ಡಮರು ನಿನಾದ…


Team Udayavani, Oct 12, 2019, 4:03 AM IST

damaru

ಶಂಕರ ಫೌಂಡೇಷನ್‌, ಕಲೆ-ಸಂಸ್ಕೃತಿಯ ಸೇವೆಗಾಗಿ “ಡಮರು’ ರಂಗಸ್ಥಳವನ್ನು ನಿರ್ಮಿಸಿದೆ. ಉದ್ಘಾಟನಾ ಸಮಾರಂಭದ ಪ್ರಯುಕ್ತ ಅನೇಕ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಶನಿವಾರ ಸಂಜೆ 5 ಗಂಟೆಗೆ, ಮೈಸೂರು ವಿ. ನಾಗರಾಜ್‌ರಿಂದ ಕಥಕ್‌, ಸಂಜೆ 7ರಿಂದ, ಎಸ್‌.ಎನ್‌. ಸೇತುರಾಮ್‌ ನಿರ್ದೇಶನದಲ್ಲಿ “ಅನನ್ಯ’ ನಾಟಕ ತಂಡದಿಂದ “ಉಚ್ಛಿಷ್ಠ’ ಪ್ರದರ್ಶನ ನಡೆಯಲಿದೆ. ಟಿಕೆಟ್‌ಗಳು ಬುಕ್‌ವೆುçಶೋನಲ್ಲಿ ಲಭ್ಯ.

ಭಾನುವಾರ ಸಂಜೆ 5ರಿಂದ, ಭಾನುಮತಿ ನರಸಿಂಹನ್‌ ಅವರಿಂದ ಪರಾಶಕ್ತಿ (ಪುಸ್ತಕ ಓದುವುದು), ಸಂಜೆ 7ರಿಂದ ಅಮೃತಮಂಥನ ನೃತ್ಯ ಪ್ರದರ್ಶನ ನಡೆಯಲಿದೆ. ಯಕ್ಷಗಾನ ಹಾಗೂ ಇತರೆ ಶಾಸ್ತ್ರೀಯ ನೃತ್ಯಗಳನ್ನೊಳಗೊಂಡ ಈ ನೃತ್ಯರೂಪಕಕ್ಕೆ, ರಶ್ಮಿ ಹೆಗಡೆ ಗೋಪಿ ಅವರು ನೃತ್ಯ ಸಂಯೋಜನೆ ಮಾಡಿದ್ದಾರೆ. ಟಿಕೆಟ್‌ಗಳು, ಕಾರ್ಯಕ್ರಮದ ಸ್ಥಳದಲ್ಲಿ ಲಭ್ಯ.

ಎಲ್ಲಿ?: ಡಮರು ವೇದಿಕೆ, ಶಂಕರ ಫೌಂಡೇಷನ್‌, ದೊಡ್ಡಕಲ್ಲಸಂದ್ರ, ಕನಕಪುರ ಮುಖ್ಯರಸ್ತೆ.
ಯಾವಾಗ?: ಅ.12-13, ಸಂಜೆ 5ರಿಂದ

ಟಾಪ್ ನ್ಯೂಸ್

1-eewqewq

UNICEF ಇಂಡಿಯಾಗೆ ಕರೀನಾ ಕಪೂರ್‌ ರಾಯಭಾರಿ

MOdi (3)

Next 5 years ಭ್ರಷ್ಟರಿಗೆ ತಕ್ಕ ಶಾಸ್ತಿ, ನನ್ನ ಬಳಿ ಸ್ವಂತ ಮನೆ ಯೂ ಇಲ್ಲ: ಮೋದಿ

mamata

Sandeshkhali ಪ್ರಕರಣ ಬಿಜೆಪಿಯದ್ದೇ ಪಿತೂರಿ: ಸಿಎಂ ಮಮತಾ ಆಕ್ರೋಶ

ವಿವಿಧೆಡೆ ಕುಸಿದು ಬಿದ್ದು ಮೂವರು ವ್ಯಕ್ತಿಗಳ ಸಾವು

ವಿವಿಧೆಡೆ ಕುಸಿದು ಬಿದ್ದು ಮೂವರು ವ್ಯಕ್ತಿಗಳ ಸಾವು

ಮಂಗಳೂರಿನಲ್ಲಿ ಜನಾಕರ್ಷಣೆ ಕೇಂದ್ರವಾದ ರ್‍ಯಾಂಬೊ ಸರ್ಕಸ್‌

ಮಂಗಳೂರಿನಲ್ಲಿ ಜನಾಕರ್ಷಣೆ ಕೇಂದ್ರವಾದ ರ್‍ಯಾಂಬೊ ಸರ್ಕಸ್‌

Kapu ಪಿಲಿ ಕೋಲ ಸಂಪನ್ನ; ಓರ್ವನನ್ನು ಸ್ಪರ್ಶಿಸಿದ ಪಿಲಿ!

Kapu ಪಿಲಿ ಕೋಲ ಸಂಪನ್ನ; ಓರ್ವನನ್ನು ಸ್ಪರ್ಶಿಸಿದ ಪಿಲಿ!

Surathkal ಸೂರಿಂಜೆ ಮೂಡುಬೆಟ್ಟು; ಅಣೆಕಟ್ಟು ಕುಸಿತ, ಕೃಷಿಕರು ಕಂಗಾಲು

Surathkal ಸೂರಿಂಜೆ ಮೂಡುಬೆಟ್ಟು; ಅಣೆಕಟ್ಟು ಕುಸಿತ, ಕೃಷಿಕರು ಕಂಗಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bachuilar-of-coro

ಬ್ಯಾಚುಲರ್‌ ಆಫ್ ಕೊರೊನಾ

niffa-kanna

ನಿಫಾ ಕನ್ನಡಿಯಲ್ಲಿ ಕೊರೊನಾ ಬಿಂಬ

yava-sama

ಯಾವ ಸಮಸ್ಯೆಯೂ ಶಾಶ್ವತವಲ್ಲ…

mole

ಮೊಳೆ ಕೀಳುವ ಸೈನಿಕರು

hiriyarige

ಹಿರಿಯರಿಗೆ ಟೆರೇಸೇ ಪಾರ್ಕು, ಮೈದಾನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Onion

Onion ರಫ್ತು ನಿಷೇಧ ತೆರವು: ಕಳೆದ ವರ್ಷಕ್ಕಿಂತ ಕಡಿಮೆ ಉತ್ಪಾದನೆ ಸಾಧ್ಯತೆ

1-eewqewq

UNICEF ಇಂಡಿಯಾಗೆ ಕರೀನಾ ಕಪೂರ್‌ ರಾಯಭಾರಿ

MOdi (3)

Next 5 years ಭ್ರಷ್ಟರಿಗೆ ತಕ್ಕ ಶಾಸ್ತಿ, ನನ್ನ ಬಳಿ ಸ್ವಂತ ಮನೆ ಯೂ ಇಲ್ಲ: ಮೋದಿ

mamata

Sandeshkhali ಪ್ರಕರಣ ಬಿಜೆಪಿಯದ್ದೇ ಪಿತೂರಿ: ಸಿಎಂ ಮಮತಾ ಆಕ್ರೋಶ

ವಿವಿಧೆಡೆ ಕುಸಿದು ಬಿದ್ದು ಮೂವರು ವ್ಯಕ್ತಿಗಳ ಸಾವು

ವಿವಿಧೆಡೆ ಕುಸಿದು ಬಿದ್ದು ಮೂವರು ವ್ಯಕ್ತಿಗಳ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.