಂಡಸ್ಟ್ರಿಯ ಎನ್‌. ಟಿ. ಪೂಜಾರಿ, ಸಮಾಜ ಸೇವಕ ಹರೀಶ್‌ ಪೂಜಾರಿ ಮತ್ತು ಕಲಾವಿದ ಬಾಲಕೃಷ್ಣ ಮಾಸ್ಟರ್‌ ಇವರನ್ನು ಶಾಲು ಹೊದೆಸಿ, ಫಲಪುಷ್ಪ, ಸ್ಮರಣಿಕೆಯನ್ನಿತ್ತು ಸಮ್ಮಾನಿಸಿ ಗೌರವಿಸಲಾಯಿತು.

ಕಲಾಜಗತ್ತು ಸಂಸ್ಥೆಯ ರೂವಾರಿ ತೋನ್ಸೆ ವಿಜಯಕುಮಾರ್‌ ಶೆಟ್ಟಿ, ಶ್ರೀಕೃಷ್ಣ ವಿಟಲ ಪ್ರತಿಷ್ಠಾನದ ವಿದ್ವಾನ್‌ ಕೈರಬೆಟ್ಟು ವಿಶ್ವನಾಥ್‌ ಭಟ್‌, ಮುಲುಂಡ್‌ ಬಂಟ್ಸ್‌ನ ಅಧ್ಯಕ್ಷ ವಸಂತ ಶೆಟ್ಟಿ ಪಲಿಮಾರು, ಕನ್ನಡ ಸಂಘ ವಿಕ್ರೋಲಿ ಇದರ ಅಧ್ಯಕ್ಷ ಶ್ಯಾಮ್‌ ಸುಂದರ್‌ ಶೆಟ್ಟಿ, ಕನ್ನಡ ವೆಲ್ಪೇರ್‌ ಸೊಸೈಟಿ ಘಾಟ್‌ ಕೋಪರ್‌ ಇದರ ಅಧ್ಯಕ್ಷ ನವೀನ್‌ ಶೆಟ್ಟಿ ಇನ್ನಾ ಬಾಳಿಕೆ, ನೆರುಲ್‌ ಶನೀಶ್ವರ ಮಂದಿರದ ಧರ್ಮದರ್ಶಿ ರಮೇಶ್‌ ಎಂ. ಪೂಜಾರಿ, ಬಂಟರ ಸಂಘ ಕುರ್ಲಾ-ಭಾಂಡುಪ್‌ ಪ್ರಾದೇಶಿಕ ಸಮಿತಿಯ ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ರಮ್ಯಾ ಉದಯ ಶೆಟ್ಟಿ, ಪನ್ವೆಲ್‌ ಕನ್ನಡ ಸಂಘದ ಯುವ ವಿಭಾಗದ ಕಾರ್ಯಾಧ್ಯಕ್ಷ ಗುರುಪ್ರಸಾದ್‌ ಶೆಟ್ಟಿ, ಕಲಾ ಪೋಷಕ ಮೋಹನ್‌ ಶೆಟ್ಟಿ, ಮಜ್ಜಾರ್‌, ಯುವ ಉದ್ಯಮಿ ಕೆರಮ ಕಲಾಯಿಗುತ್ತು ಪ್ರಸಾದ್‌ ಶೆಟ್ಟಿ ಉಪಸ್ಥಿತರಿದ್ದರು.

ಶಿವಾಯ ಫೌಂಡೇಶನ್‌ ಇದರ ಅಧ್ಯಕ್ಷ ತಾರಾನಾಥ ರೈ ಪುತ್ತೂರು, ಗೌರವ ಸಲಹೆಗಾರರಾದ ಮಧುಸೂದನ್‌ ಶೆಟ್ಟಿ ಬೈಕಲಾ ಮತ್ತು ಹರೀಶ್‌ ಕೋಟ್ಯಾನ್‌ ಇನ್ನಾ ಇವರ ಗೌರವ ಉಪಸ್ಥಿತಿಯಲ್ಲಿ ನಡೆದ ಸಮಾರಂಭದಲ್ಲಿ ಶಿವಾಯ ಫೌಂಡೇಶನಿನ ಪ್ರಶಾಂತ್‌ ಶೆಟ್ಟಿ ಪಲಿಮಾರು, ಪ್ರಶಾಂತ್‌ ಶೆಟ್ಟಿ ಪಂಜ, ಪ್ರಭಾಕರ್‌ ಶೆಟ್ಟಿ ಆರೂರು, ಶ್ವೇತಾ ಶೆಟ್ಟಿ ಅವರಲ್ ಕಂಕಣಗುತ್ತು, ವರ್ಣಿತ್‌ ಶೆಟ್ಟಿ ಪಲಿಮಾರ್‌, ಅಶೋಕ್‌ ಶೆಟ್ಟಿ ಮುಟ್ಲುಪಾಡಿ, ರಾಜೇಶ್‌ ಶೆಟ್ಟಿ ಕಟಪಾಡಿ, ವಿನೋದ್‌ ದೇವಾಡಿಗ, ಸುನಿಲ್‌ ಮೂಲ್ಯ, ದಿವಾಕರ್‌ ಶೆಟ್ಟಿ, ಕಿರಣ್‌ ಜೈನ್‌, ಅವಿನಾಶ್‌ ನಾಯ್ಕ…, ಸಚಿನ್‌ ಶೆಟ್ಟಿ,

ದೀಪಾ ಪೂಜಾರಿ, ಸುಷ್ಮಾ ಪೂಜಾರಿ, ಶಿಲ್ಪಾ ಗೌಡ ಮಾಂಡವಾಂಕರ್‌. ಗಣೇಶ್‌ ಸಾಫಲ್ಯ, ಚಂದ್ರ ಶೇರಿಗಾರ್‌, ನಾಗೇಶ್‌ ಭೋವಿ, ಪ್ರಶಾಂತ್‌ ಪೂಜಾರಿ, ಸರಿತಾ ಪೂಜಾರಿ, ಮಲ್ಲಿಕಾ ಶೆಟ್ಟಿ, ಆಶಾ ಶೆಟ್ಟಿ, ಪ್ರಭಾವತಿ ಶೆಟ್ಟಿ,  ಪ್ರಶಾಂತ್‌ ಶೆಟ್ಟಿ ಅಜಯ್‌ ಪ್ಯಾಲೇಸ್‌ ಅವರು ಸಹಕರಿಸಿದರು.

ಟಾಪ್ ನ್ಯೂಸ್

by-raghavendra

Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ

ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

14-rishab-pant

Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್‌ ಪಂತ್‌

17-amrutheshwara

Amruthapura: ಅಮೃತಪುರವೆಂಬ ಅದ್ಭುತ ತಾಣ

1-wqeqwewewqe

IPL; ಹೊಸ ಉತ್ಸಾಹದಲ್ಲಿರುವ ಆರ್‌ಸಿಬಿ ಮುಂದೆ ಗುಜರಾತ್‌ ಹರ್ಡಲ್ಸ್‌

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara: ಅಪಹಾಸ್ಯ ನೀಡಿದ ಅದೃಷ್ಟ

Desi Swara: ಅಪಹಾಸ್ಯ ನೀಡಿದ ಅದೃಷ್ಟ

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

ಬಹ್ರೈನ್‌: ಕೆಎನ್‌ಆರ್‌ಐ ನಿಯೋಗ -ಭಾರತ ರಾಯಭಾರಿ ಭೇಟಿ

ಬಹ್ರೈನ್‌: ಕೆಎನ್‌ಆರ್‌ಐ ನಿಯೋಗ -ಭಾರತ ರಾಯಭಾರಿ ಭೇಟಿ

Desi Swara: ಬಾಕ್ಸಿಂಗ್‌ ಟೂರ್ನ್ಮೆಂಟ್‌ -ಚಿನ್ನದ ಪದಕ ಮುಡಿಗೇರಿಸಿದ ಅವನೀಶ್‌ ಬೆಂಕಿ

Desi Swara: ಬಾಕ್ಸಿಂಗ್‌ ಟೂರ್ನ್ಮೆಂಟ್‌ -ಚಿನ್ನದ ಪದಕ ಮುಡಿಗೇರಿಸಿದ ಅವನೀಶ್‌ ಬೆಂಕಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

by-raghavendra

Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ

ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

14-rishab-pant

Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್‌ ಪಂತ್‌

17-amrutheshwara

Amruthapura: ಅಮೃತಪುರವೆಂಬ ಅದ್ಭುತ ತಾಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.