ಆಟೋ ಪ್ರಯಾಣ ದರ ಪರಿಷ್ಕರಣೆಗೆ ಚಾಲಕರ ಮನವಿ


Team Udayavani, Oct 7, 2019, 2:55 PM IST

cb-tdy-1

ಚಿಕ್ಕಬಳ್ಳಾಪುರ: ಜಿಲ್ಲೆಯಲ್ಲಿ ಹಲವು ವರ್ಷ ಗಳಿಂದ ಪರಿಷ್ಕರಣೆ ಆಗದೇ ನೆನಗುದಿಗೆ ಬಿದಿರುವ ಆಟೋ ಪ್ರಯಾಣ ದರವನ್ನು ಕೂಡಲೇ ಪರಿಷ್ಕರಿಸಿ ಆಟೋ ಚಾಲಕರ ಹಿತ ಕಾಯಬೇಕೆಂದು ಆಗ್ರಹಿಸಿ ತ್ರಿಚಕ್ರ ವಾಹನ ಚಾಲಕರ ಸಂಘದ ಪದಾಧಿಕಾರಿಗಳು ಇತ್ತೀ ಚೆಗೆ ಜಿಲ್ಲಾಧಿಕಾರಿ ಆರ್‌. ಲತಾಗೆ ಮನವಿ ಸಲ್ಲಿಸಿದರು.

ರಾಜ್ಯ ಆಟೋ ಚಾಲಕರ ಸಂಘದ ಕಾಯಾಧ್ಯಕ್ಷ ಕೆ.ವಿ.ಸುರೇಶ್‌ ಕುಮಾರ್‌, ಜಿಲ್ಲಾಧ್ಯಕ್ಷ ಡಾಂಬು ಶ್ರೀನಿವಾಸ್‌, ಕರವೇ ಜಿಲ್ಲಾಧ್ಯಕ್ಷ ಎಂ.ಆರ್‌.ಲೋಕೇಶ್‌ ಮತ್ತಿತರ ನಿಯೋಗ ಜಿಲ್ಲಾಧಿಕಾರಿಗಳನ್ನು ಭೇಟಿ ಮಾಡಿ ತಮ್ಮ ಹಕ್ಕೋತ್ತಾಯಗಳನ್ನು ಈಡೇರಿಸುವಂತೆ ಕೋರಿ ಮನವಿ ಸಲ್ಲಿಸಿತು. ಕೇಂದ್ರ ಸರ್ಕಾರ ತಿದ್ದುಪಡಿ ಮೂಲಕ ಜಾರಿಗೆ ತಂದಿರುವ ಮೋಟಾರು ವಾಹನ ಕಾಯ್ದೆಯ ಬಗ್ಗೆ ಕೂಡಲೇ ಸಾರಿಗೆ ಇಲಾಖೆ ಅಧಿಕಾರಿಗಳಿಂದ ಆಟೋ ಚಾಲಕರಿಗೆ ಜಾಗೃತಿ ಮೂಡಿಸಬೇಕು. ಆಟೋ ಚಾಲಕರಿಗೆ ಸಂಬಂಧಿಸಿದ ಸಮಸ್ಯೆ ಗಳ ಚರ್ಚೆಗೆ ಜಿಲ್ಲಾ ಮಟ್ಟದ ಸಾರಿಗೆ ಪ್ರಾಧಿಕಾರ ಸಭೆ ಆಯೋಜಿಸಬೇಕು, ಅಧಿಕೃತ ಆಟೋಗಳ ನಿಲ್ದಾಣ ಹಾಗೂ ಆರ್‌ಟಿಒ ಇಲಾಖೆಯಿಂದ ಪರವಾನಿಗೆ ಪಡೆದು ಕೊಳ್ಳುವ ಬಗ್ಗೆ ಚಾಲಕರಲ್ಲಿ ಅರಿವು ಮೂಡಿಸ ಬೇಕೆಂದು ನಿಯೋಗ ಜಿಲ್ಲಾಧಿಕಾರಿಗಳನ್ನು ಕೋರಿತು.

ಅವಿಭಜಿತ ಕೋಲಾರ ಜಿಲ್ಲೆಯಲ್ಲಿ ಒಂದು ಬಾರಿ ಆಟೋ ಪ್ರಯಾಣ ದರ ಪರಿಷ್ಕರಣೆಗೊಂಡಿದ್ದು, ಬಳಿಕ ಸುಮಾರು ವರ್ಷ ಗಳಿಂದ ಪ್ರಯಾಣ ದರ ಏರಿಕೆ ಅಥವಾ ಪರಿಷ್ಕರಣೆಗೊಂಡಿಲ್ಲ. ಸದ್ಯ, ಆಟೋ ಚಾಲ ಕರು ಸಂಕಷ್ಟದಲ್ಲಿದ್ದು, ಪೆಟ್ರೋಲ್‌, ಡೀಸೆಲ್‌ ಬೆಲೆ ಹೆಚ್ಚಳವಾಗಿದೆ. ಆದ್ದರಿಂದ ಜಿಲ್ಲಾಡಳಿತ ಕೂಡಲೇ ಆಟೋ ಪ್ರಯಾಣ ದರ ಹೆಚ್ಚಿಸಲು ಪರಿಷ್ಕರಣೆ ಮಾಡಬೇಕೆಂದು ಕೋರಿ ದರು. ಬಹಳಷ್ಟು ನಗರ ಪಟ್ಟಣಗಳಲ್ಲಿ ಅಧಿ ಕೃತ ಆಟೋಗಳಿಗೆ ನಿಲ್ದಾಣ ಇಲ್ಲದೇ ಸಮಸ್ಯೆ ಇದ್ದು, ಕೂಡಲೇ ಜಿಲ್ಲಾಡಳಿತ ಆಟೋ ನಿಲ್ದಾಣ ಗಳಿಗೆ ಜಾಗ ಗುರುತಿಸಿ ನಿಲ್ದಾಣ ಗಳನ್ನು ಆಯಾ ನಗರಸಭೆಗಳ ಮೂಲಕ ನಿರ್ಮಿಸಿ ಕೊಡಬೇಕೆಂದು ಆಗ್ರಹಿಸಿದರು. ಈ ಸಂದರ್ಭದಲ್ಲಿ ಆಟೋ ಚಾಲಕರ ಸಂಘದ ಪದಾಧಿಕಾರಿಗಳಾದ ಶಬ್ಬೀರ್‌, ಎಸ್‌.ಗೋಪಿ, ಎನ್‌. ವೆಂಕಟೇಶ್‌, ಫ‌ಕ್ರು ದ್ಧೀನ್‌ ಸೇರಿದಂತೆ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

1—dsdasd

Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 23 ಮಂದಿಗೆ ಗಾಯ

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Netherlands Trip: ಹೀಗೊಂದು ನಿಶ್ಶಬ್ದ ಪಯಣ!

Netherlands Trip: ಹೀಗೊಂದು ನಿಶ್ಶಬ್ದ ಪಯಣ!

7-modi

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ

1-wqe-qweq

Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!

Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!

Lok Sabha elections: ಲೋಕ ಸಮರ; ಮತದಾನದಲ್ಲಿ ಪುರುಷರೇ ಮೇಲುಗೈ

Lok Sabha elections: ಲೋಕ ಸಮರ; ಮತದಾನದಲ್ಲಿ ಪುರುಷರೇ ಮೇಲುಗೈ

Voters: ಮತ್ತೆ ದಾಖಲೆ ಬರೆದ ಹೊಸಕೋಟೆ ಕ್ಷೇತ್ರದ ಮತದಾರರು

Voters: ಮತ್ತೆ ದಾಖಲೆ ಬರೆದ ಹೊಸಕೋಟೆ ಕ್ಷೇತ್ರದ ಮತದಾರರು

Lok Sabha Election; ಕಾಂಗ್ರೆಸ್‌ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ

Lok Sabha Election; ಕಾಂಗ್ರೆಸ್‌ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1—dsdasd

Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 23 ಮಂದಿಗೆ ಗಾಯ

Aditya on kangaroo movie

Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ

Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!

Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.