ದಾಲ್ಚಿನ್ನಿ ದರ್ಬಾರ್‌

ಮಸಾಲ ಅಷ್ಟೇ ಅಲ್ಲ, ಮಹೌಷಧವೂ ಹೌದು

Team Udayavani, Oct 16, 2019, 4:54 AM IST

u-3

ಪ್ರಾಚೀನ ಕಾಲದಿಂದಲೂ ದಾಲಿcನ್ನಿಯನ್ನು ಮಸಾಲೆ ಪದಾರ್ಥವನ್ನಾಗಿ ಉಪಯೋಗಿಸುತ್ತಿದ್ದೇವೆ. 20-40 ಅಡಿ ಎತ್ತರ ಬೆಳೆಯುವ ಈ ಮರದ ತವರೂರು ಕೇರಳ ಮತ್ತು ಶ್ರೀಲಂಕಾ ಎನ್ನುತ್ತಾರೆ. ಎಲೆಯನ್ನು ಪಲಾವ್‌ ಎಲೆ ಎಂದೂ, ಮರದ ತೊಗಟೆಯನ್ನು ಚಕ್ಕೆ ಎಂದೂ ಉಪಯೋಗಿಸುವ ಅನೇಕರಿಗೆ, ದಾಲಿcನ್ನಿ ಚಕ್ಕೆಯ ಔಷಧೀಯ ಗುಣಗಳು ತಿಳಿದಿಲ್ಲ. ಈ ಮಸಾಲಾ ಪದಾರ್ಥಕ್ಕೆ, ಕಾಯಿಲೆಗಳನ್ನು ದೂರ ಮಾಡುವ ಶಕ್ತಿಯೂ ಇದೆ.

1. ಒಂದು ಬಟ್ಟಲು ನೀರಿಗೆ, ಅರ್ಧ ಚಮಚ ದಾಲಿcನ್ನಿ ಚಕ್ಕೆ ಪುಡಿ, ಕಾಳು ಮೆಣಸಿನ ಪುಡಿ ಬೆರೆಸಿ ಕುದಿಸಿ, ನಂತರ ಜೇನು ಬೆರೆಸಿ ದಿನಕ್ಕೆ ಮೂರು ಬಾರಿ ಕುಡಿದರೆ.

– ಶೀತ, ಕೆಮ್ಮು, ನೆಗಡಿ ಗುಣವಾಗುತ್ತದೆ.
-ಹೊಟ್ಟೆ ಹುಣ್ಣಿಗೆ ರಾಮಬಾಣ.
– ರೋಗನಿರೋಧಕ ಶಕ್ತಿ ಹೆಚ್ಚುತ್ತದೆ.
-ಮೂತ್ರಕೋಶದ ಸೋಂಕು ಕಡಿಮೆಯಾಗುತ್ತದೆ.

2. ದಾಲ್ಚಿನ್ನಿ ಚಕ್ಕೆಯನ್ನು ಲಿಂಬೆರಸದಲ್ಲಿ ತೇಯ್ದು –
-ಗಂಟಲಿನ ಹೊರಭಾಗಕ್ಕೆ ಹಚ್ಚಿದರೆ ಟಾನ್ಸಿಲ…, ಗಂಟಲುನೋವು ಕಡಿಮೆಯಾಗುತ್ತದೆ.
-ಮುಖಕ್ಕೆ ಹಚ್ಚಿದರೆ ಮೊಡವೆ ಮತ್ತು ಕಲೆ ಮಾಯವಾಗುತ್ತದೆ.

3. ಒಂದು ಲೋಟ ಹಾಲಿಗೆ ಅರ್ಧ ಚಮಚ ದಾಲಿcನ್ನಿ ಪುಡಿ ಹಾಕಿ, ಕುದಿಸಿ ಕುಡಿದರೆ
-ಜೀರ್ಣ ಶಕ್ತಿ ವೃದ್ಧಿಸುತ್ತದೆ.
-ವಾಯು ಪ್ರಕೋಪವನ್ನು ತಡೆಯುತ್ತದೆ.
-ತೂಕವಿಳಿಸಲು, ಕೊಬ್ಬು ಕರಗಿಸಲು ಸಹಕಾರಿ.
-ಚರ್ಮದ ಸೋಂಕು ನಿವಾರಿಸುತ್ತದೆ.
-ರಾತ್ರಿ ಮಲಗುವುದಕ್ಕೆ ಮುನ್ನ ಕುಡಿದರೆ ಚೆನ್ನಾಗಿ ನಿದ್ರೆ ಬರುತ್ತದೆ.

4. ದಾಲ್ಚಿನ್ನಿ ಪುಡಿ ಮತ್ತು ಜೇನುತುಪ್ಪವನ್ನು ಸಮಪ್ರಮಾಣದಲ್ಲಿ ಬೆರೆಸಿ ಸೇವಿಸಿದರೆ…
-ಉಬ್ಬಸ ರೋಗಿಗಳು ಪ್ರತಿನಿತ್ಯ ಮೂರು ಬಾರಿ ಸೇವಿಸುವುದರಿಂದ ಅಸ್ತಮಾ ಕಡಿಮೆಯಾಗುತ್ತದೆ.

5. ದಾಲ್ಚಿನ್ನಿ ತೈಲ
– ವಸಡಿಗೆ ಹಚ್ಚಿದರೆ ಹಲ್ಲುನೋವು ಕಡಿಮೆ ಆಗುತ್ತದೆ.
-ಕ್ಷಯದ ಗಾಯಗಳಿಗೆ ಲೇಪಿಸಿದರೆ, ಶೀಘ್ರವಾಗಿ ಉಪಶಮನವಾಗುತ್ತದೆ.

-ಗೀತಾ ಎಸ್‌. ಭಟ್ಕಳ

ಟಾಪ್ ನ್ಯೂಸ್

Davanagere; ಟೈರ್ ಸಿಡಿದು ಸೇತುವೆ ಮೇಲಿಂದ ಉರುಳಿದ ಕಾರು:ಇಬ್ಬರು ಮೃತ್ಯು

Ullal Beach ಸಮುದ್ರ ಪಾಲಾಗುತ್ತಿದ್ದ ವಿದ್ಯಾರ್ಥಿಯ ರಕ್ಷಣೆ

Ullal Beach ಸಮುದ್ರ ಪಾಲಾಗುತ್ತಿದ್ದ ವಿದ್ಯಾರ್ಥಿಯ ರಕ್ಷಣೆ

Bailur ಉಮಿಕ್ಕಳ ಬೆಟ್ಟದಲ್ಲಿ ಬೆಂಕಿ ಅವಘಡ; ಪರಶುರಾಮ ಥೀಮ್‌ಪಾರ್ಕ್‌ ಸುರಕ್ಷಿತ

Bailur ಉಮಿಕ್ಕಳ ಬೆಟ್ಟದಲ್ಲಿ ಬೆಂಕಿ ಅವಘಡ; ಪರಶುರಾಮ ಥೀಮ್‌ಪಾರ್ಕ್‌ ಸುರಕ್ಷಿತ

Belthangady ವಿದ್ಯುತ್‌ ಕಂಬಕ್ಕೆ ಟಿಪ್ಪರ್‌ ಢಿಕ್ಕಿ

Belthangady ವಿದ್ಯುತ್‌ ಕಂಬಕ್ಕೆ ಟಿಪ್ಪರ್‌ ಢಿಕ್ಕಿ

Snake; ನೀರಿಲ್ಲದ ಬಾವಿಗೆ ಬಿದ್ದ ನಾಗರಹಾವಿನ ರಕ್ಷಣೆ

Snake; ನೀರಿಲ್ಲದ ಬಾವಿಗೆ ಬಿದ್ದ ನಾಗರಹಾವಿನ ರಕ್ಷಣೆ

Highway ಕಾಮಗಾರಿಯ ಸ್ಕ್ರಾಪ್ ಕಳವು: ಆರೋಪಿಗಳು ಪರಾರಿ; ಸಿಬಂದಿಯದೇ ಕೃತ್ಯ!

Highway ಕಾಮಗಾರಿಯ ಸ್ಕ್ರಾಪ್ ಕಳವು: ಆರೋಪಿಗಳು ಪರಾರಿ; ಸಿಬಂದಿಯದೇ ಕೃತ್ಯ!

Fraud Case ಷೇರು ಮಾರುಕಟ್ಟೆ ಹೆಸರಿನಲ್ಲಿ ಮಹಿಳೆಗೆ ವಂಚನೆ

Fraud Case ಷೇರು ಮಾರುಕಟ್ಟೆ ಹೆಸರಿನಲ್ಲಿ ಮಹಿಳೆಗೆ ವಂಚನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಅಪರೂಪದ ಅತಿಥಿ

ಅಪರೂಪದ ಅತಿಥಿ

Untitled-2

ಅವತಾರಪುರುಷ ಶ್ರೀರಾಮ

ಗರ್ಭಪಾತ ತಿದ್ದುಪಡಿ ಕಾಯ್ದೆಯಿಂದ ಏನೇನು ಅನುಕೂಲಗಳಿವೆ?

ಗರ್ಭಪಾತ ತಿದ್ದುಪಡಿ ಕಾಯ್ದೆಯಿಂದ ಏನೇನು ಅನುಕೂಲಗಳಿವೆ?

ಅಮ್ಮನ ಸೀರೆಗೆ ಬೆಲೆ ಕಟ್ಟಲು ಸಾಧ್ಯವೆ?

ಅಮ್ಮನ ಸೀರೆಗೆ ಬೆಲೆ ಕಟ್ಟಲು ಸಾಧ್ಯವೆ?

ಮಾವಿನ ಬಗ್ಗೆ ಮನದ ಮಾತು…

ಮಾವಿನ ಬಗ್ಗೆ ಮನದ ಮಾತು…

MUST WATCH

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

ಹೊಸ ಸೇರ್ಪಡೆ

Davanagere; ಟೈರ್ ಸಿಡಿದು ಸೇತುವೆ ಮೇಲಿಂದ ಉರುಳಿದ ಕಾರು:ಇಬ್ಬರು ಮೃತ್ಯು

Ullal Beach ಸಮುದ್ರ ಪಾಲಾಗುತ್ತಿದ್ದ ವಿದ್ಯಾರ್ಥಿಯ ರಕ್ಷಣೆ

Ullal Beach ಸಮುದ್ರ ಪಾಲಾಗುತ್ತಿದ್ದ ವಿದ್ಯಾರ್ಥಿಯ ರಕ್ಷಣೆ

Bailur ಉಮಿಕ್ಕಳ ಬೆಟ್ಟದಲ್ಲಿ ಬೆಂಕಿ ಅವಘಡ; ಪರಶುರಾಮ ಥೀಮ್‌ಪಾರ್ಕ್‌ ಸುರಕ್ಷಿತ

Bailur ಉಮಿಕ್ಕಳ ಬೆಟ್ಟದಲ್ಲಿ ಬೆಂಕಿ ಅವಘಡ; ಪರಶುರಾಮ ಥೀಮ್‌ಪಾರ್ಕ್‌ ಸುರಕ್ಷಿತ

Belthangady ವಿದ್ಯುತ್‌ ಕಂಬಕ್ಕೆ ಟಿಪ್ಪರ್‌ ಢಿಕ್ಕಿ

Belthangady ವಿದ್ಯುತ್‌ ಕಂಬಕ್ಕೆ ಟಿಪ್ಪರ್‌ ಢಿಕ್ಕಿ

Snake; ನೀರಿಲ್ಲದ ಬಾವಿಗೆ ಬಿದ್ದ ನಾಗರಹಾವಿನ ರಕ್ಷಣೆ

Snake; ನೀರಿಲ್ಲದ ಬಾವಿಗೆ ಬಿದ್ದ ನಾಗರಹಾವಿನ ರಕ್ಷಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.