ಪಡ್ರೆ ಹೈಯರ್‌ ಸೆಕೆ‌ಂಡರಿ ಶಾಲಾ ಕಲೋತ್ಸವ ಉದ್ಘಾಟನೆ


Team Udayavani, Oct 15, 2019, 5:35 AM IST

padere

ಪೆರ್ಲ: ಪಡ್ರೆ ವಾಣೀನಗರ ಹೈಯರ್‌ ಸೆಕೆಂಡರಿ ಶಾಲೆಯಲ್ಲಿ ಕಲೋ ತ್ಸವ ಕಾರ್ಯಕ್ರಮ ನಡೆಯಿತು.

ಕಾರ್ಯಕ್ರಮವನ್ನು ದೀಪ ಬೆಳಗಿಸಿ ಉದ್ಘಾಟಿಸಿ ಮಾತನಾಡಿದ ಶಾಲಾ ಹಳೆ ವಿದ್ಯಾರ್ಥಿ, ಬೆಂಗಳೂರಿನ ಪತ್ರಕರ್ತೆ ವಿನುತಾ ಪೆರ್ಲ,ವಿದ್ಯಾರ್ಥಿಗಳು ತಮ್ಮಲ್ಲಿರುವ ಪ್ರತಿಭೆಯನ್ನು ಅನಾವರಣ ಗೊಳಿಸಲು ಸೂಕ್ತ ವೇದಿಕೆ ಶಾಲಾ ಕಲೋತ್ಸವ. ಮಕ್ಕಳು ಸಂಕುಚಿತ ಮನೋ ಭಾವ ದೂರ ಮಾಡಿ ವಿಶಾಲ ಹೃದಯಿಗಳಾಗಬೇಕು. ತಂತ್ರಜ್ಞಾನದಿಂದ ಪ್ರಯೋಜನವಿದೆ ನಿಜ.ಆದರೆ ಇದು ಉಜ್ವಲ ಸಂಸ್ಕೃತಿಯ ಮೇಲೆ ದುಷ್ಪರಿಣಾ ಮ ಬೀರುತ್ತಿದೆ. ಪುಸ್ತಕ ಓದುವ ಹವ್ಯಾಸ ಕ್ಷೀಣಿಸುತ್ತಿದೆ. ಸಾಮಾಜಿಕ ಮಾಧ್ಯಮ, ಮೊಬೈಲ್‌ಗ‌ಳಿಂದ ಕೌಟುಂಬಿಕ ಸಂಬಂಧಗಳು, ಅನ್ಯೋನತೆ ಮಾಯ ವಾಗುತ್ತಿವೆ. ಆದ್ದರಿಂದ ತಂತ್ರ ಜ್ಞಾನಗಳನ್ನು ಅಗತ್ಯಕ್ಕೆ ತಕ್ಕಂತೆ ಸದುಪಯೋಗ ಪಡಿಸಿಕೊಳ್ಳಬೇಕು.

ಅದರ ಗೀಳು ಅಂಟಿಸಿಕೊಳ್ಳಬಾರದು.ಪುಸ್ತಕ,ಪತ್ರಿಕೆ ಓದು,ವಾರ್ತಾ ವೀಕ್ಷಣೆ ಮೊದಲಾದವುಗಳಿಂದ ವರ್ತಮಾನದ ಅರಿವಿನ ಜತೆಗೆ ಸಾಮಾನ್ಯ ಜ್ಞಾನ ವೃದ್ಧಿಯು ಬೆಳೆಯುತ್ತದೆ.

ಕೇವಲ ಗ್ರೇಡ್‌, ಸ್ಥಾನಮಾನ, ಪ್ರಶಸ್ತಿ ಗಳಿಕೆಯಷ್ಟೇ ಸ್ಪರ್ಧೆಯ ಉದ್ದೇಶವಲ್ಲ. ಶ್ರದ್ಧೆ, ಶ್ರಮ, ದೃಢ ನಿರ್ಧಾರ, ಆತ್ಮಸ್ಥೈರ್ಯವಿದ್ದಲ್ಲಿ ಸ್ಪರ್ಧೆ ಗಳಲ್ಲಿ ವಿಜಯಗಳಿಸಲು ಸುಲಭ ಸಾಧ್ಯ. ಲಭಿಸುವ ಅವಕಾಶಗಳನ್ನು ಪೂರ್ಣ ವಾಗಿ ಬಳಸಿಕೊಂಡು ಯಶಸ್ಸು ಗಳಿಸಬೇಕು ಎಂದು ಹೇಳಿದರು. ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷ ಯತೀಂದ್ರ ರೈ. ಅಧ್ಯಕ್ಷತೆ ವಹಿಸಿದ್ದರು.ಎಂಪಿಟಿಎ ಅಧ್ಯಕ್ಷೆ ಹರಿಣಾಕ್ಷಿ, ಶಾಲಾ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ನರಸಿಂಹ ಪೂಜಾರಿ,ಪ್ರಾಂಶುಪಾಲ ಗಂಗಾಧರ ಕೆ,ಪ್ರಧಾನ ಶಿಕ್ಷಕ ವಾಸುದೇವ ನಾಯಕ್‌, ಹಿರಿಯ ಶಿಕ್ಷಕಿ ನಾಗರತ್ನ ಶುಭಾಶಂಸನೆ ಗೈದರು.ಕಲೋತ್ಸವ ಸಮಿತಿ ಸಂಚಾಲಕ ಶಿಕ್ಷಕರಾದ ರಾಜೇಶ್‌ ಮಾಸ್ತರ್‌ ಸ್ವಾಗತಿಸಿ, ಗೋಪಾಲ ಮಾಸ್ತರ್‌ ನಿರೂಪಿಸಿದರು.

ಟಾಪ್ ನ್ಯೂಸ್

Mangaluru ಫ್ಯಾಕ್ಟರಿಯ ಎಳನೀರಿನಲ್ಲಿ ಅಪಾಯಕಾರಿ ಅಂಶವಿಲ್ಲ!

Mangaluru ಫ್ಯಾಕ್ಟರಿಯ ಎಳನೀರಿನಲ್ಲಿ ಅಪಾಯಕಾರಿ ಅಂಶವಿಲ್ಲ!

Dharmasthala ಸಂಸ್ಕಾರವಂತ ಬದುಕು ನಮ್ಮದಾಗಲಿ: ಚಿತ್ರ ನಟ ದೊಡ್ಡಣ್ಣ ಕಳಕಳಿ

Dharmasthala ಸಂಸ್ಕಾರವಂತ ಬದುಕು ನಮ್ಮದಾಗಲಿ: ಚಿತ್ರ ನಟ ದೊಡ್ಡಣ್ಣ ಕಳಕಳಿ

Kasaragod ಚಿಗುರುಪಾದೆಯಲ್ಲಿ ಬಿದ್ದ ವಿಮಾನ ಮಾದರಿ ಡ್ರೋನ್‌!

Kasaragod ಚಿಗುರುಪಾದೆಯಲ್ಲಿ ಬಿದ್ದ ವಿಮಾನ ಮಾದರಿ ಡ್ರೋನ್‌!

Speed ​​Boat ಹೊರಟದ್ದು ಅಳಸಮುದ್ರಕ್ಕೆ; ತಲುಪಿದ್ದು ತೀರಕ್ಕೆ!

Speed ​​Boat ಹೊರಟದ್ದು ಅಳಸಮುದ್ರಕ್ಕೆ; ತಲುಪಿದ್ದು ತೀರಕ್ಕೆ!

BC Road, ಉಪ್ಪಿನಂಗಡಿಯಲ್ಲಿ ಸಂಚಾರ ಸಂಕಷ್ಟ : ಗಂಟೆಗಳ ಕಾಲ ಟ್ರಾಫಿಕ್‌ ಜಾಮ್‌

BC Road, ಉಪ್ಪಿನಂಗಡಿಯಲ್ಲಿ ಸಂಚಾರ ಸಂಕಷ್ಟ : ಗಂಟೆಗಳ ಕಾಲ ಟ್ರಾಫಿಕ್‌ ಜಾಮ್‌

Temperature Increase: ಮೊಟ್ಟೆ ದರ ಇಳಿಕೆ

Retail Market; ತಾಪಮಾನ ಏರಿಕೆ: ಮೊಟ್ಟೆ ದರ ಇಳಿಕೆ

Prajwal Revanna Case ಜಾಲತಾಣದಲ್ಲಿ ಅಶ್ಲೀಲ ವೀಡಿಯೋ ಡಿಲೀಟ್‌ ಮಾಡಿಸಲು ಕ್ರಮ: ಪರಂ

Prajwal Revanna Case ಜಾಲತಾಣದಲ್ಲಿ ಅಶ್ಲೀಲ ವೀಡಿಯೋ ಡಿಲೀಟ್‌ ಮಾಡಿಸಲು ಕ್ರಮ: ಪರಂ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

Malayali

12 ವರ್ಷಗಳಿಂದ ಮನೆಯಲ್ಲೇ ಕೃಷಿ ಮಾಡುವ ತಿರುವನಂತಪುರದ ದಂಪತಿ

ಕಾಸರಗೋಡು: 7 ಮಂದಿಗೆ ಸೋಂಕು

ಕಾಸರಗೋಡು: 7 ಮಂದಿಗೆ ಸೋಂಕು

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Mangaluru ಫ್ಯಾಕ್ಟರಿಯ ಎಳನೀರಿನಲ್ಲಿ ಅಪಾಯಕಾರಿ ಅಂಶವಿಲ್ಲ!

Mangaluru ಫ್ಯಾಕ್ಟರಿಯ ಎಳನೀರಿನಲ್ಲಿ ಅಪಾಯಕಾರಿ ಅಂಶವಿಲ್ಲ!

Dharmasthala ಸಂಸ್ಕಾರವಂತ ಬದುಕು ನಮ್ಮದಾಗಲಿ: ಚಿತ್ರ ನಟ ದೊಡ್ಡಣ್ಣ ಕಳಕಳಿ

Dharmasthala ಸಂಸ್ಕಾರವಂತ ಬದುಕು ನಮ್ಮದಾಗಲಿ: ಚಿತ್ರ ನಟ ದೊಡ್ಡಣ್ಣ ಕಳಕಳಿ

Kasaragod ಚಿಗುರುಪಾದೆಯಲ್ಲಿ ಬಿದ್ದ ವಿಮಾನ ಮಾದರಿ ಡ್ರೋನ್‌!

Kasaragod ಚಿಗುರುಪಾದೆಯಲ್ಲಿ ಬಿದ್ದ ವಿಮಾನ ಮಾದರಿ ಡ್ರೋನ್‌!

Speed ​​Boat ಹೊರಟದ್ದು ಅಳಸಮುದ್ರಕ್ಕೆ; ತಲುಪಿದ್ದು ತೀರಕ್ಕೆ!

Speed ​​Boat ಹೊರಟದ್ದು ಅಳಸಮುದ್ರಕ್ಕೆ; ತಲುಪಿದ್ದು ತೀರಕ್ಕೆ!

BC Road, ಉಪ್ಪಿನಂಗಡಿಯಲ್ಲಿ ಸಂಚಾರ ಸಂಕಷ್ಟ : ಗಂಟೆಗಳ ಕಾಲ ಟ್ರಾಫಿಕ್‌ ಜಾಮ್‌

BC Road, ಉಪ್ಪಿನಂಗಡಿಯಲ್ಲಿ ಸಂಚಾರ ಸಂಕಷ್ಟ : ಗಂಟೆಗಳ ಕಾಲ ಟ್ರಾಫಿಕ್‌ ಜಾಮ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.