ಭಾರತೀಯ ರೈಲ್ವೆ ರೇಂಜರಿಂಗ್ ಶತಮಾನೋತ್ಸವ ಸಮಾರೋಪ
Team Udayavani, Oct 9, 2019, 12:12 PM IST
ಹುಬ್ಬಳ್ಳಿ: ಭಾರತೀಯ ರೈಲ್ವೆ ರೇಂಜ್ರಿಂಗ್ನ ಶತಮಾನೋತ್ಸವ ಕಾರ್ಯಕ್ರಮದ ಸಮಾರೋಪ ಇಲ್ಲಿನ ರೈಲ್ವೆ ಮೈದಾನದಲ್ಲಿ ನಡೆಯಿತು.
ನೈಋತ್ಯ ರೈಲ್ವೆ ವಲಯ ಭಾರತ ಸ್ಕೌಟ್ ಹಾಗೂ ಗೈಡ್ಸ್ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ 14 ವಲಯಗಳ 350 ಪ್ರತಿನಿಧಿಗಳು ಪಾಲ್ಗೊಂಡಿದ್ದರು. ಸಮಾರೋಪ ಸಮಾರಂಭಕ್ಕೆ ಮುಖ್ಯ ಅತಿಥಿಯಾಗಿ ರೈಲ್ವೆ ಖಾತೆ ಸಹಾಯಕ ಸಚಿವ ಸುರೇಶ ಅಂಗಡಿ ಆಗಮಿಸಿದ್ದರು.
ಪ್ರಧಾನ ವ್ಯವಸ್ಥಾಪಕ ಅಜಯಕುಮಾರ ಸಿಂಗ್ ಅಧ್ಯಕ್ಷತೆ ವಹಿಸಿದ್ದರು. ಸುಜಾತಾ ಸಿಂಗ್, ಶುಜಾ ಮಹಮೂದ್,ಶಿವರಾಜಸಿಂಗ್, ವಿಜಯ ಅಗರವಾಲ್,ರಾಜೇಶ ಮೋಹನ್ ಇದ್ದರು. ಮಹಾತ್ಮಾ ಗಾಂಧೀಜಿಯ 150ನೇ ಜನ್ಮದಿನಾಚರಣೆ ನಿಮಿತ್ತ ಜಾಥಾ ನಡೆಯಿತು. ಪ್ಲಾಸ್ಟಿಕ್ ನಿಷೇಧ ಕುರಿತು ಜಾಗೃತಿ ಮೂಡಿಸಲಾಯಿತು. ಬಟ್ಟೆ ಚೀಲಗಳನ್ನು ವಿತರಿಸಲಾಯಿತು. ನೈಋತ್ಯ ರೈಲ್ವೆ ವಲಯ ಸಮಗ್ರ ವೀರಾಗ್ರಣಿ ಹಾಗೂ ನಾರ್ತ್ ಫ್ರಾಂಟಿಯರ್ ರೈಲ್ವೆ ರನ್ನರ್ಅಪ್ ಪ್ರಶಸ್ತಿ ತನ್ನದಾಗಿಸಿಕೊಂಡಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Elections: ರಾಜ್ಯಕ್ಕೆ ಮೋದಿ ಆಗಮನ: ಇಂದು ನಾಲ್ಕು ಕಡೆ ಪ್ರಚಾರ
Neha Case: ಬೇಜವಾಬ್ದಾರಿ ಹೇಳಿಕೆಗಳು ತನಿಖೆ ದಾರಿ ತಪ್ಪಿಸುತ್ತವೆ: ಜ್ಯೋತಿ ಪ್ರಕಾಶ್ ಮಿರ್ಜಿ
Hubli; ಖರ್ಗೆ ಬ್ಲಾಕ್ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ
ಪ್ರಹ್ಲಾದ ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ ಹುಟ್ಟಿಕೊಂಡವರು: ದಿಂಗಾಲೇಶ್ವರ ಸ್ವಾಮೀಜಿ
BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್