“ಫೇಸ್ಬುಕ್ , ವಾಟ್ಸಾಪ್‌ ತ್ಯಜಿಸಿ ಪುಸ್ತಕ ಹಿಡಿದರೆ ಆರೋಗ್ಯ ವೃದ್ಧಿ’


Team Udayavani, Oct 15, 2019, 5:56 AM IST

1410KOTA5E

ಕೋಟ: ನಾವು ಆರೋಗ್ಯದ ಉದ್ದೇಶಕ್ಕಾಗಿ ವೈದ್ಯರ ಸಲಹೆಯಂತೆ ಕೆಟ್ಟ ವಸ್ತುಗಳನ್ನು ತ್ಯಜ್ಯಿಸಿ, ಒಳ್ಳೆಯ ವಸ್ತುಗಳನ್ನು ಸ್ವೀಕರಿಸುತ್ತೇವೆ. ಅದೇ ರೀತಿ ಒಂದು ತಿಂಗಳು ಫೇಸ್ಬುಕ್ ವಾಟ್ಸಾಪ್‌ಗ್ಳನ್ನು ತ್ಯಜಿಸಿ ಪುಸ್ತಕವನ್ನು ಓದುವ ಹವ್ಯಾಸ ರೂಢಿಸಿಕೊಳ್ಳುವ. ಪುಸ್ತಕ ನಮಗೆ ಉತ್ತಮ ಜ್ಞಾನದೊಂದಿಗೆ ಜೀವ, ಜೀವನಕ್ಕೆ ಆರೋಗ್ಯ ನೀಡುತ್ತದೆ ಎಂದು ಸಾಹಿತಿ ಜಯಂತ ಕಾಯ್ಕಿಣಿ ಅಭಿಪ್ರಾಯಪಟ್ಟರು.

ಅವರು ಕೋಟ ಕಾರಂತ ಕಲಾಭವನದಲ್ಲಿ ಕಾರಂತೋತ್ಸವದ ಪ್ರಯುಕ್ತ ಅ.13ರಂದು ಜರಗಿದ ಕಾರಂತ ನಮನ-ಜಯಂತ ಗಾನ ವೈಭವ ಕಾರ್ಯಕ್ರಮದಲ್ಲಿ ಸಿನೆಮಾ ಒಂದು ಮಾಯೆ ಎಂಬ ವಿಚಾರದ ಕುರಿತು ಮಾತನಾಡಿದರು.ಸಿನಿಮಾ ಅಚ್ಚಳಿಯದ ನೆನಪು ಉಳಿಸಿಬಿಡುತ್ತದೆ ಕೆಲವೊಮ್ಮೆ ಸಿನೆಮಾಗಳು ನಮ್ಮ ಮನದಲ್ಲಿ ಅಚ್ಚಳಿಯದ ನೆನಪುಗಳನ್ನು ಉಳಿಸಿ ಬಿಡುತ್ತದೆ ಹಾಗೂ ನಮ್ಮ ಜೀವನದ ಯಾವುದಾದರೊಂದು ಘಟನೆಯ ಜತೆ ಬೆಸೆದುಕೊಂಡಿರುತ್ತದೆ ಎಂದರು.

ವಿರಹ ಗೀತೆ ಬರೆಯುವವರೆಲ್ಲ ವಿರಹಿಗಳಲ್ಲ
ಸಾಮಾನ್ಯವಾಗಿ ವಿರಹಗೀತೆಗಳನ್ನು ಬರೆಯುವವರನ್ನು ವಿರಹಿಗಳು ಎಂದು ಜನ ತಿಳಿದಿರುತ್ತಾರೆ. ನನಗೂ ಕೂಡ ಸಾಕಷ್ಟು ಜನ ಆ ರೀತಿ ಕೇಳಿದ್ದಾರೆ. ಆದರೆ ಕಥೆ, ಸನ್ನಿವೇಶಕ್ಕೆ ತಕ್ಕಂತೆ ವಿಹರಗೀತೆಯ ಸಂದರ್ಭ ವಿರಹಿಗಳಾಗಿ, ಪ್ರೇಮಗೀತೆಗೆ ಪ್ರೇಮಿಯಂತೆ ಕಲ್ಪಿಸಿಕೊಂಡು ಹಾಡುಗಳನ್ನು ರಚಿಸುತ್ತೇವೆ ಹೊರತು ವಿರಹಗೀತೆ ಬರೆಯುವವರೆಲ್ಲ ವಿರಹಿಗಳಲ್ಲ. ಪ್ರೇಮ ಗೀತೆ ಬರೆಯುವವರು ಪ್ರೇಮಿಗಳಲ್ಲ ಎಂದರು.

ಉದ್ಯಮಿ ಪ್ರಶಾಂತ್‌ ಕುಂದರ್‌ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಪ್ರಮೋದ್‌ ಹಂದೆ,ನಿತ್ಯಾನಂದ ಗಾಂವ್ಕರ್‌, ರಘು ತಿಂಗಳಾಯ, ಶಿವರಾಮ ಪೂಜಾರಿ, ಯು.ಎಸ್‌. ಶೆಣೈ, ವರದೇಶ್‌, ಶ್ರೀರಾಜ್‌ ಗುಡಿ, ಅವಿನಾಶ್‌ ಕಾಮತ್‌ ಉಪಸ್ಥಿತರಿದ್ದರು.

ಸಭಾ ಕಾರ್ಯಕ್ರಮದ ಅನಂತರ ಖ್ಯಾತ ಗಾಯಕರಿಂದ ಜಯಂತ ಕಾಯ್ಕಿಣಿಯವರು ರಚಿಸಿದ ಹಾಡುಗಳ ಜಯಂತ ಗಾನ ವೈಭವ ಜರಗಿತು.

ಸಿನೆಮಾವೇ ಒಂದು ದೊಡ್ಡ ಧರ್ಮ
ಸಿನೆಮಾ ಭಾಷೆ, ಧರ್ಮ,ದೇಶಗಳನ್ನು ಮೀರಿದ ಭಾವನಾತ್ಮಕ ಜಗತ್ತು.ಎಲ್ಲರನ್ನೂ, ಎಲ್ಲವನ್ನೂ ಒಂದಾಗಿಸುವ ದೊಡ್ಡ ಶಕ್ತಿ ಇದಕ್ಕಿದೆ. ವ್ಯಕ್ತಿಯೊಬ್ಬ ಹೇಗೆ ಜೀವಿಸಬೇಕು, ಯಾವುದನ್ನು ಆದರ್ಶವಾಗಿ ಪಾಲಿಸಬೇಕು ಎನ್ನುವುದನ್ನು ಸಿನೆಮಾ ನಮಗೆ ತಿಳಿಸಿಕೊಡುತ್ತದೆ. ಕಲಾವಿದನಿಗೆ ತಾಯಿಯಂತೆ ಪ್ರೀತಿ ತೋರುತ್ತದೆ. ಆದ್ದರಿಂದ ಸಿನಿಮಾಕ್ಕಿಂತ ದೊಡ್ಡ ಧರ್ಮ ಬೇರೆ ಇಲ್ಲ ಎಂದು ಕಾಯ್ಕಿಣಿ ಅಭಿಪ್ರಾಯಪಟ್ಟರು ಹಾಗೂ ಸಿನಿಮಾದಲ್ಲಿ ಅಭಿನಯ ಸಹಜವಾಗಿರಬೇಕು, ಅಭಿನಯ ಭಾವನೆಯ ಪ್ರತಿ ಬಿಂಬವಾಗಿರಬೇಕು,ಚಹರೆಯ ಮೂಲಕವೇ ಎಲ್ಲವನ್ನು ಅರ್ಥ ಮಾಡಿಕೊಳ್ಳುವಂತಿರಬೇಕು ಎಂದರು.

ಟಾಪ್ ನ್ಯೂಸ್

ಈ ಪೆನ್‌ಡ್ರೈವ್‌ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್

ಈ ಪೆನ್‌ಡ್ರೈವ್‌ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್

Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ

Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ

Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೋಟಿಸ್

Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೊಟೀಸ್

LS Polls: ಲೋಕಸಭಾ ಚುನಾವಣೆಗೆ ಸ್ಪರ್ಧಿಸುತ್ತಾರಾ ಪ್ರಿಯಾಂಕಾ ಗಾಂಧಿ…? ವರದಿ ಹೇಳೋದೇನು

Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

Manipal; ಕೌಶಲಾಧಾರಿತ ಮಾನವ ಶಕ್ತಿ ಇದ್ದರೆ ಸರ್ವ ಸಾಧನೆ: ಕೆ.ವಿ. ಕಾಮತ್‌

Manipal; ಕೌಶಲಾಧಾರಿತ ಮಾನವ ಶಕ್ತಿ ಇದ್ದರೆ ಸರ್ವ ಸಾಧನೆ: ಕೆ.ವಿ. ಕಾಮತ್‌

Karkala ಡಾ| ಟಿಎಂಎ ಪೈ ರೋಟರಿ ಆಸ್ಪತ್ರೆಗೆ ಡಯಾಲಿಸಿಸ್‌ ಯಂತ್ರ ಕೊಡುಗೆ

Karkala ಡಾ| ಟಿಎಂಎ ಪೈ ರೋಟರಿ ಆಸ್ಪತ್ರೆಗೆ ಡಯಾಲಿಸಿಸ್‌ ಯಂತ್ರ ಕೊಡುಗೆ

ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್‌ ಅಡಿಕೆ ತೋಟಕ್ಕೆ ಹಾನಿ

ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್‌ ಅಡಿಕೆ ತೋಟಕ್ಕೆ ಹಾನಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಈ ಪೆನ್‌ಡ್ರೈವ್‌ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್

ಈ ಪೆನ್‌ಡ್ರೈವ್‌ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್

Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ

Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ

Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೋಟಿಸ್

Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೊಟೀಸ್

Sandalwood: ಇದು ನಿಜಕ್ಕೂ ಫ್ಯಾಮಿಲಿ ಡ್ರಾಮಾ!

Sandalwood: ಇದು ನಿಜಕ್ಕೂ ಫ್ಯಾಮಿಲಿ ಡ್ರಾಮಾ!

LS Polls: ಲೋಕಸಭಾ ಚುನಾವಣೆಗೆ ಸ್ಪರ್ಧಿಸುತ್ತಾರಾ ಪ್ರಿಯಾಂಕಾ ಗಾಂಧಿ…? ವರದಿ ಹೇಳೋದೇನು

Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.