ಆವಾಸ್ ಫಲಾನುಭವಿಗಳಿಗೆ 1.50 ಲಕ್ಷ
Team Udayavani, Oct 13, 2019, 10:44 AM IST
ಧಾರವಾಡ: ಮನೆ ಕಟ್ಟಿಸಿಕೊಳ್ಳಲು ಇಚ್ಛಿಸುವ ಹು-ಧಾ ಮಹಾನಗರ ಪಾಲಿಕೆ ವ್ಯಾಪ್ತಿಯ ಸಾರ್ವಜನಿಕರಿಗೆ ಕೇಂದ್ರ ಸರ್ಕಾರದ ಪ್ರಧಾನ ಮಂತ್ರಿ ಆವಾಸ್ ಯೋಜನೆಯಡಿ 1.50 ಲಕ್ಷ ಸಹಾಯಧನ ದೊರೆಯುತ್ತಿದ್ದು, ಯೋಜನೆಯ ಲಾಭ ಪಡೆಯಲು ಕೋರಲಾಗಿದೆ. ಯೋಜನೆ ಫಲಾನುಭವಿಗಳಾಗಲು ಇಚ್ಛಿಸಿರುವ ಕುಟುಂಬದ ಹೆಸರಿಗೆ ಈಗಾಗಲೇ ಪಕ್ಕಾ ಮನೆ ಇರಬಾರದು. ಫಲಾನುಭವಿಯು ಸ್ವಂತ ಜಾಗೆ ಅಥವಾ ಕಚ್ಚಾ ಮನೆ ಹೊಂದಿರಬೇಕು.
ಫಲಾನುಭವಿಯು ಸ್ವಂತ ಜಾಗೆಯಲ್ಲಿ ಮನೆ ಕಟ್ಟಿಕೊಳ್ಳಬಹುದು ಅಥವಾ ಮನೆ ವಿಸ್ತರಣೆ ಮಾಡಿಕೊಳ್ಳಬಹುದು. ಆದರೆ ಮನೆ ವಿಸ್ತರಣೆ ಬಯಸಿದ್ದಲ್ಲಿ ಕನಿಷ್ಟ 9 ಚಮೀಯಿಂದ 21 ಚಮೀ ವಿಸ್ತರಣೆ ಮಾಡಿಕೊಳ್ಳಬಹುದು.
ಒಂದು ವೇಳೆ ಹಾಲಿ ಮನೆ ಇದ್ದಲ್ಲಿ 30 ಚಮೀ ವರೆಗೆ ಇದ್ದಲ್ಲಿ, ವಿಸ್ತರಣೆಗೆ ಯೋಜನೆಯಲ್ಲಿ ಅವಕಾಶವಿರುವುದಿಲ್ಲ. ಕುಟುಂಬದ ವಾರ್ಷಿಕ ಆದಾಯ 3 ಲಕ್ಷ ಮೀರಿರಬಾರದು. ಮಾಹಿತಿಗಾಗಿ ದೂ: 0836-2213848, ಮಂಜುನಾಥ ವಗರನಾಳ-9945350393, ಅಕ್ಕಮ್ಮ-9845105696 ಸಂಪರ್ಕಿಸಬಹುದು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli; ಖರ್ಗೆ ಬ್ಲಾಕ್ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ
ಪ್ರಹ್ಲಾದ ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ ಹುಟ್ಟಿಕೊಂಡವರು: ದಿಂಗಾಲೇಶ್ವರ ಸ್ವಾಮೀಜಿ
BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್
Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ
Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್ ಸಲ್ಲಿಸಿಲ್ಲ
MUST WATCH
ಹೊಸ ಸೇರ್ಪಡೆ
Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ
Tollywood: ಅಧಿಕೃತವಾಗಿ ರಿವೀಲ್ ಆಯಿತು ‘ಕಲ್ಕಿ 2898 ಎಡಿʼ ಸಿನಿಮಾದ ರಿಲೀಸ್ ಡೇಟ್
Mumbai 26/11 ದಾಳಿಯ ವಕೀಲ ಉಜ್ವಲ್ ನಿಕಮ್ ಗೆ ಬಿಜೆಪಿ ಟಿಕೆಟ್, ಪೂನಮ್ ಗೆ ಕೊಕ್?
Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ
Sandalwood: ಜಪಾನ್ನಲ್ಲಿ ಈ ದಿನ ರಿಲೀಸ್ ಆಗಲಿದೆ ‘777 ಚಾರ್ಲಿʼ?