ಹೆರಿಟೇಜ್‌ ವಿಲೇಜ್‌: ಮತ್ತೆ ಕಟ್ಟಡಗಳ ಒಳವೀಕ್ಷಣೆ


Team Udayavani, Oct 13, 2019, 5:51 AM IST

HASTASHILPA

ಉಡುಪಿ: ಮಣಿಪಾಲದ ಹಸ್ತಶಿಲ್ಪ ಹೆರಿಟೇಜ್‌ ವಿಲೇಜ್‌ ಮ್ಯೂಸಿಯಂನಲ್ಲಿ ಮಳೆಗಾಲದ ಅನಂತರ ಮತ್ತೆ ಕಟ್ಟಡಗಳ ಒಳವೀಕ್ಷಣೆ ಆರಂಭಗೊಂಡಿದೆ.

ವೀಕ್ಷಕರಿಗೆ ಅನುಕೂಲಕರವಾದ ರೀತಿಯಲ್ಲಿ ಪ್ರವಾಸಗಳು ಪುನಃ ರೂಪಿಸಲಾಗಿದೆ. ಈಗ ಇಡೀ ಸಂಸ್ಕೃತಿ ಗ್ರಾಮವನ್ನುಒಮ್ಮೆಲೆ ವೀಕ್ಷಿಸುವ ವ್ಯವಸ್ಥೆ ಮಾಡಲಾಗಿದೆ. ಈ ಹಿಂದೆ ಪ್ರತಿದಿನ ಸಂಸ್ಕೃತಿ ಗ್ರಾಮದ ಕೇವಲ ಒಂದು ಭಾಗವನ್ನು ಮಾತ್ರ ವೀಕ್ಷಣೆಗೆ ಲಭ್ಯವಿದ್ದು ಇದರಲ್ಲಿ 6 ರಿಂದ 7 ಕಟ್ಟಡಗಳನ್ನು ವೀಕ್ಷಿಸಲು ಮಾತ್ರ ಸಾಧ್ಯವಿತ್ತು. ಈಗಿನ ಪುನಾರೂಪಿತ ವ್ಯವಸ್ಥೆಯಲ್ಲಿ ಸುಮಾರು 14 ರಿಂದ 15 ಕಟ್ಟಡಗಳನ್ನು ವೀಕ್ಷಿಸಬಹುದಾಗಿದೆ. ಇದರಲ್ಲಿ 12ನೇ ಶತಮಾನದ ಮತ್ತು 19ನೇ ಶತಮಾನದ ಕಟ್ಟಡಗಳನ್ನುವಿಶೇಷವಾಗಿ ಈ ಬಾರಿ ಹೊಸದಾಗಿ ಪರಿಚಯಿಸಲಾಗುತ್ತಿದೆ. ಪ್ರವಾಸದ ಸಮಯವನ್ನು ಹೆಚ್ಚಿಸಿದ್ದು ವೀಕ್ಷಕರಿಗೆ ಈಗ ದಿನವಹಿ ಬೆಳಗ್ಗೆ 10 ಗಂಟೆ, 11.30 ಮತ್ತು ಮಧ್ಯಾಹ್ನ 2 ಗಂಟೆಗೆ ಮೂರು ಬಾರಿ ವೀಕ್ಷಿಸಬಹುದಾಗಿದೆ.

ಇದಲ್ಲದೆ ಸಂಸ್ಕೃತಿ ಗ್ರಾಮದ ಉತ್ತರ ಮತ್ತು ದಕ್ಷಿಣ ಭಾಗಗಳನ್ನು ಬೇರೆ ಬೇರೆಯಾಗಿ ನೋಡುವ ಸೌಲಭ್ಯವೂ ಇದೆ. ಪ್ರತಿದಿನ ಬೆಳಗ್ಗೆ 10 ಗಂಟೆ ಮತ್ತು ಮಧ್ಯಾಹ್ನ 2 ಗಂಟೆಗೆ ಉತ್ತರಭಾಗ ಹಾಗೂ ಬೆಳಗ್ಗೆ 11.30 ಮತು ¤ಸಂಜೆ 4 ಗಂಟೆಗೆ ದಕ್ಷಿಣ ಭಾಗವನ್ನುವೀಕ್ಷಿಸುವ ಅನುಕೂಲವೂ ಇದೆ. ಶಾಲಾ ಪ್ರವಾಸಗಳಿಗೆ ವಿಶೇಷ ರಿಯಾಯಿತಿಗಳಿದ್ದು ಮಕ್ಕಳಿಗೆ ವಿಶೇಷವಾಗಿ ಐತಿಹಾಸಿಕ ಮತ್ತು ನಮ್ಮ ಪೂರ್ವಜರ ಮನೆಗಳನ್ನು ನೋಡುವ ಸದಾವಕಾಶವಿದೆ.ಈ ಎಲ್ಲ ಪ್ರವಾಸಗಳು ಸೋಮವಾರ ಮತ್ತು ರಜಾದಿನಗಳನ್ನು ಹೊರತುಪಡಿಸಿ ಪ್ರತಿದಿನ ತೆರೆದಿರುತ್ತವೆ. ಹೆಚ್ಚಿನ ಮಾಹಿತಿಗೆ ಜಾಲತಾಣ www.indiaheritagevillage.org ಸಂಪರ್ಕಿಸಬಹುದು.

ಟಾಪ್ ನ್ಯೂಸ್

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

1-twin

Kerala; ಒಂದೇ ವೇದಿಕೆಯಲ್ಲಿ 150 ಅವಳಿಗಳ ಸಂಭ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

1-wqeewqe

Mumbai Indians ವಿರುದ್ಧ ತವರಿನ ಅಂಗಳ: ರಾಹುಲ್‌ಗೆ ಮಹತ್ವದ ಪಂದ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

Manipal; ಕೌಶಲಾಧಾರಿತ ಮಾನವ ಶಕ್ತಿ ಇದ್ದರೆ ಸರ್ವ ಸಾಧನೆ: ಕೆ.ವಿ. ಕಾಮತ್‌

Manipal; ಕೌಶಲಾಧಾರಿತ ಮಾನವ ಶಕ್ತಿ ಇದ್ದರೆ ಸರ್ವ ಸಾಧನೆ: ಕೆ.ವಿ. ಕಾಮತ್‌

Karkala ಡಾ| ಟಿಎಂಎ ಪೈ ರೋಟರಿ ಆಸ್ಪತ್ರೆಗೆ ಡಯಾಲಿಸಿಸ್‌ ಯಂತ್ರ ಕೊಡುಗೆ

Karkala ಡಾ| ಟಿಎಂಎ ಪೈ ರೋಟರಿ ಆಸ್ಪತ್ರೆಗೆ ಡಯಾಲಿಸಿಸ್‌ ಯಂತ್ರ ಕೊಡುಗೆ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

1-twin

Kerala; ಒಂದೇ ವೇದಿಕೆಯಲ್ಲಿ 150 ಅವಳಿಗಳ ಸಂಭ್ರಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.