ಗುಜರಾತ್ ಶಾಲೆ ಪ್ರಶ್ನೆ ಪತ್ರಿಕೆಯಲ್ಲಿ ಎಡವಟ್ಟು
Team Udayavani, Oct 14, 2019, 6:13 AM IST
ಅಹಮದಾಬಾದ್: “ಮಹಾತ್ಮಾಗಾಂಧಿ ಹೇಗೆ ಆತ್ಮಹತ್ಯೆ ಮಾಡಿಕೊಂಡರು?’- ಹೀಗೆಂದು ಗುಜರಾತ್ನ ಶಾಲೆಯಲ್ಲಿ ಆಯೋಜಿಸಲಾಗಿದ್ದ ಪರೀಕ್ಷೆಯ ಪ್ರಶ್ನೆ ಪತ್ರಿಕೆಯಲ್ಲಿ ಕೇಳಲಾಗಿದೆ. ಇದರ ಜತೆಗೆ ಮದ್ಯಪಾನ ನಿಷೇಧ ಇರುವ ರಾಜ್ಯದಲ್ಲಿ ಅಕ್ರಮವಾಗಿ ಮದ್ಯ ಸಾಗಣೆಯ ಬಗ್ಗೆಯೂ ಪ್ರಶ್ನೆ ಕೇಳಲಾಗಿದೆ.
ಸುಫಲಾಂ ಶಾಲಾ ವಿಕಾಸ್ ಸಂಕುಲ್ ಸಂಸ್ಥೆಯ ಶಾಲೆಗಳ 9ನೇ ತರಗತಿಯ ಆಂತರಿಕ ಮೌಲ್ಯಮಾಪನಾ ಪರೀಕ್ಷೆ ಪ್ರಶ್ನೆ ಪತ್ರಿಕೆಯಲ್ಲಿ ಅವುಗಳನ್ನು ಮುದ್ರಿಸಲಾಗಿದೆ. ಇದರಿಂದ ಗುಜ ರಾತ್ ಶಿಕ್ಷಣ ಇಲಾಖೆ ಮುಜುಗರಕ್ಕೆ ಗುರಿಯಾಗಿದೆ ಮಾತ್ರವಲ್ಲದೆ ತನಿಖೆಗೆ ಕೂಡ ಆದೇಶ ನೀಡಿದೆ. ವಿದ್ಯಾರ್ಥಿಗಳಿಗೆ ಕೇಳಲಾಗಿರುವ ಪ್ರಶ್ನೆಗಳು ಅತ್ಯಂತ ಆಕ್ಷೇಪಾ ರ್ಹವಾಗಿವೆ. ಈ ಪ್ರಶ್ನೆಗಳು ಪತ್ರಿಕೆಯಲ್ಲಿ ಕಂಡುಬಂದಿರುವ ಕುರಿತು ನಾವು ತನಿಖೆಗೆ ಆದೇಶಿಸಿದ್ದೇವೆ ಎಂದು ಗಾಂಧಿನಗರದ ಜಿಲ್ಲಾ ಶಿಕ್ಷಣಾಧಿಕಾರಿ ಭರತ್ ವಾಧೆರ್ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
MUST WATCH
ಹೊಸ ಸೇರ್ಪಡೆ
Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!
Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ
Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ