ಅ.23ರ ಚುನಾವಣೆ: ಅನುರಾಗ್‌ ಬೆಂಬಲಿಗರಿಗೆ ಬಿಸಿಸಿಐ ನಾಯಕತ್ವ?


Team Udayavani, Oct 9, 2019, 4:07 AM IST

s-4

ಮುಂಬಯಿ: ಸತತ 2 ವರ್ಷಗಳ ಕಾಲ ಆಡಳಿತಾಧಿಕಾರಿಗಳ ನಿಯಂತ್ರಣದಲ್ಲಿದ್ದ ಭಾರತೀಯ ಕ್ರಿಕೆಟ್‌ ನಿಯಂತ್ರಣ ಮಂಡಳಿ (ಬಿಸಿಸಿಐ)ಗೆ ಸ್ವತಂತ್ರ ಆಡಳಿತ ಸಿಗುವ ಕಾಲ ಸನ್ನಿಹಿತವಾಗಿದೆ.

ಅ. 23ಕ್ಕೆ ನಡೆಯುವ ಚುನಾವಣೆಯಲ್ಲಿ ಹೊಸ ನೇತಾರರು ಯಾರೆಂದು ಗೊತ್ತಾಗಲಿದೆ. ಆದರೆ ಇಲ್ಲಿ ಆಯೆ ಯಾಗುವ ನೇತಾರರು ಬಿಜೆಪಿ ನಾಯಕ, ಕೇಂದ್ರ ಸಚಿವ ಅನುರಾಗ್‌ ಠಾಕೂರ್‌ ಬೆಂಬಲಿಗರಾಗಿರುತ್ತಾರೆಂದು ವರದಿಯೊಂದು ಹೇಳಿದೆ.

ಬಿಸಿಸಿಐ ಮಾಜಿ ಅಧ್ಯಕ್ಷರೂ ಆಗಿರುವ ಅನುರಾಗ್‌, ನ್ಯಾಯಾಲ ಯದ ತೀರ್ಪಿನಿಂದ ಅಧಿಕಾರ ಕಳೆದು ಕೊಂಡಿದ್ದರು. ಇದೀಗ ಚುನಾವಣೆ ಯಲ್ಲಿ ಅವರ ಬಣದ ನಾಯಕರೇ ಅಧಿಕಾರ ಹಿಡಿಯಲಿದ್ದಾರೆ, ಇದಕ್ಕೆ ಸ್ವತಃ ಅಮಿತ್‌ ಶಾ ಬೆಂಬಲವೂ ಇದೆ ಎನ್ನಲಾಗಿದೆ. ಬಿಜೆಪಿಯಲ್ಲಿ ಈ ಹಿಂದೆ ಕ್ರಿಕೆಟ್‌ ಆಡಳಿತದ ಮೇಲೆ ಜೇಟ್ಲಿ ಹಿಡಿತ ಹೊಂದಿದ್ದರು. ಅವರ ಮರಣದ ಅನಂತರ ಅನುರಾಗ್‌ ಆ ಸ್ಥಾನಕ್ಕೇರಿದ್ದಾರೆ. ಆದ್ದರಿಂದ ಅನುರಾಗ್‌ಗೆ ಈ ವಿಚಾ ರದಲ್ಲಿ ಮುಂದುವರಿಯಲು ಅಮಿತ್‌ ಶಾ ಸಹಕಾರವಿದೆ ಎಂದು ವಿಶ್ಲೇಷಿಸಲಾಗಿದೆ. ಅನುರಾಗ್‌ ಕೇಂದ್ರ ಸಚಿವರಾಗಿರುವುದರಿಂದ ಅವರಿಗೆ ನೂತನ ನಿಯಮಗಳ ಪ್ರಕಾರ ಬಿಸಿಸಿಐ ಚುನಾವಣೆಯಲ್ಲಿ ಸ್ಪರ್ಧಿಸಲು ಅವಕಾಶವಿಲ್ಲ. ಆದ್ದರಿಂದ ಎಲ್ಲ ರಾಜ್ಯಸಂಸ್ಥೆಗಳೊಂದಿಗೆ ಅನುರಾಗ್‌ ಸಂಪರ್ಕದಲ್ಲಿದ್ದಾರೆ. ಅವರು ಸೂಚಿಸಿದ ವ್ಯಕ್ತಿಯೇ ಗೆಲ್ಲುವುದು ಖಚಿತ ಎನ್ನಲಾಗಿದೆ.

ಸದ್ಯ ಅನುರಾಗ್‌ ಠಾಕೂರ್‌ಗಿರುವ ಪ್ರಬಲವಾದ ಸವಾಲು ಬಿಸಿಸಿಐ ಹಾಗೂ ತಮಿಳುನಾಡು ಕ್ರಿಕೆಟ್‌ ಸಂಸ್ಥೆಯ ಮಾಜಿ ಮುಖ್ಯಸ್ಥ ಎನ್‌.ಶ್ರೀನಿವಾಸನ್‌ ಅವರದ್ದು. ಉದ್ಯಮಿಯಾಗಿರುವ ಶ್ರೀನಿವಾಸನ್‌ಗೆ ಭಾರತೀಯ ಕ್ರಿಕೆಟ್‌ ವ್ಯವಸ್ಥೆಯ ಮೇಲೆ ಭಾರೀ ಹಿಡಿತವಿದೆ. ಶ್ರೀನಿವಾಸನ್‌ ಬಣ ತಿರುಗಿಬಿದ್ದರೆ, ಅನುರಾಗ್‌ಗೆ ಹಿಡಿತ ಸಾಧಿಸಲು ಕಷ್ಟವಾಗಬಹುದು.

ಗಮನಾರ್ಹ ಸಂಗತಿಯೆಂದರೆ ಕಳೆದ ಕೆಲವು ದಿನಗಳಿಂದ ಶ್ರೀನಿವಾಸನ್‌ ಮತ್ತು ಅನುರಾಗ್‌ ಸಂಪರ್ಕದಲ್ಲಿದ್ದಾರೆ. ಇಬ್ಬರೂ ಸೇರಿ ಒಮ್ಮತದ ಅಭ್ಯರ್ಥಿ ಕಣಕ್ಕಿಳಿಸುವ ಬಗ್ಗೆಯೂ ಮಾತುಕತೆ ನಡೆದಿದೆ ಎಂದು ಮುಂಬಯಿ ಮಿರರ್‌ ಪತ್ರಿಕೆಯಲ್ಲಿ ವರದಿಯಾಗಿದೆ.

ಟಾಪ್ ನ್ಯೂಸ್

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ

Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

Election ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

ದೂರಿನ ಹಿಂದೆ ದುರುದ್ದೇಶ; ರೇವಣ್ಣ ಮನೆಯಲ್ಲಿ ಯಾರೂ ಹಿಂಸೆ ಕೊಟ್ಟಿಲ್ಲ: ಗೌರಮ್ಮ

ದೂರಿನ ಹಿಂದೆ ದುರುದ್ದೇಶ; ರೇವಣ್ಣ ಮನೆಯಲ್ಲಿ ಯಾರೂ ಹಿಂಸೆ ಕೊಟ್ಟಿಲ್ಲ: ಗೌರಮ್ಮ

ನಮ್ಮ ವಿರುದ್ಧ ಷಡ್ಯಂತ್ರ: ಎಚ್‌.ಡಿ. ರೇವಣ್ಣ

ನಮ್ಮ ವಿರುದ್ಧ ಷಡ್ಯಂತ್ರ: ಎಚ್‌.ಡಿ. ರೇವಣ್ಣ

1-qewqeqw

Tragedy; ಲಚ್ಯಾಣ ರಥೋತ್ಸವ ಗಾಯಾಳುವೂ ಸಾವು: ಮೃತರ ಸಂಖ್ಯೆ ಮೂರಕ್ಕೇರಿಕೆ

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

1-aasasa

IPL; ಈಡನ್‌ನಲ್ಲಿ ಕೆಕೆಆರ್‌-ಡೆಲ್ಲಿ ಮೇಲಾಟ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

1-wc

Women’s T20; ಬಾಂಗ್ಲಾದೇಶ ವಿರುದ್ಧ ಭಾರತಕ್ಕೆ 44 ರನ್‌ ಜಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ

accident

Kunigal; ಬೈಕ್‌ಗೆ ಕಾರು ಡಿಕ್ಕಿ: ಯುವಕರಿಬ್ಬರು ಸ್ಥಳದಲ್ಲೇ ದುರ್ಮರಣ

Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

Election ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

ದೂರಿನ ಹಿಂದೆ ದುರುದ್ದೇಶ; ರೇವಣ್ಣ ಮನೆಯಲ್ಲಿ ಯಾರೂ ಹಿಂಸೆ ಕೊಟ್ಟಿಲ್ಲ: ಗೌರಮ್ಮ

ದೂರಿನ ಹಿಂದೆ ದುರುದ್ದೇಶ; ರೇವಣ್ಣ ಮನೆಯಲ್ಲಿ ಯಾರೂ ಹಿಂಸೆ ಕೊಟ್ಟಿಲ್ಲ: ಗೌರಮ್ಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.