ಶ್ರದ್ಧಾ ಭಕ್ತಿಯಿಂದ ನವರಾತ್ರಿ ಉತ್ಸವ ಸಂಪನ್ನ


Team Udayavani, Oct 14, 2019, 4:56 PM IST

mumbai-tdy-1

ಪುಣೆ, ಅ. 13: ಪುಣೆಯ ಜನವಾಡಿ ಗೋಖಲೆ ನಗರದಲ್ಲಿರುವ ಶ್ರೀ ದುರ್ಗಾಕಾಳಿ ದೇವಿಯ ಮಂದಿರದಲ್ಲಿ 33ನೇ ವರ್ಷದ ನವರಾತ್ರಿ ಮಹೋತ್ಸವವು ಸೆ. 29ರಿಂದ ಅ. 8 ತನಕ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಲಿಂಗಪ್ಪ ಪೂಜಾರಿಯವರ ನೇತೃತ್ವದಲ್ಲಿ ಶ್ರದ್ಧಾ ಭಕ್ತಿಯೊಂದಿಗೆ ನಡೆಯಿತು.

ಅ.29ರಂದು ವೇದಮೂರ್ತಿ ಮಧುಕರ ಭಟ್‌ ಇವರು ಪುಣ್ಯಾಹವಾಚನ, ಬಿಂಬಶುದ್ಧಿ, ತ್ರಿನಾರಿಕೇಳ ಗಣಪತಿ ಹೋಮ ನಂತರ ಕಲಶ ಸ್ಥಾಪನೆ ನೆರವೇರಿಸಿದರು.

ಪ್ರತೀ ದಿನ ರಾತ್ರಿ ಭಕ್ತಾದಿಗಳಿಂದ ಭಜನ ಕಾರ್ಯಕ್ರಮ, ಶ್ರೀ ದೇವಿಯ ದರ್ಶನ ಹಾಗೂ ಮಹಾಪೂಜೆ, ಪ್ರಸಾದ ವಿತರಣೆ ನಡೆಯಿತು. ಅ. 8ರಂದು ದಸರಾ ವಿಶೇಷ ಪೂಜಾ ಕಾರ್ಯಕ್ರಮ ನಡೆದವು. ಭಕ್ತಾದಿಗಳಿಂದ ಭಜನ ಕಾರ್ಯಕ್ರಮ, ಲಿಂಗಪ್ಪ ಪೂಜಾರಿ ಅವರಿಂದ ಶ್ರೀ ದೇವಿ ದರ್ಶನ ಸೇವೆ, ಗಣೇಶ್‌ ಹೆಗ್ಡೆ ಅಗತ್ಯ ಅವರ ಪ್ರಾಯೋಜಕತ್ವದಲ್ಲಿ ಸಾರ್ವಜನಿಕ ಅನ್ನಂಸಂತರ್ಪಣೆ ನಡೆಯಿತು. ಸ್ಥಳೀಯ ಸಾವಿರಾರು ಸಂಖ್ಯೆಯಲ್ಲಿ ಭಕ್ತಾದಿಗಳು ಆಗಮಿಸಿದ್ದರು.

ನವರಾತ್ರಿ ಸಂದರ್ಭದ ಕಾರ್ಯಕ್ರಮಕ್ಕೆ ಬಂಟ್ಸ್‌ ಅಸೋಸಿಯೇಶನ್‌ ಪುಣೆ ಉಪಾಧ್ಯಕ್ಷ ಗಣೇಶ್‌ ಹೆಗ್ಡೆ, ಪುಣೆ ಬಿಲ್ಲವ ಸಂಘದ ಅಧ್ಯಕ್ಷ ವಿಶ್ವನಾಥ ಪೂಜಾರಿ ಕಡ್ತಲ, ತುಳುಕೂಟದ ಅಧ್ಯಕ್ಷ ಮೋಹನ್‌ ಶೆಟ್ಟಿ ಎಣ್ಣೆಹೊಳೆ, ಮಹಾಗಣಪತಿ ಯಕ್ಷಗಾನ ಮಂಡಳಿ ಅಧ್ಯಕ್ಷ ಪ್ರವೀಣ್‌ ಶೆಟ್ಟಿ ಪುತ್ತೂರು, ದಿನೇಶ್‌ ಪೂಜಾರಿ ಗಾಂಧಿ ಭವನ್‌, ರಮೇಶ್‌ ಶೆಟ್ಟಿ ಎನ್‌ಐಬಿಎಂ, ಶ್ರೀಧರ ಶೆಟ್ಟಿ , ಪಾಂಡುರಂಗ ಪೂಜಾರಿ, ಸತೀಶ್‌ ಪೂಜಾರಿ ಗುರುದತ್ತ, ವಿಶ್ವನಾಥ ಪೂಜಾರಿ ಕಪಿಲ, ನಾರಾಯಣ ಶೆಟ್ಟಿ, ಆನಂದ್‌ ಶೆಟ್ಟಿ, ದಿನೇಶ್‌ ಶೆಟ್ಟಿ ಉಜಿರೆ, ಸಂತೋಷ್‌ ಶೆಟ್ಟಿ ಎಣ್ಣೆಹೊಳೆ, ಸದಾಶಿವ ಸಾಲ್ಯಾನ್‌, ಶಿವರಾಮ ರೈ, ಉದಯ್‌ ಶೆಟ್ಟಿ ರಾಮ್‌ ನಗರ, ಶಂಕರ್‌ ಶೆಟ್ಟಿ, ಜಯಕರ ಶೆಟ್ಟಿ, ಗೋವರ್ಧನ್‌ ಶೆಟ್ಟಿ, ಸುನಿಲ್‌ ಪೂಜಾರಿ, ಸಂಜೀವ ಪೂಜಾರಿ ಮಯೂರ ಕಾಲನಿ,  ಜಗನ್ನಾಥ ಮೂಲ್ಯ, ಅರುಣ್‌ ಪೂಜಾರಿ, ಯಾದವ್‌ ಶೆಟ್ಟಿ, ಚೇತನ್‌ ಶೆಟ್ಟಿ, ಜಗನ್ನಾಥ್‌ ಶೆಟ್ಟಿ ಚಂದನ್‌ ನಗರ ಅವರು ಸಹಕಾರ ನೀಡಿದರು. ನೂರಾರು ಸಂಖ್ಯೆಯಲ್ಲಿ ಭಕ್ತಾದಿಗಳು ಉಪಸ್ಥಿತರಿದ್ದು ತೀರ್ಥ ಪ್ರಸಾದ ಸ್ವೀಕರಿಸಿದರು. ಮಂದಿರದ ಸದಸ್ಯರು ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಿದರು.

 

 ಚಿತ್ರ –ವರದಿ: ಕಿರಣ್‌ ಬಿ. ರೈ ಕರ್ನೂರು

ಟಾಪ್ ನ್ಯೂಸ್

1-qweqwqe

Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara: ಅಪಹಾಸ್ಯ ನೀಡಿದ ಅದೃಷ್ಟ

Desi Swara: ಅಪಹಾಸ್ಯ ನೀಡಿದ ಅದೃಷ್ಟ

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

ಬಹ್ರೈನ್‌: ಕೆಎನ್‌ಆರ್‌ಐ ನಿಯೋಗ -ಭಾರತ ರಾಯಭಾರಿ ಭೇಟಿ

ಬಹ್ರೈನ್‌: ಕೆಎನ್‌ಆರ್‌ಐ ನಿಯೋಗ -ಭಾರತ ರಾಯಭಾರಿ ಭೇಟಿ

Desi Swara: ಬಾಕ್ಸಿಂಗ್‌ ಟೂರ್ನ್ಮೆಂಟ್‌ -ಚಿನ್ನದ ಪದಕ ಮುಡಿಗೇರಿಸಿದ ಅವನೀಶ್‌ ಬೆಂಕಿ

Desi Swara: ಬಾಕ್ಸಿಂಗ್‌ ಟೂರ್ನ್ಮೆಂಟ್‌ -ಚಿನ್ನದ ಪದಕ ಮುಡಿಗೇರಿಸಿದ ಅವನೀಶ್‌ ಬೆಂಕಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qweqwqe

Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.