ಹುಟ್ಟೂರು ಮಿತ್ತಕೆರೆಯ ಬಂಧ


Team Udayavani, Oct 12, 2019, 6:00 AM IST

d-58

ಡಾ| ರಾಜ್‌ ಕುಮಾರ್‌ ಅವರ ಜತೆಗೆ ಸಂಗೀತ ಕಛೇರಿಯಲ್ಲಿ ಪಾಲ್ಗೊಂಡಿದ್ದ ಕದ್ರಿ ಗೋಪಾಲನಾಥ್‌.

ಬಂಟ್ವಾಳ: ಕದ್ರಿ ಗೋಪಾಲನಾಥ್‌ ಅವರ ಹುಟ್ಟೂರು ಬಂಟ್ವಾಳ ತಾಲೂಕಿನ ಸಜೀಪಮೂಡ ಗ್ರಾಮದ ಮಿತ್ತಕೆರೆ. ಹಾಗಾಗಿ ಬಂಟ್ವಾಳದ ಜತೆ ಅವರಿಗೆ ವಿಶೇಷ ನಂಟು.

ಪ್ರಸ್ತುತ ಅವರ ಸಹೋದರರಿಬ್ಬರ ಕುಟುಂಬ ಮಿತ್ತಕೆರೆಯಲ್ಲಿ ನೆಲೆಸಿದ್ದು, ಕುಟುಂಬದ ದೈವದ ಚಾವಡಿಯೂ ಅಲ್ಲಿದೆ. ಅವರು ವರ್ಷಕ್ಕೆ ಹಲವು ಬಾರಿ ಸಜೀಪಕ್ಕೆ ಭೇಟಿ ನೀಡಿ ಕುಟುಂಬದ ಜತೆ ಬೆರೆಯುತ್ತಿದ್ದರು. ಸ್ವಲ್ಪ ಸಮಯದ ಹಿಂದೆ ಗೋಪಾಲನಾಥ್‌ ನೇತೃತ್ವದಲ್ಲೇ ದೈವ ದೇವರ‌ ಚಾವಡಿಯ ಜೀರ್ಣೋದ್ಧಾರ ನಡೆದಿತ್ತು. ಮೇ ತಿಂಗಳಲ್ಲಿ ಬ್ರಹ್ಮಕಲಶದ ಕಾರ್ಯದಲ್ಲಿ ಪಾಲ್ಗೊಂಡಿದ್ದೇ ಕೊನೆಯ ಭೇಟಿ.ಗೋಪಾಲನಾಥರ ತಂದೆ-ತಾಯಿಗೆ ನಾಲ್ವರು ಪುತ್ರರು ಮತ್ತು ನಾಲ್ವರು ಪುತ್ರಿಯರು. ಪುತ್ರರಲ್ಲಿ ಗೋಪಾಲ ನಾಥರೇ ಹಿರಿಯರು. ಗೋಪಾಲನಾಥ್‌ ಮತ್ತು ರಮೇಶನಾಥ್‌ ಮಂಗಳೂರಿನಲ್ಲಿ, ಚಂದ್ರನಾಥ್‌ ಮತ್ತು ಗಣೇಶನಾಥ್‌ ಸಜೀಪದಲ್ಲಿ ನೆಲೆಸಿದ್ದರು.

ಗೋಪಾಲನಾಥ್‌ ತನ್ನ ಪ್ರಾಥಮಿಕ ಶಿಕ್ಷಣವನ್ನು ನಗ್ರಿ ಶಾಲೆಯಲ್ಲಿ ಪಡೆದಿ ದ್ದರು. ತಂದೆ ನಾಗಸ್ವರ ವಾದಕರಾಗಿದ್ದರು. ಮನೆಯ ಸಂಗೀತ ವಾತಾವರಣ ಮತ್ತು ಸಜೀಪಮೂಡ ಪಂಚಾಯತ್‌ ಆವರಣದಲ್ಲಿ ರೇಡಿಯೋ ಮೂಲಕ ಕೇಳುತ್ತಿದ್ದ ಸಂಗೀತ ತನ್ನನ್ನು ಈ ಕ್ಷೇತ್ರಕ್ಕೆ ಎಳೆದು ತಂದಿತು ಎಂದು ಸ್ವತಃ ಗೋಪಾಲನಾಥ್‌ ಅವರೇ ಹೇಳಿದ್ದರು.

ಸಜೀಪಮೂಡದಲ್ಲಿರುವ ನಮ್ಮ ಕುಟುಂಬದ ಚಾವಡಿಯಲ್ಲಿ ದೈವ ದೇವರ ಕಾರ್ಯಕ್ರಮಗಳು ದೊಡ್ಡಪ್ಪನ ಉಪಸ್ಥಿತಿಯಲ್ಲೇ ನಡೆಯುತ್ತಿದ್ದವು. ವರ್ಷಕ್ಕೆ ಹಲವು ಬಾರಿ ಭೇಟಿ ನೀಡುತ್ತಿದ್ದರು ಎಂದು ಸಹೋದರ ಚಂದ್ರನಾಥ್‌ರ ಪುತ್ರ ಪ್ರವೀಣ್‌ “ಉದಯವಾಣಿ’ಗೆ ತಿಳಿಸಿದ್ದಾರೆ.

ಟಾಪ್ ನ್ಯೂಸ್

Athani; ಲಕ್ಷ್ಮಣ್ ಸವದಿ ಸಹಮಾಲಿಕತ್ವದ ಕಾರ್ಖಾನೆಯಲ್ಲಿ ಬಾಯ್ಲರ್ ಸ್ಪೋಟ; ಮಹಿಳೆ ಸಾವು

Athani; ಲಕ್ಷ್ಮಣ್ ಸವದಿ ಸಹಮಾಲಿಕತ್ವದ ಕಾರ್ಖಾನೆಯಲ್ಲಿ ಬಾಯ್ಲರ್ ಸ್ಪೋಟ; ಮಹಿಳೆ ಸಾವು

Sagara; ಹಸಿರುಮಕ್ಕಿ ಲಾಂಚ್‌ ಸೇವೆ ತಾತ್ಕಾಲಿಕ ಸ್ಥಗಿತ

Sagara; ಹಸಿರುಮಕ್ಕಿ ಲಾಂಚ್‌ ಸೇವೆ ತಾತ್ಕಾಲಿಕ ಸ್ಥಗಿತ

2nd PUC Exam-2 Result Declared; 35.25% students passed

2nd PUC ಪರೀಕ್ಷೆ-2 ಫಲಿತಾಂಶ ಪ್ರಕಟ; ಶೇ. 35.25 ವಿದ್ಯಾರ್ಥಿಗಳು ಉತ್ತೀರ್ಣ

13

Poonam Pandey: ನನ್ನ ಬೆತ್ತಲೆ ವಿಡಿಯೋ ಲೀಕ್‌ ಮಾಡಿದ್ದೇ ನನ್ನ ಮಾಜಿ ಗೆಳೆಯ – ಪೂನಂ ಪಾಂಡೆ

12-hondisi-bareyiri

YouTube ನಲ್ಲಿ ಹೊಂದಿಸಿ ಬರೆಯಿರಿ; ಉಚಿತವಾಗಿ ನೋಡಿ, ಇಷ್ಟವಾದರೆ ಕಾಸು ಹಾಕಿ…

Politics: ರಾಜ್ಯ ಸರ್ಕಾರ ಎಲ್ಲ ರಂಗಗಳಲ್ಲಿ ವಿಫಲ; ವರ್ಷದ ಸಾಧನೆ ಶೂನ್ಯ; ಬೊಮ್ಮಾಯಿ ಟೀಕೆ

Politics: ರಾಜ್ಯ ಸರ್ಕಾರ ಎಲ್ಲ ರಂಗಗಳಲ್ಲಿ ವಿಫಲ; ವರ್ಷದ ಸಾಧನೆ ಶೂನ್ಯ; ಬೊಮ್ಮಾಯಿ ಟೀಕೆ

11

ಪಂಚಮಸಾಲಿ ಮೀಸಲಾತಿ ಹೋರಾಟದಲ್ಲಿ ಸರ್ಕಾರದ ಪರ ಮೃದು ಧೋರಣೆ ಇಲ್ಲ: ಮೃತ್ಯುಂಜಯ ಸ್ವಾಮೀಜಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7

ಬಿಜೆಪಿಯವರು ಬಜೆಟ್ ಓದುವುದಿಲ್ಲ,ಅವರಿಗೆ ಎಕನಾಮಿಕ್ಸ್ ಗೊತ್ತಾಗುವುದಿಲ್ಲ: ಸಿಎಂ ಸಿದ್ದರಾಮಯ್ಯ

Heavy Rain ಮಳೆಗಾಲದ ವಾತಾವರಣ; ಪೂರ್ವ ಮುಂಗಾರು ಚುರುಕು

Heavy Rain ಮಳೆಗಾಲದ ವಾತಾವರಣ; ಪೂರ್ವ ಮುಂಗಾರು ಚುರುಕು

ನೇತ್ರಾವತಿಯಲ್ಲಿ ಹರಿವು ಏರಿಕೆ; ತುಂಬೆಗೆ ಎಎಂಆರ್‌ ನೀರು

Mangaluru ನೇತ್ರಾವತಿಯಲ್ಲಿ ಹರಿವು ಏರಿಕೆ; ತುಂಬೆಗೆ ಎಎಂಆರ್‌ ನೀರು

MLC Election: ನೈಋತ್ಯ ಕ್ಷೇತ್ರದಲ್ಲಿ ಗೆಲುವು ನಿಶ್ಚಿತ: ಕೋಟ

MLC Election: ನೈಋತ್ಯ ಕ್ಷೇತ್ರದಲ್ಲಿ ಗೆಲುವು ನಿಶ್ಚಿತ: ಕೋಟ

Kambala ಕ್ಷೇತ್ರದವರಿಗೆ ಉಚಿತ ವಿಮೆ ಸೌಲಭ್ಯ

Kambala ಕ್ಷೇತ್ರದವರಿಗೆ ಉಚಿತ ವಿಮೆ ಸೌಲಭ್ಯ

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

colon cancer

Colon Cancer; ಸಂಕೇತಗಳು ಮತ್ತು ಲಕ್ಷಣಗಳು, ರೋಗನಿರ್ಣಯ ಮತ್ತು ಚಿಕಿತ್ಸೆ

Athani; ಲಕ್ಷ್ಮಣ್ ಸವದಿ ಸಹಮಾಲಿಕತ್ವದ ಕಾರ್ಖಾನೆಯಲ್ಲಿ ಬಾಯ್ಲರ್ ಸ್ಪೋಟ; ಮಹಿಳೆ ಸಾವು

Athani; ಲಕ್ಷ್ಮಣ್ ಸವದಿ ಸಹಮಾಲಿಕತ್ವದ ಕಾರ್ಖಾನೆಯಲ್ಲಿ ಬಾಯ್ಲರ್ ಸ್ಪೋಟ; ಮಹಿಳೆ ಸಾವು

New Kannada serial: ಕಿರುತೆರೆಯತ್ತ ದಿವ್ಯಾ ಉರುಡುಗ

New Kannada serial: ಕಿರುತೆರೆಯತ್ತ ದಿವ್ಯಾ ಉರುಡುಗ

Sagara; ಹಸಿರುಮಕ್ಕಿ ಲಾಂಚ್‌ ಸೇವೆ ತಾತ್ಕಾಲಿಕ ಸ್ಥಗಿತ

Sagara; ಹಸಿರುಮಕ್ಕಿ ಲಾಂಚ್‌ ಸೇವೆ ತಾತ್ಕಾಲಿಕ ಸ್ಥಗಿತ

14

Bank Of Bhagyalakshmi: ಬ್ಯಾಂಕ್‌ನತ್ತ ದೀಕ್ಷಿತ್‌ ಚಿತ್ತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.