ಉದ್ಯಾವರ ಪಡುಕೆರೆ ಸಮುದ್ರ ತೀರದಲ್ಲಿ ಶವ ಪತ್ತೆ
Team Udayavani, Oct 13, 2019, 9:28 AM IST
ಕಾಪು: ಇಲ್ಲಿನ ಉದ್ಯಾವರ ಪಡುಕರೆ ರಾಮ ಭಜನಾ ಮಂದಿರದ ಬಳಿ ಸಮುದ್ರ ತೀರದಲ್ಲಿ ಗಂಡಸಿನ ಶವವೊಂದು ಪತ್ತೆಯಾದ ಘಟನೆ ರವಿವಾರ ಬೆಳಗ್ಗೆ ನಡೆದಿದೆ.
ಶವವನ್ನು ಪರಿಶೀಲಿಸಿದಾಗ ಕಿಸೆಯಲ್ಲಿದ್ದ ಡ್ರೈವಿಂಗ್ ಲೈಸೆನ್ಸ್ ಮೂಲಕ ಕೊಡವೂರು ನಿವಾಸು ನಿತ್ಯಾನಂದ ಕೋಟ್ಯಾನ್ ಎಂದು ಗುರುತಿಸಲಾಗಿದೆ.
ಅವರ ಬೈಕ್ ಪಡುಕೆರೆ ರಸ್ತೆ ಬದಿ ಪತ್ತೆಯಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ: ಮೇ 2 ರಂದು ಕುಬೇರ ಲಕ್ಷ್ಮಿ ಪ್ರತಿಷ್ಠಾ ವರ್ಧಂತಿ
Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್ ಎಂ. ಪೈ ಬ್ಲಾಕ್ ಇಂದು ಲೋಕಾರ್ಪಣೆ
ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್ ಹೊಂದಿರುವ ಕ್ಯಾನ್ಸರ್ ಚಿಕಿತ್ಸೆ ಕ್ರಮ
Manipal; ಕೌಶಲಾಧಾರಿತ ಮಾನವ ಶಕ್ತಿ ಇದ್ದರೆ ಸರ್ವ ಸಾಧನೆ: ಕೆ.ವಿ. ಕಾಮತ್
Karkala ಡಾ| ಟಿಎಂಎ ಪೈ ರೋಟರಿ ಆಸ್ಪತ್ರೆಗೆ ಡಯಾಲಿಸಿಸ್ ಯಂತ್ರ ಕೊಡುಗೆ