ಆಯುಧ ಪೂಜೆ ಸ್ಪರ್ಧೆ: ನಾಟ್ಯ ಕಲಾ ತಂಡ ಪ್ರಥಮ ಸ್ಥಾನ


Team Udayavani, Oct 10, 2019, 5:33 AM IST

natya-kala-tanda

ಸೋಮವಾರಪೇಟೆ: ವಾಹನ ಚಾಲಕರು ಮತ್ತು ಮೋಟರು ಕೆಲಸಗಾರರ ಸಂಘದ ವತಿಯಿಂದ ಆಯುಧ ಪೂಜಾ ಅಂಗವಾಗಿ ಆಯೋಜಿಸಿದ್ದ ಡ್ಯಾನ್ಸ್‌ ಡ್ಯಾನ್ಸ್‌ ಸ್ಪರ್ಧೆಯ ಕಾಲೇಜು ವಿಭಾಗದಲ್ಲಿ ಮೊದಲ ಬಹುಮಾನವನ್ನು ಪಟ್ಟಣದ ವಿದ್ಯಾ ನರ್ಸಿಂಗ್‌ ಶಾಲೆಯ ನಾಟ್ಯ ಕಲಾ ತಂಡ ಪ್ರಥಮ ಸ್ಥಾನವನ್ನು ಪಡೆಯಿತು.

ಸಂತ ಜೋಸೆಫ‌ರ ಕಾಲೇಜಿನ ಭೂಮಿಕ ತಂಡ ದ್ವಿತೀಯ ಹಾಗೂ ಸಂತ ಜೋಸೆಫ‌ರ ಕಾಲೇಜಿನ ಒ ಎಕ್ಸ್‌ ಬ್ರೇಕರ್ ತೃತೀಯ ಸ್ಥಾನ ಗಳಿಸಿತು. ಪ್ರೌಢ ಶಾಲಾ ವಿಭಾಗದಲ್ಲಿ ಶ್ರೀ ಮಾಸಗೋಡು ಚೆನ್ನಮ್ಮ ಶಾಲೆಯ ಭಾರ್ಗವ ತಂಡ (ಪ್ರ), ಗೌಡಳ್ಳಿ ಪ್ರೌಢ ಶಾಲೆ ಎನ್‌,ಆರ್‌ ಜೀವಿತ ತಂಡ(ದ್ವಿ), ಒ.ಎಲ್‌.ವಿ ಪ್ರೌಢ ಶಾಲೆ (ತೃ) ಸ್ಥಾನ ಪಡೆಯಿತು.

ಪ್ರಾಥಮಿಕ ವಿಭಾಗದಲ್ಲಿ ಮಾಸಗೋಡು ಚೆನ್ನಮ್ಮ ಶಾಲೆಯ ವನಸಿರಿ ತಂಡ (ಪ್ರ), ಒ.ಎಲ್‌.ವಿ ಶಾಲೆಯ ಮೇಘ ತಂಡ(ದ್ವಿ), ಸಾಂದೀಪನಿ ಶಾಲೆಯ ಕಲಾ ವೈಭವ ತಂಡ(ತೃ) ಸ್ಥಾನ ಪಡೆದರು.

ಅಲಂಕೃತ ವಾಹನಗಳು, ವರ್ಕಶಾಪ್‌, ಅಲಂಕಾರ ಸ್ಪರ್ಧೆಗಳ ವಿಜೇತರರಿಗೆ ಬಹುಮಾನ ವಿತರಿಸಲಾಯಿತು.

ವರ್ಕ್‌ಶಾಪ್‌,ಅಂಗಡಿಗಳ ವಿಭಾಗ ವಿಶಾಲ್‌ ಆಟೋವರ್ಕ್ಸ್(ಪ್ರ), ಪ್ಯಾಸೆಂಜರ್‌ ವಾಹನಗಳ ವಿಭಾಗದಲ್ಲಿ ವಿಶ್ವ (ಪ್ರ), ಸುಜಿತ್‌ (ದ್ವಿ), ರಮೇಶ್‌ ಗೌಡ್ರು (ತೃ) ಸ್ಥಾನ ಪಡೆದರು. ಗೂಡ್ಸ್‌ ವಿಭಾಗದಲ್ಲಿ ಉಮರ್‌ ಎಂ.ಬಿ (ಪ್ರ), ಅರುಣ್‌ ಮಾಕ್ಸಿ (ದ್ವಿ), ಪಟ್ಟಣ ಪಂಚಾಯಿತಿ (ತೃ) ಸ್ಥಾನ ಪಡೆದರುಇಲ್ಲಿನ ಆರಕ್ಷಕ ಠಾಣೆ ವಿಶೇಷ ಬಹುಮಾನಕ್ಕೆ ಭಾಜನವಾಯಿತು.

ಟಾಪ್ ನ್ಯೂಸ್

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

Malayali

12 ವರ್ಷಗಳಿಂದ ಮನೆಯಲ್ಲೇ ಕೃಷಿ ಮಾಡುವ ತಿರುವನಂತಪುರದ ದಂಪತಿ

ಕಾಸರಗೋಡು: 7 ಮಂದಿಗೆ ಸೋಂಕು

ಕಾಸರಗೋಡು: 7 ಮಂದಿಗೆ ಸೋಂಕು

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.