ಜಂಬೂಸವಾರಿ; 8ನೇ ಬಾರಿ ಅಂಬಾರಿ ಹೊರಲಿರುವ “ಅರ್ಜುನ”, ಇದು ಕೊನೆಯ ಅವಕಾಶ?


Team Udayavani, Oct 8, 2019, 12:26 PM IST

Arjuna

ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾದ ಪ್ರಮುಖ ಆಕರ್ಷಣೆಯಾಗಿರುವ ಜಂಬೂಸವಾರಿ ಮೆರವಣಿಗೆಗೆ ಕ್ಷಣಗಣನೆ ಆರಂಭವಾಗಿದ್ದು, ಸತತ ಎಂಟನೇ ಬಾರಿಗೆ 750ಕೆಜಿ ತೂಕದ ಚಿನ್ನದ ಅಂಬಾರಿಯಲ್ಲಿ ನಾಡದೇವತೆ ಚಾಮುಂಡೇಶ್ವರಿ ಉತ್ಸವ ಮೂರ್ತಿ ಹೊತ್ತು ಸಾಗುವ “ಅರ್ಜುನ” ಕೇಂದ್ರಬಿಂದು.

ಲಕ್ಷಾಂತರ ಪ್ರವಾಸಿಗರ ಗೌಜು-ಗದ್ದಲದ ನಡುವೆ ಗಜಗಾಂಭೀರ್ಯದಿಂದ ಹೆಜ್ಜೆ ಹಾಕುತ್ತ, ಅರಮನೆ ಆವರಣದಿಂದ ಬನ್ನಿಮಂಟಪದವರೆಗೆ ಸುಮಾರು 5 ಕಿಲೋ ಮೀಟರ್ ದೂರ ಸಾಗುವ ಅರ್ಜುನ ಆನೆಯೇ ಇಡೀ ಜಂಬೂಸವಾರಿಯ ಪ್ರಮುಖ ಆಕರ್ಷಣೆಯಾಗಿದೆ. ಅರ್ಜುನನ ತೂಕ 5,800 ಕೆಜಿ.

ಮಂಗಳವಾರ ಮಧ್ಯಾಹ್ನ 2.15ರಿಂದ 2.58ರವರೆಗೆ ಸಲ್ಲುವ ಶುಭ ಮಕರ ಲಗ್ನದಲ್ಲಿ ಮೈಸೂರಿನ ಐತಿಹಾಸಿಕ ಜಂಬೂಸವಾರಿಗೆ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಚಾಲನೆ ನೀಡಲಿದ್ದಾರೆ.

ಅರ್ಜುನನಿಗೆ ಈ ಬಾರಿ ಅಂಬಾರಿ ಹೊರುವ ಕೊನೆಯ ಅವಕಾಶ?

1968ರಲ್ಲಿ ಕಾಕನಕೋಟೆ ಅರಣ್ಯದಲ್ಲಿ ಸೆರೆಹಿಡಿಯಲಾಗಿದ್ದ ಅರ್ಜುನ ಆನೆ ಕಳೆದ 19 ವರ್ಷಗಳಿಂದ ಮೈಸೂರಿನ ದಸರಾದಲ್ಲಿ ಪಾಲ್ಗೊಳ್ಳುತ್ತಿದ್ದು, ಇದೀಗ ಕಳೆದ ಎಂಟು ವರ್ಷಗಳಿಂದ ಅಂಬಾರಿ ಹೊರುವ ಮೂಲಕ ಜಂಬೂಸವಾರಿಯ ಕೇಂದ್ರ ಬಿಂದುವಾಗಿರುವ ಅರ್ಜುನನಿಗೆ ಈ ಬಾರಿ ಕೊನೆಯ ಅವಕಾಶವಾಗಲಿದೆಯೇ ಎಂಬುದು ಪ್ರಶ್ನೆಯಾಗಿದೆ.

ಸುಪ್ರೀಂಕೋರ್ಟ್ ನಿರ್ದೇಶನದ ಮೇರೆಗೆ ಕೇಂದ್ರ ಸರಕಾರ ರೂಪಸಿರುವ ನಿಯಮಾವಳಿ ಪ್ರಕಾರ 60 ವರ್ಷ ತುಂಬಿದ ಆನೆಗಳ ಮೇಲೆ ಅಧಿಕ ಭಾರ ಹೇರುವಂತಿಲ್ಲ. ಹೀಗಾಗಿ 2020ಕ್ಕೆ ಅರ್ಜುನನಿಗೆ 60 ವರ್ಷ ತುಂಬಲಿದೆ. ಅಂಬಾರಿ ತೂಕ 750ಕೆಜಿ ಭಾರ ಇದ್ದು, ಮುಂದಿನ ವರ್ಷ ಕೂಡಾ ಅರ್ಜುನ ಅಂಬಾರಿ ಹೊರುವ ಸಾಧ್ಯತೆ ತೀರಾ ಕಡಿಮೆ.

ಇದರಿಂದಾಗಿ ಈಗಾಗಲೇ ದಸರಾ ಮೆರವಣಿಗೆಯಲ್ಲಿ ಪಾಲ್ಗೊಳ್ಳುವ ಆಯ್ದ ಆನೆಗಳಿಗೆ ಅಂಬಾರಿ ಹೊರುವ ತಾಲೀಮು ನೀಡಲಾಗುತ್ತಿದೆ ಎಂದು ಅರಮನೆಯ ಪಶುವೈದ್ಯ ಡಾ.ನಾಗರಾಜ್ ತಿಳಿಸಿದ್ದಾರೆ.

ಟಾಪ್ ನ್ಯೂಸ್

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Sullia ಮನೆಯಿಂದ ನಗ, ನಗದು ಕಳವು

Sullia ಮನೆಯಿಂದ ನಗ, ನಗದು ಕಳವು

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ದಸರೆಗೆ ವೈಭವದ ತೆರೆ; 10 ದಿನ ದೀಪಾಲಂಕಾರ ವಿಸ್ತರಣೆಗೆ ಸರಕಾರ ನಿರ್ಧಾರ

ದಸರೆಗೆ ವೈಭವದ ತೆರೆ; 10 ದಿನ ದೀಪಾಲಂಕಾರ ವಿಸ್ತರಣೆಗೆ ಸರಕಾರ ನಿರ್ಧಾರ

13

ನಾಳೆ ನಾಡಹಬ್ಬದ ಜಂಬೂ ಸವಾರಿ

ವೈದ್ಯಕೀಯ ವಸ್ತುಪ್ರದರ್ಶನ ಉದ್ಘಾಟಿಸಿದ ಸಚಿವ ಕೆ.ಸುಧಾಕರ್

ಮೈಸೂರು: ವೈದ್ಯಕೀಯ ವಸ್ತು ಪ್ರದರ್ಶನ ಉದ್ಘಾಟಿಸಿದ ಸಚಿವ ಕೆ.ಸುಧಾಕರ್

ಖಾಸಗಿ ದರ್ಬಾರ್‌ ಆರಂಭ; 8ನೇ ಬಾರಿಗೆ ಖಾಸಗಿ ಯದುವೀರ್‌ ದರ್ಬಾರ್‌

ಖಾಸಗಿ ದರ್ಬಾರ್‌ ಆರಂಭ; 8ನೇ ಬಾರಿಗೆ ಖಾಸಗಿ ಯದುವೀರ್‌ ದರ್ಬಾರ್‌

ದಸರಾ ಸಡಗರಕ್ಕೆ ದ್ರೌಪದಿ ಸಾಕ್ಷಿ; ನವದಿನಗಳ ನಾಡಹಬ್ಬಕ್ಕೆ ರಾಷ್ಟ್ರಪತಿ ಇಂದು ಚಾಲನೆ

ದಸರಾ ಸಡಗರಕ್ಕೆ ದ್ರೌಪದಿ ಸಾಕ್ಷಿ; ನವದಿನಗಳ ನಾಡಹಬ್ಬಕ್ಕೆ ರಾಷ್ಟ್ರಪತಿ ಇಂದು ಚಾಲನೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.