ಅವೈಜ್ಞಾನಿಕ ಕೋಡಿ ನಿರ್ಮಾಣ


Team Udayavani, Oct 13, 2019, 4:02 PM IST

tk-tdy-2

ಬರಗೂರು: ಅವೈಜ್ಞಾನಿಕವಾಗಿ ಕೋಡಿ ನಿರ್ಮಾಣ ಮಾಡಿದ ಪರಿಣಾಮ ಕೆರೆ ಏರಿಯಲ್ಲಿ 2 ಕಡೆ ಬಿರುಕು ಬಿದ್ದು ನೀರು ವ್ಯರ್ಥವಾಗುತ್ತಿದ್ದು, ಸಣ್ಣ ನೀರಾವರಿ ಇಲಾಖೆ ಬೇಜವಾಬ್ದಾರಿ ಖಂಡಿಸಿ ರೈತರು ಪ್ರತಿಭಟನೆ ನಡೆಸಿದರು.

ಕಾರೇಹಳ್ಳಿ ಗ್ರಾಮದ ಸುತ್ತಮುತ್ತಲ ರೈತರಿಗೆ ಅಂತರ್ಜಲ ಹೆಚ್ಚಿಸುವ ನಿಟ್ಟಿನಲ್ಲಿ ಸಣ್ಣ ನೀರಾವರಿ ಇಲಾಖೆ 1.25 ಕೋಟಿ ರೂ. ವೆಚ್ಚದಲ್ಲಿ ಕೆರೆ ಅಭಿವೃದ್ಧಿ ಕಾಮಗಾರಿ ನಡೆಸುತ್ತಿದೆ. 73.13 ಎಕರೆ ವಿಸ್ತೀರ್ಣ ಹೊಂದಿರುವ ಕೆರೆ ಅಭಿವೃದ್ಧಿ ಕಾಮಗಾರಿ ಸಂಪೂರ್ಣ ಕಳಪೆಯಾಗಿದ್ದು, ಕೆರೆ ಏರಿ ನಿರ್ಮಾಣ ಹಂತದಲ್ಲಿ ಜೇಡಿ ಮಣ್ಣು ಹಾಕದಿರುವುದರಿಂದ ಬಿರುಕು ಮೂಡಿ ನೀರು ವ್ಯರ್ಥವಾಗುತ್ತಿದೆ. ಭಾರೀ ಮಳೆ ಬಂದರೆ ಕೆರೆ ಒಡೆಯುವ ಸಾಧ್ಯತೆ ಇದೆ ಎಂದು ಆತಂಕ ವ್ಯಕ್ತಪಡಿಸಿದರು.

ಪ್ರತಿಭಟನೆ ನೇತೃತ್ವ ವಹಿಸಿ ಮಾತನಾಡಿದ ಎಪಿಎಂಸಿ ಅಧ್ಯಕ್ಷ ನರಸಿಂಹೇ ಗೌಡ, ಕೆರೆ ಏರಿಗೆ ಬಳಸಿದ ಮಣ್ಣು ಉತ್ತ ಮವಾಗಿರದಿರುವುದರಿಂದಬಿರುಕು ಮೂಡಿದೆ. 10 ವರ್ಷದಿಂದ ಮಳೆ ಇಲ್ಲದೇ ಜನರು ಕಷ್ಟಪಡುತ್ತಿದ್ದರು. ಈ ಬಾರಿ ಮಳೆ ಬಂದು ಕರೆ ತುಂಬುವ ಸ್ಥಿತಿ ಇದ್ದರೂ ಕಳಪೆ ಕಾಮಗಾರಿಯಿಂದ ಆಸೆಗೆ ತಣ್ಣೀರು ಎರಚಿದಂತಾಗಿದೆ.

73 ಎಕರೆ ವಿಸ್ತೀರ್ಣದಲ್ಲಿ ನೀರು ನಿಂತರೆ ಪಕ್ಕದಲ್ಲಿರುವ ಸೋಲಾರ್‌ ಪ್ಲಾಂಟ್‌ ಜಲಾವೃತವಾಗುತ್ತದೆ. ಹೀಗಾಗಿ ಕೇವಲ 2 ಅಡಿ ಕೆರೆ ಕೋಡಿ ಎತ್ತರ ಮಾಡಿದ್ದಾರೆ ಎಂದು ಆರೋಪಿದರು. ಅಲ್ಪ ಪ್ರಮಾಣ ದಲ್ಲಿ ಮಳೆ ಬಂದರೂ ನೀರು ವ್ಯರ್ಥವಾಗಲಿದೆ. 6 ಅಡಿಗೆ ಕೋಡಿ ಎತ್ತರಿಸು ವಂತೆ ಒತ್ತಾಯಿಸಿದರು.

ಮುಖಂಡ ಕೆ.ಎನ್‌. ನರಸಿಂಹಪ್ಪ, ವಿಎಸ್‌ಎಸ್‌ಎನ್‌ ಮಾಜಿ ಅಧ್ಯಕ್ಷ ಡಿ. ಹನುಮೇಗೌಡ, ದ್ವಾರಕೀಶ್‌, ಕೆ.ಸಿ. ಕೃಷ್ಣೇಗೌಡ, ಮಾರಣ್ಣ, ಶ್ರೀರಾಮೇಗೌಡ, ಗಿರೀಶ್‌, ಶ್ರೀಧರ್‌, ದೊಡ್ಡಣ್ಣ ಇತರರಿದ್ದರು.

ಟಾಪ್ ನ್ಯೂಸ್

3-huliyaru

Huliyar: ಮರದ ಕೊಂಬೆ ಬಿದ್ದು ಕಾರು ಜಖಂ

2-

LS Polls: ಸಂಸದರ ಅಭಿವೃದ್ಧಿ ಕಾರ್ಯದಿಂದ ಕಾಂಗ್ರೆಸ್‌ಗೆ ನಡುಕ: ಗಾಯತ್ರಿ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

IPL 2024; ಚೆನ್ನೈ ಕಿಂಗ್ಸ್‌ಗೆ ಚೇಸಿಂಗ್‌ ಕಿಂಗ್‌ ಸವಾಲು

IPL 2024; ಚೆನ್ನೈ ಕಿಂಗ್ಸ್‌ಗೆ ಚೇಸಿಂಗ್‌ ಕಿಂಗ್‌ ಸವಾಲು

17

Justice: ಕೋಮು ದ್ವೇಷದಿಂದ ಹತ್ಯೆ ಪ್ರಕರಣ; ನಾಲ್ವರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ

Shivamogga; ಮಾಜಿ ಸಿಎಂಗಳ ಕುಟುಂಬ ಕಾಳಗಕ್ಕೆ ಈಶ್ವರಪ್ಪ ರಂಗು!

Shivamogga; ಮಾಜಿ ಸಿಎಂಗಳ ಕುಟುಂಬ ಕಾಳಗಕ್ಕೆ ಈಶ್ವರಪ್ಪ ರಂಗು!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3-huliyaru

Huliyar: ಮರದ ಕೊಂಬೆ ಬಿದ್ದು ಕಾರು ಜಖಂ

accident

Kunigal; ಬೈಕ್‌ಗೆ ಕಾರು ಡಿಕ್ಕಿ: ಯುವಕರಿಬ್ಬರು ಸ್ಥಳದಲ್ಲೇ ದುರ್ಮರಣ

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

1-qwewqe

Kunigal: ಸಶಸ್ತ್ರಪಡೆಯ ಪೊಲೀಸ್ ಪೇದೆಯ ಕೊಲೆಗೆ ಯತ್ನ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

3-huliyaru

Huliyar: ಮರದ ಕೊಂಬೆ ಬಿದ್ದು ಕಾರು ಜಖಂ

2-

LS Polls: ಸಂಸದರ ಅಭಿವೃದ್ಧಿ ಕಾರ್ಯದಿಂದ ಕಾಂಗ್ರೆಸ್‌ಗೆ ನಡುಕ: ಗಾಯತ್ರಿ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

IPL 2024; ಚೆನ್ನೈ ಕಿಂಗ್ಸ್‌ಗೆ ಚೇಸಿಂಗ್‌ ಕಿಂಗ್‌ ಸವಾಲು

IPL 2024; ಚೆನ್ನೈ ಕಿಂಗ್ಸ್‌ಗೆ ಚೇಸಿಂಗ್‌ ಕಿಂಗ್‌ ಸವಾಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.