ಪಂಜಾಬ್ ನಲ್ಲಿ ಡ್ರೋಣ್ ಶಸ್ತ್ರಾಸ್ತ್ರ ಇಳಿಕೆ ಪ್ರಕರಣದಲ್ಲಿ ಪಾಕ್ ಸರಕಾರದ ನೇರ ಪಾತ್ರ


Team Udayavani, Oct 10, 2019, 9:35 PM IST

Drone-10-10

ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used

ನವದೆಹಲಿ: ಸೆಪ್ಟಂಬರ್ ತಿಂಗಳಿನಲ್ಲಿ ಪಂಜಾಬ್ ನಲ್ಲಿ ಡ್ರೋಣ್ ಶಸ್ತ್ರಾಸ್ತ್ರ ಇಳಿಕೆ ಪ್ರಕರಣದಲ್ಲಿ ಪಾಕಿಸ್ಥಾನ ಸರಕಾರಕ್ಕೆ ಸಂಬಂಧಿಸಿದ ವ್ಯಕ್ತಿಗಳ ನೇರ ಪಾತ್ರ ಇದೆ ಎಂಬುದನ್ನು ಇಂಟೆಲಿಜೆನ್ಸ್ ಏಜೆನ್ಸಿಗಳು ಬಹಿರಂಗಪಡಿಸಿವೆ. ಈ ಘಟನೆಗೆ ಸಂಬಂಧಿಸಿದಂತೆ ಭಾರತೀಯ ಗೃಹ ವ್ಯವಹಾರಗಳ ಸಚಿವಾಲಯಕ್ಕೆ ವರದಿಯೊಂದನ್ನು ಸಲ್ಲಿಸಲಾಗಿದೆ.

ಡ್ರೋಣ್ ಮೂಲಕ ಅಪಾರ ಪ್ರಮಾಣದ ಎ.ಕೆ.47 ರೈಫಲ್ ಗಳು ಮತ್ತು ಗ್ರೆನೇಡ್ ಗಳನ್ನು ಪಂಜಾಬ್ ನ ಅಮೃತ್ ಸರದಲ್ಲಿ ಇಳಿಸಿರುವ ಕೃತ್ಯದ ಹಿಂದೆ ಪಾಕ್ ಸರಕಾರಕ್ಕೆ ಸಂಬಂಧಿಸಿದ ವ್ಯಕ್ತಿಗಳ ನೇರ ಕೈವಾಡ ಇರುವುದು ಖಚಿತ ಮೂಲಗಳಿಂದ ಸಾಬೀತಾಗಿದೆ ಎಂದು ಸಚಿವಾಲಯಕ್ಕೆ ಸಲ್ಲಿಸಿರುವ ವರದಿಯಲ್ಲಿ ಉಲ್ಲೇಖಿಸಲಾಗಿದೆ.

ಶಸ್ತ್ರಾಸ್ತ್ರ ಇಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದುವರೆಗೆ ಕನಿಷ್ಠ ಎಂಟು ಶಸ್ತ್ರಾಸ್ತ್ರ ಪ್ರಕರಣಗಳನ್ನು ಪತ್ತ ಮಾಡಲಾಗಿದೆ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ ಹಾಗೂ ಇನ್ನೂ ಕೆಲವು ಪತ್ತೆಯಾಗದ ಶಸ್ತ್ರಾಸ್ತ್ರ ಇಳಿಕೆ ಪ್ರಕರಣಗಳ ಇರುವಿಕೆಯನ್ನು ಈ ವರದಿ ಅಲ್ಲಗಳೆದಿಲ್ಲ. ಕಾಶ್ಮೀರ ಭಾಗದಲ್ಲಿ ಅಶಾಂತಿ ಸೃಷ್ಟಿಸಲು ಉಗ್ರರಿಗೆ ಸಹಾಯವಾಗಲಿ ಎಂಬ ನಿಟ್ಟಿನಲ್ಲಿ ಈ ಶಸ್ತ್ರಾಸ್ತ್ರಗಳನ್ನು ಡ್ರೋಣ್ ಮೂಲಕ ಪಾಕಿಸ್ಥಾನ ಕಡೆಯಿಂದ ಇಳಿಸಿರಬಹುದೆಂಬ ಬಲವಾದ ಶಂಕೆಯನ್ನೂ ಸಹ ಇಂಟೆಲಿಜೆನ್ಸ್ ಏಜೆನ್ಸಿ ಸಲ್ಲಿಸಿರುವ ಈ ವರದಿಯಲ್ಲಿ ಉಲ್ಲೇಖಿಸಲಾಗಿದೆ.

ಸ್ಪೋಟಕಗಳು, ಶಸ್ತ್ರಾಸ್ತ್ರಗಳು ಅಥವಾ ಸಂವಹನ ಉಪಕರಣಗಳನ್ನು ಒಳಗೊಂಡಿರಬಹುದಾಗಿದ್ದ ತಲಾ 10 ಕಿಲೋ ಗ್ರಾಂ ತೂಕದ ವಸ್ತುಗಳನ್ನು ಪಾಕಿಸ್ಥಾನದಿಂದ ಭಾರತದ ನೆಲದೊಳಕ್ಕೆ ಅಕ್ರಮವಾಗಿ ಇಳಿಸಿರುವುದು ಈ ವರದಿಯಲ್ಲಿ ಬಹಿರಂಗಗೊಂಡಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಭಾರತೀಯ ಗಡಿ ಭದ್ರತಾ ಪಡೆಗಳ ವೈಫಲ್ಯದ ಕುರಿತಾಗಿಯೂ ಈ ವರದಿ ಹಲವು ಪ್ರಶ್ನೆಗಳನ್ನು ಎತ್ತಿದೆ. ಚೀನಾ ನಿರ್ಮಿತ ಈ ಡ್ರೋನ್ ಗಳು ಭಾರತದ ನೆಲದೊಳಕ್ಕೆ ಹಾರಿ ಬಂದಿರುವುದನ್ನು ಪತ್ತೆಹಚ್ಚಲು ಬಿ.ಎಸ್.ಎಫ್. ವಿಫಲವಾದ ಕುರಿತಾಗಿಯೂ ಈ ವರದಿ ಗಂಭೀರ ಪ್ರಶ್ನೆಗಳನ್ನು ಎತ್ತಿದೆ. ಭಾರತ ಪಾಕಿಸ್ಥಾನ ಗಡಿ ಭಾಗದಲ್ಲಿ ಶಸ್ತ್ರಾಸ್ತ್ರ ಇಳಿಸಲು ಬಳಕೆಯಾಗಿದ್ದ ಎರಡು ಡ್ರೋಣ್ ಗಳನ್ನು ವಶಕ್ಕೆ ಪಡೆದುಕೊಂಡಿದ್ದಾಗಿ ಪಂಜಾಬ್ ಸರಕಾರ ಹೇಳಿಕೊಂಡಿತ್ತು.

ಟಾಪ್ ನ್ಯೂಸ್

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

ec-aa

Yoga ದಿನಾಚರಣೆ ಪೂರ್ವ ಕಾರ್ಯಕ್ರಮಕ್ಕೆ ಆಯೋಗದ ಅಸ್ತು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

1-wqeqwewqe

AAP ಶಾಸಕ ಅಮಾನತುಲ್ಲಾಗೆ ಬೇಲ್‌ ಬೆನ್ನಲ್ಲೇ ಇ.ಡಿ. ಸಮನ್ಸ್‌

1-wwqw

CRPF DIG ಯಿಂದ ಲೈಂಗಿಕ ಕಿರುಕುಳ: ಖಜಾನ ವಜಾ ಸಾಧ್ಯತೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

1-wqeqwewqe

AAP ಶಾಸಕ ಅಮಾನತುಲ್ಲಾಗೆ ಬೇಲ್‌ ಬೆನ್ನಲ್ಲೇ ಇ.ಡಿ. ಸಮನ್ಸ್‌

accident

ಅಮೆರಿಕದಲ್ಲಿ ಅಪಘಾತ: 3 ಭಾರತೀಯರ ದುರ್ಮರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.