ವನಿತಾ ವಿಶ್ವ ಬಾಕ್ಸಿಂಗ್‌ ಚಾಂಪಿಯನ್‌ಶಿಪ್‌: ಕ್ವಾ.ಫೈನಲ್‌ಗೆ ಜಮುನಾ, ಲವ್ಲಿನಾ

Womens World Boxing Championship

Team Udayavani, Oct 10, 2019, 5:14 AM IST

PTI10_9_2019_000101A

ಹೊಸದಿಲ್ಲಿ: ರಶ್ಯದಲ್ಲಿ ನಡೆಯುತ್ತಿರುವ ವನಿತಾ ವಿಶ್ವ ಬಾಕ್ಸಿಂಗ್‌ ಚಾಂಪಿಯನ್‌ಶಿಪ್‌ನಲ್ಲಿ ಭಾರತದ ಲವ್ಲಿನಾ ಬೊರ್ಗೊಹೇನ್‌ (69 ಕೆಜಿ) ಮತ್ತು ಜಮುನಾ ಬೋರೊ (54 ಕೆಜಿ) ಕ್ವಾರ್ಟರ್‌ ಫೈನಲ್‌ ಪ್ರವೇಶಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಇದೇ ಮೊದಲ ಸಲ ವಿಶ್ವ ಚಾಂಪಿ ಯನ್‌ಶಿಪ್‌ನಲ್ಲಿ ಕಣಕ್ಕಿಳಿದ ಜಮುನಾ ಬೋರೊ ಆಲ್ಜೀರಿಯಾದ 5ನೇ ಶ್ರೇಯಾಂಕಿತ ಬಾಕ್ಸರ್‌ ಔದಾದ್‌ ಫೌ ಅವರನ್ನು ಮಣಿಸಿದರು. ಫೌ ಆಫ್ರಿಕನ್‌ ಗೇಮ್ಸ್‌ನಲ್ಲಿ ಚಿನ್ನದ ಪದಕ ಜಯಿಸಿದ ಸಾಧಕಿಯಾಗಿದ್ದಾರೆ. 3ನೇ ಶ್ರೇಯಾಂಕದ ಲವ್ಲಿನಾ ಬೊರ್ಗೊ ಹೇನ್‌ ಮೊರೊಕ್ಕೋದ ಔಮಾಯಾ¾ ಬೆಲ್‌ ಅಬಿಬ್‌ ವಿರುದ್ಧ 5-0 ಗೆಲುವು ಸಾಧಿಸಿದರು.

ಇಂದು ಕ್ವಾರ್ಟರ್‌ ಫೈನಲ್‌
ಗುರುವಾರ ನಡೆಯುವ ಕ್ವಾರ್ಟರ್‌ ಫೈನಲ್‌ ಕಾಳಗದಲ್ಲಿ ಜಮುನಾ ಬೋರೊ ಜರ್ಮನಿಯ ಉರ್ಸುಲಾ ಗೋತ್ಲಾಬ್‌ ಅವರನ್ನು ಎದುರಿಸಲಿದ್ದಾರೆ. ದಿನದ ಇನ್ನೊಂದು ಸ್ಪರ್ಧೆಯಲ್ಲಿ ಉರ್ಸುಲಾ ಯುರೋಪಿಯನ್‌ ಚಾಂಪಿಯನ್‌ಶಿಪ್‌ ಕಂಚಿನ ಪದಕ ವಿಜೇತೆ, 4ನೇ ಶ್ರೇಯಾಂಕದ ಬೆಲರೂಸ್‌ ಎದುರಾಳಿ ಯುಲಿಯಾ ಅಪನಾಸೋವಿಕ್‌ ವಿರುದ್ಧ 3-2 ಅಂತರದ ಮೇಲುಗೈ ಸಾಧಿಸಿದರು.

ಕಳೆದ ಸಲ ಕಂಚಿನ ಪದಕ ಜಯಿಸಿದ್ದ ಲವಿÉನಾ ಬೊರ್ಗೊಹೇನ್‌ ಪೋಲೆಂಡ್‌ನ‌ 6ನೇ ಶ್ರೇಯಾಂಕದ ಬಾಕ್ಸರ್‌ ಕ್ಯಾರೋಲಿನಾ ಕೊಸೆjàವ್‌ಸ್ಕಾ ವಿರುದ್ಧ ಸೆಣಸಲಿದ್ದಾರೆ. ಕಳೆದ ವರ್ಷದ ಯುರೋಪಿಯನ್‌ ಗೇಮ್ಸ್‌ನಲ್ಲಿ ಕೊಸೆjàವ್‌ಸ್ಕಾ ಚಿನ್ನದ ಪದಕ ಜಯಿಸಿದ್ದರು.

ಭಾರತದ 5 ಮಂದಿ…
ಇವರಿಬ್ಬರ ಮುನ್ನಡೆಯೊಂದಿಗೆ ಭಾರತದ ಒಟ್ಟು 5 ಮಂದಿ ಈ ಪ್ರತಿಷ್ಠಿತ ಕೂಟದ ಕ್ವಾರ್ಟರ್‌ ಫೈನಲ್‌ ಪ್ರವೇಶಿಸಿ ದಂತಾಯಿತು. ಉಳಿದ ವರೆಂದರೆ, 6 ಬಾರಿಯ ಚಾಂಪಿಯನ್‌ ಎಂ.ಸಿ. ಮೇರಿ ಕೋಮ್‌ (51 ಕೆಜಿ), ಮಂಜುರಾಣಿ (48 ಕೆಜಿ) ಮತ್ತು ಕವಿತಾ ಚಹಲ್‌ (+81 ಕೆಜಿ).

+81 ಕೆಜಿ ವಿಭಾಗದಲ್ಲಿ ಕವಿತಾ ಚಹಲ್‌ಒಂದೂ ಪಂದ್ಯವಾಡದೆ ನೇರವಾಗಿ ಕ್ವಾ. ಫೈನಲ್‌ ತಲುಪಿರುವುದು ವಿಶೇಷ. ಅವರ ವಿಭಾಗದಲ್ಲಿ ಹೆಚ್ಚು ಮಂದಿ ಸ್ಪರ್ಧಿಗಳಿಲ್ಲದಿರುವುದೇ ಇದಕ್ಕೆ ಕಾರಣ.

ಟಾಪ್ ನ್ಯೂಸ್

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ

Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

Election ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

ದೂರಿನ ಹಿಂದೆ ದುರುದ್ದೇಶ; ರೇವಣ್ಣ ಮನೆಯಲ್ಲಿ ಯಾರೂ ಹಿಂಸೆ ಕೊಟ್ಟಿಲ್ಲ: ಗೌರಮ್ಮ

ದೂರಿನ ಹಿಂದೆ ದುರುದ್ದೇಶ; ರೇವಣ್ಣ ಮನೆಯಲ್ಲಿ ಯಾರೂ ಹಿಂಸೆ ಕೊಟ್ಟಿಲ್ಲ: ಗೌರಮ್ಮ

ನಮ್ಮ ವಿರುದ್ಧ ಷಡ್ಯಂತ್ರ: ಎಚ್‌.ಡಿ. ರೇವಣ್ಣ

ನಮ್ಮ ವಿರುದ್ಧ ಷಡ್ಯಂತ್ರ: ಎಚ್‌.ಡಿ. ರೇವಣ್ಣ

1-qewqeqw

Tragedy; ಲಚ್ಯಾಣ ರಥೋತ್ಸವ ಗಾಯಾಳುವೂ ಸಾವು: ಮೃತರ ಸಂಖ್ಯೆ ಮೂರಕ್ಕೇರಿಕೆ

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

1-aasasa

IPL; ಈಡನ್‌ನಲ್ಲಿ ಕೆಕೆಆರ್‌-ಡೆಲ್ಲಿ ಮೇಲಾಟ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

1-wc

Women’s T20; ಬಾಂಗ್ಲಾದೇಶ ವಿರುದ್ಧ ಭಾರತಕ್ಕೆ 44 ರನ್‌ ಜಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ

accident

Kunigal; ಬೈಕ್‌ಗೆ ಕಾರು ಡಿಕ್ಕಿ: ಯುವಕರಿಬ್ಬರು ಸ್ಥಳದಲ್ಲೇ ದುರ್ಮರಣ

Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

Election ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

ದೂರಿನ ಹಿಂದೆ ದುರುದ್ದೇಶ; ರೇವಣ್ಣ ಮನೆಯಲ್ಲಿ ಯಾರೂ ಹಿಂಸೆ ಕೊಟ್ಟಿಲ್ಲ: ಗೌರಮ್ಮ

ದೂರಿನ ಹಿಂದೆ ದುರುದ್ದೇಶ; ರೇವಣ್ಣ ಮನೆಯಲ್ಲಿ ಯಾರೂ ಹಿಂಸೆ ಕೊಟ್ಟಿಲ್ಲ: ಗೌರಮ್ಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.