ವರದೆ ನೀಡಿದರೂ ಸಿಗದ ಫಲ


Team Udayavani, Oct 15, 2019, 1:53 PM IST

hv-tdy-2

ಬಂಕಾಪುರ: ಪಟ್ಟಣದ ಜನತೆಗೆ ವರದಾ ನದಿಯ ನೀರು ತಲುಪಿಸುವ ಉದ್ದೇಶದಿಂದ 35 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಿರುವ ಜಾಕವೆಲ್‌ಗೆ ಪುರಸಭೆ ಆಡಳಿತ ಬೀಗ ಜಡೆದಿರುವುದರಿಂದ ಪಟ್ಟಣದ ಜನತೆ ಕುಡಿಯುವ ನೀರಿನಿಂದ ವಂಚಿತರಾಗುತ್ತಿದ್ದಾರೆ. ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರು ಈ ಹಿಂದೆ ಜಲ ಸಂಪನ್ಮೂಲ ಸಚಿವರಾಗಿದ್ದಾಗ ಪಟ್ಟಣದ ಜನತೆಗೆ ವರದಾ ನದಿಯ ನೀರು ಸರಬರಾಜು ಮಾಡುವ ಉದ್ದೇಶದಿಂದ ಚಾಲನೆ ನೀಡಲಾಗಿತ್ತು.

ಹಲಸೂರ ಹತ್ತಿರ ವರದಾ ನದಿ ದಡದಲ್ಲಿ ಜಾಕ್‌ವೆಲ್‌ ನಿರ್ಮಿಸಿ ಅಲ್ಲಿಂದ ನೀರನ್ನು ತವರಮೆಳ್ಳಿಹಳ್ಳಿ ಕೆರೆಗೆ ತುಂಬಿಸಿ ಅಲ್ಲಿ ನಿರ್ಮಿಸಲಾದ ನೀರು ಶುದ್ಧೀಕರಣ ಘಟಕದಿಂದ ಪೈಪ್‌ಲೈನ್‌ಗಳ ಮೂಲಕ ಬಂಕಾಪುರ ಪುರಸಭೆ ಹತ್ತಿರ ನಿರ್ಮಿಸಲಾದ ಟ್ಯಾಂಕ್‌ಗೆ ಸಿಪ್ಟ್ ಮಾಡಲಾಗಿತ್ತು. ಅಲ್ಲಿಂದ ಪಟ್ಟಣದ ಜನತೆಗೆ ನಳದ ಮೂಲಕ ಶುದ್ಧ ಕುಡಿಯುವ ನೀರನ್ನು ಪೂರೈಸುವ ಯೋಜನೆಗೆ ಬಸವರಾಜ ಬೊಮ್ಮಾಯಿ ಚಾಲನೆ ನೀಡಿದ್ದರು.

ಶಾಶ್ವತ ಕುಡಿಯುವ ನೀರಿನ ಯೋಜನೆಯನ್ನು ಬೊಮ್ಮಾಯಿ ಅವರು ಪಟ್ಟಣದ ಜನತೆಗೆ ಒದಗಿಸಿದ್ದಕ್ಕೆ ಸಾರ್ವಜನಿಕ ವಲಯದಿಂದ ಅಭಿನಂದನಾ ಮಹಾಪೂರವೇ ಹರಿದು ಬಂದಿತ್ತು. ಆದರೆ ಇದು ಬಹಳ ದಿನಗಳವರೆಗೆ ಉಳಿಯಲಿಲ್ಲ. ಕೆಲವು ದಿನಗಳಕ್ಕೆ ಕಮರಿತು. ಹೊಳೆಯ ನೀರನ್ನು ಜನತೆಗೆ ಪೂರೈಸಿದ ಪುರಸಭೆ ಆಡಳಿತ ಬೇಸಿಗೆಯಲ್ಲಿ ಹೊಳೆಯ ನೀರು ಖಾಲಿಯಾಗಿದೆ ಎಂಬ ನೆ ಹೇಳಿ ನೀರು ಪೂರೈಕೆ ಸ್ಥಗಿತಗೊಳಿಸಿತ್ತು.

ಆದರೆ ಇಗ ದಾಖಲೆ ಮಳೆಯಾಗಿದ್ದು, ಹೊಳೆ, ಕೆರೆ, ಕಟ್ಟೆ, ಹಳ್ಳ, ಕೊಳ್ಳಗಳು ತುಂಬಿ ಕೊಡಿಬಿದ್ದಿವೆ. ಆದರೂ ಕೂಡಾ ಪುರಸಭೆಯವರು ಪಟ್ಟಣದ ಜನತೆಗೆ ನದಿ ನೀರನ್ನು ಪೂರೈಕೆ ಮಾಡುವಲ್ಲಿ ವಿಫಲರಾಗಿದ್ದಾರೆ. ಮಳೆಗಾಲದಲ್ಲಿ ಸಾಕಷ್ಟು ನೀರು ಸಂಗ್ರಹವಿದ್ದರೂ ಕೂಡಾ ಅದನ್ನು ಸದ್ಬಳಕೆ ಮಾಡಿಕೊಂಡು ಸಾರ್ವಜನಿಕರಿಗೆ ತಲುಪಿಸುವಲಿ ಪುರಸಭೆ ಆಡಳಿತ ವಿಫಲವಾಗಿದೆ. ಮಳೆಗಾಲದಲ್ಲಿಯೇ 10ರಿಂದ 15 ದಿನಗಳಿಗೊಮ್ಮೆ ನಳದ ನೀರು ಪುರೈಕೆ ಮಾಡುತ್ತಿರುವ ಪುರಸಭೆ ಬೇಸಿಗೆಯಲ್ಲಿ ಇನ್ನೇನು ಕಾದಿದೆ ಎಂಬ ಚಿಂತೆ ಸಾರ್ವಜನಿಕರದ್ದಾಗಿದೆ. ತವರಮೆಳ್ಳಿಹಳ್ಳಿ ಸಮೀಪ ನಿರ್ಮಿಸಲಾದ ನೀರು ಶುದ್ಧೀಕರಣ

ಘಟಕ ಅಸ್ವತ್ಛತೆಯಿಂದ ಕುಡಿದೆ. ಅಲ್ಲಲ್ಲಿ ಪಾಚಿಗಳು ಬೆಳೆದು ದುರ್ನಾತ ಬೀರುತ್ತಿದೆ. ಕೆಲಸಗಾರರಿಲ್ಲದೇ ಘಟಕಕ್ಕೆ ಬೀಗ ಜಡೆದಿರುವುದರಿಂದ ಸರಕಾರದ ಮಹತ್ತರ ಯೋಜನೆ ವಿಫಲವಾಗಲು ಕಾರಣವಾಗಿದೆ. ಕೂಡಲೇ ಸಂಬಂದಪಟ್ಟ ಅಧಿಕಾರಿಗಳು ಎಚ್ಚೆತ್ತುಕೊಂಡು ಪಟ್ಟಣದ ಜನತೆಗೆ ವರದಾ ನದಿ ನೀರು ಪೂರೈಸಬೇಕು ಎಂಬುದು ಬಂಕಾಪುರ ನಾಗರಿಕರ ಆಶಯ.

 

-ಸದಾಶಿವ ಹಿರೇಮಠ

ಟಾಪ್ ನ್ಯೂಸ್

1-24-tuesday

Daily Horoscope: ಹೊಸ ವ್ಯವಹಾರ ಆರಂಭಿಸಲು ಚಿಂತನೆ, ಆರೋಗ್ಯ ತೃಪ್ತಿಕರ

Karnataka ಮೇಲ್ಮನೆ ಏರಲು ಮೂರು ಪಕ್ಷದಲ್ಲೂ ಪೈಪೋಟಿ

Karnataka ಮೇಲ್ಮನೆ ಏರಲು ಮೂರು ಪಕ್ಷದಲ್ಲೂ ಪೈಪೋಟಿ

ಗೋರ್ಕಲ್ಲುಮನೆ ಕೆರೆ ಹೂಳೆತ್ತಿದರೆ ಹತ್ತಾರು ಎಕರೆ ಕೃಷಿಗೆ ವರದಾನ

ಗೋರ್ಕಲ್ಲುಮನೆ ಕೆರೆ ಹೂಳೆತ್ತಿದರೆ ಹತ್ತಾರು ಎಕರೆ ಕೃಷಿಗೆ ವರದಾನ

SSLC ಪರೀಕ್ಷೆ -2, 3ಕ್ಕೆ ಕೃಪಾಂಕ ಇಲ್ಲ; ಸಚಿವ ಮಧು ಬಂಗಾರಪ್ಪ

SSLC ಪರೀಕ್ಷೆ -2, 3ಕ್ಕೆ ಕೃಪಾಂಕ ಇಲ್ಲ; ಸಚಿವ ಮಧು ಬಂಗಾರಪ್ಪ

Karnataka Govt.ಹೊರಗುತ್ತಿಗೆ ನೌಕರರ ನೇಮಕಕ್ಕೂ ಮೀಸಲಾತಿ

Karnataka Govt.ಹೊರಗುತ್ತಿಗೆ ನೌಕರರ ನೇಮಕಕ್ಕೂ ಮೀಸಲಾತಿ

vJune 13: 11 ಮೇಲ್ಮನೆ ಸ್ಥಾನಗಳಿಗೆ ಚುನಾವಣೆ, ಅಂದೇ ಫ‌ಲಿತಾಂಶ

June 13: 11 ಮೇಲ್ಮನೆ ಸ್ಥಾನಗಳಿಗೆ ಚುನಾವಣೆ, ಅಂದೇ ಫ‌ಲಿತಾಂಶ

Karnataka PUC-2 Result; ಇಂದು ದ್ವಿತೀಯ ಪಿಯು ಪರೀಕ್ಷೆ-2 ಫ‌ಲಿತಾಂಶ

Karnataka PUC-2 Result; ಇಂದು ದ್ವಿತೀಯ ಪಿಯು ಪರೀಕ್ಷೆ-2 ಫ‌ಲಿತಾಂಶ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lokayukta

Haveri; ಇಸ್ಪೀಟ್ ಆಟಕ್ಕೆ ಲಂಚ:ಪಿಎಸ್ಐ, ಕಾನ್ ಸ್ಟೆಬಲ್ ಲೋಕಾಯುಕ್ತ ಬಲೆಗೆ

ಶಿಕ್ಷಕ ವೃತ್ತಿ ಅತ್ಯಂತ ಪವಿತ್ರ: ಚಕ್ರವರ್ತಿ ಸ್ವಾಮೀಜಿ

ಶಿಕ್ಷಕ ವೃತ್ತಿ ಅತ್ಯಂತ ಪವಿತ್ರ: ಚಕ್ರವರ್ತಿ ಸ್ವಾಮೀಜಿ

ಅಬ್ಬಾ…ತರಕಾರಿ ಬಲು ದುಬಾರಿ..! ಗ್ರಾಹಕರ ಜೇಬಿಗೆ ಕತ್ತರಿ

ಅಬ್ಬಾ…ತರಕಾರಿ ಬಲು ದುಬಾರಿ..! ಗ್ರಾಹಕರ ಜೇಬಿಗೆ ಕತ್ತರಿ

ಬ್ಯಾಡಗಿ- ಮದುವೆ ಮೂಲ ಅರ್ಥ ಕಳೆದುಕೊಳ್ತಿದೆ: ಸ್ವಾಮೀಜಿ

ಬ್ಯಾಡಗಿ- ಮದುವೆ ಮೂಲ ಅರ್ಥ ಕಳೆದುಕೊಳ್ತಿದೆ: ಸ್ವಾಮೀಜಿ

LS Polls: ಮನೆ ಯಜಮಾನನ್ನು ಕಳೆದುಕೊಂಡ ದುಖ:ದ ನಡುವೆ ಮತ ಚಲಾಯಿಸಿದ ಕುಟುಂಬ ಸದಸ್ಯರು

LS Polls: ಮನೆ ಯಜಮಾನನ್ನು ಕಳೆದುಕೊಂಡ ದುಃಖದ ನಡುವೆ ನಡುವೆ ಮತ ಚಲಾಯಿಸಿದ ಕುಟುಂಬ ಸದಸ್ಯರು

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

1-24-tuesday

Daily Horoscope: ಹೊಸ ವ್ಯವಹಾರ ಆರಂಭಿಸಲು ಚಿಂತನೆ, ಆರೋಗ್ಯ ತೃಪ್ತಿಕರ

Karnataka ಮೇಲ್ಮನೆ ಏರಲು ಮೂರು ಪಕ್ಷದಲ್ಲೂ ಪೈಪೋಟಿ

Karnataka ಮೇಲ್ಮನೆ ಏರಲು ಮೂರು ಪಕ್ಷದಲ್ಲೂ ಪೈಪೋಟಿ

ಗೋರ್ಕಲ್ಲುಮನೆ ಕೆರೆ ಹೂಳೆತ್ತಿದರೆ ಹತ್ತಾರು ಎಕರೆ ಕೃಷಿಗೆ ವರದಾನ

ಗೋರ್ಕಲ್ಲುಮನೆ ಕೆರೆ ಹೂಳೆತ್ತಿದರೆ ಹತ್ತಾರು ಎಕರೆ ಕೃಷಿಗೆ ವರದಾನ

SSLC ಪರೀಕ್ಷೆ -2, 3ಕ್ಕೆ ಕೃಪಾಂಕ ಇಲ್ಲ; ಸಚಿವ ಮಧು ಬಂಗಾರಪ್ಪ

SSLC ಪರೀಕ್ಷೆ -2, 3ಕ್ಕೆ ಕೃಪಾಂಕ ಇಲ್ಲ; ಸಚಿವ ಮಧು ಬಂಗಾರಪ್ಪ

Karnataka Govt.ಹೊರಗುತ್ತಿಗೆ ನೌಕರರ ನೇಮಕಕ್ಕೂ ಮೀಸಲಾತಿ

Karnataka Govt.ಹೊರಗುತ್ತಿಗೆ ನೌಕರರ ನೇಮಕಕ್ಕೂ ಮೀಸಲಾತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.