ನೆರೆ ಪರಿಹಾರ ತಾರತಮ್ಯ ಖಂಡಿಸಿ ಜೆಡಿಎಸ್ ನಿಂದ ಇಂದು ಬೃಹತ್ ಪ್ರತಿಭಟನಾ ರ್ಯಾಲಿ
Team Udayavani, Oct 10, 2019, 7:50 AM IST
ಬೆಂಗಳೂರು: ಮೂರು ದಿನಗಳ ವಿಧಾನಮಂಡಲ ಅಧಿವೇಶನ ಇಂದಿನಿಂದ ಆರಂಭವಾಗುವ ಹಿನ್ನಲೆ ನೆರೆ ಪರಿಹಾರ ತಾರತಮ್ಯ ಖಂಡಿಸಿ ಇಂದು ಜೆಡಿಎಸ್ ಬೃಹತ್ ಪ್ರತಿಭಟನಾ ರ್ಯಾಲಿ ನಡೆಸಲಿದೆ.
ಪಕ್ಷದ ವರಿಷ್ಠ ಹೆಚ್ ಡಿ ದೇವೆಗೌಡ ನೇತೃತ್ವದಲ್ಲಿ ಜೆಡಿಎಸ್ ಕಚೇರಿಯಿಂದ ನಗರದ ಫ್ರೀಡಂ ಪಾರ್ಕ್ ವರೆಗೆ ಪ್ರತಿಭಟನಾ ರ್ಯಾಲಿ ನಡೆಯಲಿದ್ದು 5 ಸಾವಿರಕ್ಕಿಂತಲೂ ಹೆಚ್ಚು ಕಾರ್ಯಕರ್ತರು ಭಾಗಿಯಾಗಲಿದ್ದಾರೆ.
ಕಲಾಪ ಆರಂಭವಾಗುತ್ತಿದ್ದಂತೆ , ಪ್ರವಾಹ ಪರಿಹಾರ ಹಾಗೂ ಆಡಳಿತ ವೈಫಲ್ಯವನ್ನು ಮುಂದಿಟ್ಟುಕೊಂಡು ಸರ್ಕಾರವನ್ನು ಕಟ್ಟಿ ಹಾಕಲು ಪ್ರತಿಪಕ್ಷಗಳು ಸನ್ನದ್ಧಗೊಂಡಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Home Minister ಅಮಿತ್ ಶಾಗೆ ವಕೀಲ ದೇವರಾಜೇಗೌಡ ಪತ್ರ: ವೈರಲ್
Karnataka Govt ಎಸ್ಐಟಿಗೆ ಮತ್ತೆ 3 ಎಸಿಪಿ ಸೇರಿ 19 ಸಿಬ್ಬಂದಿ ನೇಮಕ
D. K. Shivakumar ಪೆನ್ಡ್ರೈವ್ನಂತಹ ಚಿಲ್ಲರೆ ಕೆಲಸ ನಾನು ಮಾಡಲ್ಲ
Prajwal Revanna Case ರಾಷ್ಟ್ರೀಯ ಮಹಿಳಾ ಆಯೋಗದಿಂದ ಸುಮೋಟೋ ಕೇಸ್ ದಾಖಲು
Hassan Pen Drive Case; ಕಾರ್ತಿಕ್ ಪೆನ್ಡ್ರೈವ್ ಕೊಟ್ಟಿದ್ದು ನಿಜ: ದೇವರಾಜೇಗೌಡ