ಶಾಸಕ ಉಮೆಶ್ ಕತ್ತಿ ಸಂತೈಸಲು ಮುಖ್ಯಮಂತ್ರಿ ಬಿ.ಎಸ್.ವೈ. ವಿಫಲ ಪ್ರಯತ್ನ

ಮುನಿಸಿಕೊಂಡಿರುವ ಕತ್ತಿ ಭೇಟಿಗೆ ಅವರದ್ದೇ ಹೊಟೇಲ್ ಗೆ ಹೋಗಿ ಉಪಹಾರ ಸೇವಿಸಿದ ಬಿಎಸ್ ವೈ

Team Udayavani, Oct 15, 2019, 8:01 PM IST

Katthi-CM-730

ಬೆಳಗಾವಿ: ಬೆಳಗಾವಿ ಭೇಟಿಗೆಂದು ಬೆಂಗಳೂರಿನಿಂದ ಇಲ್ಲಿನ ಸಾಂಬ್ರಾ ವಿಮಾನ ನಿಲ್ದಾಣಕ್ಕೆ ಬಂದಿಳಿದಿರುವ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಮೊದಲಿಗೆ ಪಕ್ಷದಲ್ಲಿನ ಅಸಮಧಾನ ಶಮನದ ಕೆಲಸಕ್ಕೆ ಕೈ ಹಾಕಿದ್ದಾರೆ.

ಮುಖ್ಯಮಂತ್ರಿ ಅವರು ಬೆಳಗಾವಿಗೆ ಬರುವುದನ್ನು ತಿಳಿದ ಹುಕ್ಕೇರಿ ಶಾಸಕ ಉಮೇಶ ಕತ್ತಿ ಅವರು ಮುಖ್ಯಮಂತ್ರಿಯವರನ್ನು ಭೇಟಿಯಾಗದೇ ತೆರಳಲು ಯೋಚಿಸಿದರು. ಆದರೆ ಈ ವಿಚಾರ ತಿಳಿದು ತಕ್ಷಣವೇ ಎಚ್ಚೆತ್ತುಕೊಂಡ ಯಡಿಯೂರಪ್ಪ ವಿಮಾನ ನಿಲ್ದಾಣದಿಂದ ತಮ್ಮ ವಾಸ್ತವ್ಯಕ್ಕೆ ನಿಗದಿಯಾಗಿದ್ದ ಸರ್ಕ್ಯೂಟ್ ಹೌಸ್ ಗೆ ತೆರಳದೇ ನೇರವಾಗಿ ಕತ್ತಿ ಮಾಲೀಕತ್ವದ ಹೊಟೇಲ್ ಗೆ ತೆರಳಿದರು. ಅಲ್ಲಿ ಬಿ.ಎಸ್.ವೈ ಅವರು ಉಮೇಶ್ ಕತ್ತಿ ಅವರನ್ನು ತನ್ನ ಪಕ್ಕದಲ್ಲಿಯೇ ಕುಳ್ಳಿರಿಸಿಕೊಂಡು ಪಕ್ಷದ ಸ್ಥಳೀಯ ನಾಯಕರ ಜೊತೆಯಲ್ಲಿ ಉಪಹಾರ ಸೇವಿಸಿದರು.

ಉಪ್ಪಿಟ್ಟು, ಅವಲಕ್ಕಿ, ಸ್ಯಾಂಡ್ ವಿಚ್, ಚಹಾ ಸೇವಿಸಿದ ಮುಖ್ಯಮಂತ್ರಿಯವರು ಉಮೇಶ ಕತ್ತಿ ಅವರೊಡನೆ ಸ್ವಲ್ಪ ಹೊತ್ತು ಲೋಕಾಭಿರಾಮವಾಗಿ ಮಾತನಾಡಿದರು. ಮುಖ್ಯಮಂತ್ರಿಯವರ ಎದುರಿನಲ್ಲಿ ಯಾವುದೇ ಮುನಿಸನ್ನು ಕತ್ತಿ ಅವರು ತೋರ್ಪಡಿಸಿದರೂ ಅವರಿಗೆ ಒಳಗೊಳಗೆ ಅಸಮಾಧಾನ ಇದ್ದಿದ್ದು ಕಂಡು ಬರುತ್ತಿತ್ತು.

ರಾಜ್ಯಸಭಾ ಸದಸ್ಯ ಡಾ. ಪ್ರಭಾಕರ ಕೋರೆ, ವಿಧಾನ ಪರಿಷತ್ ಸದಸ್ಯ ಮಹಾಂತೇಶ ಕವಟಗಿಮಠ, ಶಾಸಕರಾದ ಅಭಯ ಪಾಟೀಲ, ಅನಿಲ ಬೆನಕೆ, ಮಹಾದೇವಪ್ಪ ಯಾದವಾಡ, ದುರ್ಯೋಧನ ಐಹೊಳೆ ಮತ್ತು ಇತರರು ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಅವರ ಜೊತೆಯಲ್ಲಿದ್ದರು.

ಟಾಪ್ ನ್ಯೂಸ್

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Sullia ಮನೆಯಿಂದ ನಗ, ನಗದು ಕಳವು

Sullia ಮನೆಯಿಂದ ನಗ, ನಗದು ಕಳವು

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ

IPL 2024; ಮುಂಬೈ ವಿರುದ್ಧ ಭರ್ಜರಿ ಗೆಲುವು; ಮೂರಕ್ಕೇರಿದ ರಾಹುಲ್‌ ಪಡೆ

IPL 2024; ಮುಂಬೈ ವಿರುದ್ಧ ಭರ್ಜರಿ ಗೆಲುವು; ಮೂರಕ್ಕೇರಿದ ರಾಹುಲ್‌ ಪಡೆ

Sullia ಮರ ಕಡಿಯುತ್ತಿದ್ದಾಗ ದುರ್ಘ‌ಟನೆ; ಮರಗಳ ನಡುವೆ ಸಿಲುಕಿ ವ್ಯಕ್ತಿ ಸಾವು

Sullia ಮರ ಕಡಿಯುತ್ತಿದ್ದಾಗ ದುರ್ಘ‌ಟನೆ; ಮರಗಳ ನಡುವೆ ಸಿಲುಕಿ ವ್ಯಕ್ತಿ ಸಾವು

yogi adityanath

Kolkatta; ಸಂಪತ್ತು ಹಂಚಿಕೆ ಮಾಡುತ್ತೇವೆ: ಉ.ಪ್ರ.ಸಿಎಂ ಯೋಗಿ ಘೋಷಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರದ ರಾಜ್ಯಗಳಲ್ಲಿ ಎಸ್‌ಸಿಪಿ, ಟಿಎಸ್‌ಪಿ ಕಾಯ್ದೆ ಜಾರಿ ಮಾಡಿಲ್ಲ: ಸಿಎಂ

BJP ಅಧಿಕಾರದ ರಾಜ್ಯಗಳಲ್ಲಿ ಎಸ್‌ಸಿಪಿ, ಟಿಎಸ್‌ಪಿ ಕಾಯ್ದೆ ಜಾರಿ ಮಾಡಿಲ್ಲ: ಸಿಎಂ

CM Siddaramaiah ನನ್ನ ಮಗ ಮೃತಪಟ್ಟಾಗ ಮೋದಿ,ಸುಷ್ಮಾ ಸಹಾಯ ಮಾಡಿಲ್ಲ

CM Siddaramaiah ನನ್ನ ಮಗ ಮೃತಪಟ್ಟಾಗ ಮೋದಿ,ಸುಷ್ಮಾ ಸಹಾಯ ಮಾಡಿಲ್ಲ

ಮಗನ ಪರ ಸೆರಗೊಡ್ಡಿ ಮತಯಾಚಿಸಿದ ಸಚಿವೆ ಹೆಬ್ಬಾಳಕರ್

ಮಗನ ಪರ ಸೆರಗೊಡ್ಡಿ ಮತಯಾಚಿಸಿದ ಸಚಿವೆ ಹೆಬ್ಬಾಳಕರ್

Siddaramaiah ಚುನಾವಣೆ ನಂತರ ನಮ್ಮೊಂದಿಗೆ ಬರುತ್ತಾರೆ: ರಮೇಶ ಜಾರಕಿಹೊಳಿ

Siddaramaiah ಚುನಾವಣೆ ನಂತರ ನಮ್ಮೊಂದಿಗೆ ಬರುತ್ತಾರೆ: ರಮೇಶ ಜಾರಕಿಹೊಳಿ

ಉತ್ತರದವರು ಸಿಎಂ ಆಗಲು ಬಿಜೆಪಿ ಗೆಲ್ಲಿಸಿ; ಬಸನಗೌಡ ಪಾಟೀಲ

ಉತ್ತರದವರು ಸಿಎಂ ಆಗಲು ಬಿಜೆಪಿ ಗೆಲ್ಲಿಸಿ; ಬಸನಗೌಡ ಪಾಟೀಲ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Sullia ಮನೆಯಿಂದ ನಗ, ನಗದು ಕಳವು

Sullia ಮನೆಯಿಂದ ನಗ, ನಗದು ಕಳವು

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ

IPL 2024; ಮುಂಬೈ ವಿರುದ್ಧ ಭರ್ಜರಿ ಗೆಲುವು; ಮೂರಕ್ಕೇರಿದ ರಾಹುಲ್‌ ಪಡೆ

IPL 2024; ಮುಂಬೈ ವಿರುದ್ಧ ಭರ್ಜರಿ ಗೆಲುವು; ಮೂರಕ್ಕೇರಿದ ರಾಹುಲ್‌ ಪಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.