15ಕ್ಕೆ ವಿಚಾರ ಸಂಕಿರಣ
Team Udayavani, Oct 13, 2019, 3:35 PM IST
ಕನಕಪುರ: ರಾಷ್ಟ್ರಮಟ್ಟದ ವಿಚಾರ ಸಂಕಿರಣ ಅ.15ರ ಮಂಗಳವಾರ ಎಸ್. ಕೆ. ಸ್ಮಾರಕ ಭವನದಲ್ಲಿ ನಡೆಯಲಿದೆ ಎಂದು ರೂರಲ್ ಕಾಲೇಜಿನ ಪ್ರಾಂಶುಪಾಲರಾದ ಗೋವಿಂದಯ್ಯ ತಿಳಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ವಿಚಾರ ಸಂಕಿರಣವನ್ನು ಉಪಕುಲಪತಿಗಳು, ಕುಲಸಚಿವರು, ವಿಜ್ಞಾನಿಗಳು, ಚಿಂತಕರು ನಡೆಸಿಕೊಡಲಿದ್ದಾರೆ. 21ನೇ ಶತಮಾನದಲ್ಲಿ ಉನ್ನತ ಶಿಕ್ಷಣದ ಬದಲಾವಣೆಗಳು ಹಾಗೂ ಅಂತಾರಾಷ್ಟ್ರೀಯ ಮಟ್ಟದ ಸವಾಲುಗಳು ಎಂಬ ವಿಷಯದ ಚಿಂತನೆ ನಡೆಯಲಿದೆ. ರಾಜ್ಯ ಮಟ್ಟದ ವಿವಿಧ ಕಾಲೇಜುಗಳ ಸಂಶೋಧಕರು, ಪ್ರಾಧ್ಯಾಪಕರು ಮತ್ತು ಸ್ನಾತಕೋತ್ತರ ಪದವೀಧರರು ಭಾಗವಹಿಸಲಿದ್ದಾರೆ.
ಭಾಗವಹಿಸಲಿರುವ ಪ್ರತಿನಿಧಿಗಳಿಗೆ ಭೋಜನದ ವ್ಯವಸ್ಥೆ ಮಾಡಲಾಗಿದೆ. 200ರಿಂದ 250 ಜನ ಆಗಮಿಸುವ ನಿರೀಕ್ಷೆ ಇದೆ ಎಂದು ತಿಳಿಸಿದರು. ಆರ್ಇಎಸ್ ಸಂಸ್ಥೆ ಅಧ್ಯಕ್ಷ ಕೆ.ಬಿ. ನಾಗರಾಜು ಮತ್ತು ಕಾರ್ಯದರ್ಶಿ ರಮೇಶ್ ಮಾತನಾಡಿ, ನಮ್ಮ ಸಂಸ್ಥೆಯಿಂದ ನಡೆಯುವ ರಾಷ್ಟ್ರ ಮಟ್ಟದ ವಿಚಾರ ಸಂಕಿರಣಕ್ಕೆ ವಿವಿಧ ರಾಷ್ಟ್ರದ ಉಪನ್ಯಾಸಕರು, ಚಿಂತಕರು, ರಾಜ್ಯಮಟ್ಟದ ಪ್ರತಿನಿಧಿಗಳು, ಪಿಜಿ ವಿದ್ಯಾರ್ಥಿಗಳು ಆಗಮಿಸಲಿದ್ದಾರೆ ಎಂದು ಹೇಳಿದರು. ಈ ಸಂದರ್ಭದಲ್ಲಿ ಸಂಚಾಲಕ ನಂಜುಂಡಯ್ಯ, ಸದಸ್ಯರಾದ ವಿ.ಎನ್. ಮಂಜುನಾಥ್, ಪ್ರೊ.ಎಂ.ಕುಮಾರ್, ಪ್ರೊ.ಎಂ.ಪಿ. ಬಾಲಕೃಷ್ಣ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Tourist spot: ಪ್ರವಾಸಿಗರ ಡೆತ್ಸ್ಪಾಟ್ ಆಗಿರುವ ಸಂಗಮ
Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು
ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ
Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು
ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ
MUST WATCH
ಹೊಸ ಸೇರ್ಪಡೆ
ಬಿಜೆಪಿಗೆ ಆಶೀರ್ವಾದ ಮಾಡಲು ವಚನಾನಂದ ಶ್ರೀ ಕಾತರ: ಯತ್ನಾಳ್
Road Mishap: ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಸ್ಥಳದಲ್ಲೇ ಮೃತ್ಯು
WhatsApp ಚಾಟ್ ನಿಯಮ ಉಲ್ಲಂಘನೆ: ಬಳಕೆದಾರರಿಗೆ ತಾತ್ಕಾಲಿಕ ನಿರ್ಬಂಧ
LPG Cylinder: ವಾಣಿಜ್ಯ ಎಲ್ಪಿಜಿ ಸಿಲಿಂಡರ್ 19 ರೂ. ಇಳಿಕೆ; ಬೆಂಗಳೂರಿನಲ್ಲಿ 1825 ರೂ.
Notice: ವಿವಾದಾತ್ಮಕ ಹೇಳಿಕೆ… ಕಾಗವಾಡ ಶಾಸಕ ರಾಜು ಕಾಗೆ ಗೆ ನೋಟಿಸ್ ಜಾರಿ