ಕೇಬಲ್‌ಗ‌ಳ ಮಧ್ಯೆ ಸಿಲುಕಿ ಒದ್ದಾಡಿದ ವಿಮಾನ!


Team Udayavani, Oct 12, 2019, 4:45 PM IST

flight-1

ಪ್ಯಾರಿಸ್‌: ಆಕಾಶದಲ್ಲಿ ಹಾರಾಡುವ ವಿಮಾನ ಕೇಬಲ್‌ಗ‌ಳ ಮಧ್ಯೆ ಸಿಲುಕುವುದು ಹೇಗೆ? ಎನ್ನುವ ಪ್ರಶ್ನೆ ಇರಬಹುದು. ಸುಳ್ಳಲ್ಲ. ಇಲ್ಲೊಂದು ಕಡೆ ಕೇಬಲ್‌ ಮಧ್ಯೆ ಸಿಲುಕಿ ವಿಮಾನ ಅಕ್ಷರಶಃ ಒದ್ದಾಡಿದೆ.

ಅಂದಹಾಗೆ ಈ ಘಟನೆ ನಡೆದಿದ್ದು, ಇಟಾಲಿಯನ್‌ ಆಲ್ಫ್ಸ್ ಪರ್ವತ ಶ್ರೇಣಿಯಲ್ಲಿ. ಪರ್ವತದಲ್ಲಿ ಕೇಬಲ್‌ ಕಾರು ಸಂಪರ್ಕ ವ್ಯವಸ್ಥೆಯಿದ್ದು, ಇದಕ್ಕೆ ಪುಟಾಣಿ ಪ್ರಯಾಣಿಕ ವಿಮಾನ ಬಂದು ತಾಗಿದೆ. ಅದು ಕೇಬಲ್‌ಗ‌ಳ ಮಧ್ಯೆ ತಲೆಕೆಳಗಾಗಿ ಲುಕಿಕೊಂಡಿದ್ದು ಅದೃಷ್ಟವಶಾತ್‌ ಕೆಳಗೆ ಬಿದ್ದಿಲ್ಲ.

ಕೇಬಲ್‌ಗೆ ಸಿಲುಕುತ್ತಲೇ ಅದರೊಳಗಿದ್ದ 62 ವರ್ಷದ ಪೈಲೆಟ್‌ ಹೊರಗೆಸೆಯಲ್ಪಟ್ಟಿದ್ದಾರೆ. ಅವರು ನೆಲಕ್ಕೆ ಬೀಳದೆ ವಿಮಾನದ ರೆಕ್ಕೆಯಲ್ಲೇ ಕೂತಿದ್ದರಂತೆ. ಇದರಲ್ಲಿ ಒಬ್ಬರೇ ಪ್ರಯಾಣಿಕರಿದ್ದು ಕೊನೆಗೆ ಹೆಲಿಕಾಪ್ಟರ್‌ಗಳು ಬಂದು ಅವರನ್ನು ರಕ್ಷಿಸಿವೆ.

ಕೇಬಲ್‌ಗೆ ಸಿಕ್ಕಿ ಹಾಕಿಕೊಂಡಿದ್ದರಿಂದ ಪ್ರಾಣ ಉಳಿಯಿತು. ಒಂದು ವೇಳೆ ನೆಲಕ್ಕೆ ಅಪ್ಪಳಿಸಿದ್ದರೆ, ಬದುಕುವ ಆಸೆಯೇ ಇರುತ್ತಿರಲಿಲ್ಲ ಎಂದು ಪೈಲೆಟ್‌ ಹೇಳಿದ್ದಾರೆ. ಇಬ್ಬರಿಗೂ ಕೆಲವು ತರಚು ಗಾಯ ಬಿಟ್ಟರೆ, ಬೇರೆ ಏನೂ ಆಗಲಿಲ್ಲವಂತೆ.

ಟಾಪ್ ನ್ಯೂಸ್

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weqweeqwe

10 ವರ್ಷಗಳಲ್ಲಿ ವಿಶ್ವದ ದೊಡ್ಡ ವಿಮಾನ ನಿಲ್ದಾಣ ನಿರ್ಮಾಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

1-wewewqe

Beauty; ಈ 60ರ ಚೆಲುವೆ ಬ್ಯೂನಸ್‌ ಐರಿಸ್‌ ಮಿಸ್‌ ಯುನಿವರ್ಸ್‌!

1-cuba

Cuba ನಗದು ಕೊರತೆ: ಎಟಿಎಂ ಮುಂದೆ ಜನರ ಕ್ಯೂ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.