ಆನ್‌ಲೈನ್‌ ಸೇಲ್‌, ಭರ್ಜರಿ ಡಿಸ್ಕೌಂಟ್‌ ಮೇಲೆ ಸರಕಾರದ ಕಣ್ಣು


Team Udayavani, Oct 15, 2019, 9:10 PM IST

u-15

ಹೊಸದಿಲ್ಲಿ: ಆನ್‌ಲೈನ್‌ ಮಾರಾಟ ತಾಣಗಳು ಹಬ್ಬದ ಮಾರಾಟದ ವೇಳೆ ಭಾರೀ ಡಿಸ್ಕೌಂಟ್‌ ನೀಡಿ ನಿಯಮಾವಳಿಗಳನ್ನು ಉಲ್ಲಂಘಿಸುತ್ತಿವೆ ಎಂಬ ಆರೋಪಗಳ ಹಿನ್ನೆಲೆಯಲ್ಲಿ ಅವುಗಳ ಮೇಲೆ ಕೇಂದ್ರ ಸರಕಾರ ಕಣ್ಣಿಟ್ಟಿದೆ. ಮಾರಾಟ ತಾಣಗಳಾದ ಅಮೆಜಾನ್‌ ಮತ್ತು ಫ್ಲಿಪ್‌ಕಾರ್ಟ್‌ ಹಬ್ಬದ ಮಾರಾಟ ಹೆಸರಿನಲ್ಲಿ ಮಿತಿಗಿಂತ ಹೆಚ್ಚು ಕಡಿಮೆ ದರಕ್ಕೆ ಸರಕುಗಳನ್ನು ಮಾರಾಟ ಮಾಡುತ್ತಿದ್ದು ಇದರಿಂದ ಸಮಸ್ಯೆಯಾಗುತ್ತಿದೆ ಎಂಬ ಆರೋಪ ಚಿಲ್ಲರೆ ಮಾರಾಟಗಾರರದ್ದಾಗಿದೆ.

ಕಳೆದ ಫೆಬ್ರವರಿಯಲ್ಲಿ ಭಾರತಾದ್ಯಂತ ಚಿಲ್ಲರೆ ಮಾರಾಟದಲ್ಲಿ ತೊಡಗಿರುವ 13 ಕೋಟಿ ಮಂದಿಯ ಹಿತಾಸಕ್ತಿಯ ಅನ್ವಯ ಹೊಸ ನಿಯಮವನ್ನು ಕೇಂದ್ರ ಸರಕಾರ ಜಾರಿಗೊಳಿಸಿದ್ದು, ಭಾರೀ ದರ ಕಡಿತ ಮಾರಾಟದಿಂದ ರಕ್ಷಿಸುವ ಉದ್ದೇಶ ಹೊಂದಿತ್ತು. ದರ ಕಡಿತ ಮಾರಾಟದಿಂದ ಸಣ್ಣ ವ್ಯಾಪಾರಿಗಳಿಗೆ ಹಾನಿಯಾಗುತ್ತಿರುವ ಹಿನ್ನೆಲೆಯಲ್ಲಿ ಅಂತರ್ಜಾಲ ಮಾರಾಟ ತಾಣಗಳಿಗೆ ಮೂಗುದಾರ ಹಾಕಲು ಉದ್ದೇಶಿಸಿದ ಬೆನ್ನಲ್ಲೇ ಅಮೆರಿಕದಿಂದ ಇದಕ್ಕೆ ಆಕ್ಷೇಪ ವ್ಯಕ್ತವಾಗಿದ್ದು, ದಿಲ್ಲಿ-ವಾಷಿಂಗ್ಟನ್‌ ನಡುವಿನ ಮಾರಾಟ ಒಪ್ಪಂದಗಳ ಮೇಲೆ ಪರಿಣಾಮ ಬೀರಿತ್ತು.

ಅಮೆಜಾನ್‌, ಫ್ಲಿಪ್‌ಕಾರ್ಟ್‌ಗಳು ನಾವು ಸರಕಾರದ ನಿಯಮದಂತೆಯೇ ವ್ಯಾಪಾರ ನಡೆಸುತ್ತಿದ್ದೇವೆ ಎಂದು ಹೇಳಿದರೂ ಚಿಲ್ಲರೆ ಮಾರಾಟಗಾರರು ಇದರ ವಿರುದ್ಧ ಕಿಡಿಕಾರಿದ್ದರು.

ಸದ್ಯ ಮಾರಾಟ ತಾಣಗಳ ವಿರುದ್ಧ ದಾಖಲಾದ ದೂರುಗಳ ಕುರಿತಾಗಿ ಮತ್ತು ಅಖೀಲ ಭಾರತೀಯ ಮಾರಾಟಗಾರರ ಒಕ್ಕೂಟ (ಸಿಎಐಟಿ) ಸಲ್ಲಿಸಿದ ಸಾಕ್ಷ್ಯಗಳನ್ನು ಕೇಂದ್ರ ಸರಕಾರ ಪರಿಶೀಲಿಸುತ್ತಿದೆ ಎನ್ನಲಾಗಿದೆ. ಎರಡೂ ಕಂಪೆನಿಗಳ ವಿರುದ್ಧ ಕ್ರಮ ಕೈಗೊಳ್ಳುವದನ್ನು ಕೇಂದ್ರದ ಅಧಿಕಾರಿಗಳು ತಳ್ಳಿಹಾಕಿದ್ದರೂ, ಎರಡೂ ಕಂಪೆನಿಗಳ ಅಧಿಕೃತ ವ್ಯಕ್ತಿಗಳಿಗೆ ಸಮನ್ಸ್‌ ಜಾರಿಮಾಡಲಾಗಿದೆ.

ಇದೇ ವೇಳೆ ಭಾರೀ ದರ ಕಡಿತ ಮಾರಾಟದಿಂದಾಗಿ ಗ್ರಾಹಕರು ಆನ್‌ಲೈನ್‌ ಖರೀದಿಗೆ ಮುಂದಾಗುತ್ತಾರೆ. ಹಬ್ಬದ ಸಮಯದಲ್ಲಿ ಸಾಮಾನ್ಯ ಅಂಗಡಿಯವರಿಗೆ ಇದರಿಂದ ಶೇ.30ರಿಂದ ಶೇ.40ರಷ್ಟು ಮಾರಾಟ ಕಡಿಮೆಯಾಗಿದೆ ಎಂದು ಒಕ್ಕೂಟದ ಮುಖ್ಯ ಕಾರ್ಯದರ್ಶಿ ಪ್ರವೀಣ್‌ ಖಂಡೇಲ್ವಾಲ್‌ ಹೇಳಿದ್ದಾರೆ.

ಟಾಪ್ ನ್ಯೂಸ್

1——asdsad

IPL ರೋಚಕ ಪಂದ್ಯ:ರಾಜಸ್ಥಾನ್‌ ವಿರುದ್ಧ ಹೈದರಾಬಾದ್ ಗೆ 1 ರನ್ ಜಯ

Boeing aircraft: ಬೋಯಿಂಗ್‌ ವಿಮಾನದ ದೋಷ ಪತ್ತೆ ಮಾಡಿದ್ದ ಮಾಹಿತಿದಾರ ದಿಢೀರ್‌

Boeing aircraft: ಬೋಯಿಂಗ್‌ ವಿಮಾನದ ದೋಷ ಪತ್ತೆ ಮಾಡಿದ್ದ ಮಾಹಿತಿದಾರ ದಿಢೀರ್‌

1-wewqewqe

BJP; ಭಾರತ ವಿಶ್ವ ಮಟ್ಟದಲ್ಲಿ ಮಿಂಚಿದ್ದು ಮೋದಿ ಅಭಿವೃದ್ಧಿಯಿಂದ: ಅಣ್ಣಾಮಲೈ

1-asdsad

Farmers ಸಂಪೂರ್ಣ ಸಾಲ ಮನ್ನಾ ಮಾಡದಿದ್ದರೆ ಬೀದಿಗಿಳಿದು ಹೋರಾಟ:ಯಡಿಯೂರಪ್ಪ

Jignesh Mevani: ಮೋದಿ ಪರಿವಾರ ಎಂದರೆ ಪ್ರಜ್ವಲ್‌ ರೇವಣ್ಣನಂಥವರಾ?; ಜಿಗ್ನೇಶ್‌

Jignesh Mevani: ಮೋದಿ ಪರಿವಾರ ಎಂದರೆ ಪ್ರಜ್ವಲ್‌ ರೇವಣ್ಣನಂಥವರಾ?; ಜಿಗ್ನೇಶ್‌

MP D.K. Suresh: ದೇವೇಗೌಡರ ಕುಟುಂಬವನ್ನು 420 ಎಂದು ಕರೆಯಲ್ಲ: ಡಿಕೆಸು

MP D.K. Suresh: ದೇವೇಗೌಡರ ಕುಟುಂಬವನ್ನು 420 ಎಂದು ಕರೆಯಲ್ಲ: ಡಿಕೆಸು

China: ಭಾರೀ ಮಳೆಗೆ ಕುಸಿದ ಹೈವೇ: ಚೀನಾದಲ್ಲಿ ಕನಿಷ್ಠ 48 ಸಾವು

China: ಭಾರೀ ಮಳೆಗೆ ಕುಸಿದ ಹೈವೇ: ಚೀನಾದಲ್ಲಿ ಕನಿಷ್ಠ 48 ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

GST ಎಪ್ರಿಲ್‌ನಲ್ಲಿ 2.10 ಲಕ್ಷ ಕೋಟಿ ರೂ. ಜಿಎಸ್‌ಟಿ ಸಂಗ್ರಹ !

GST ಎಪ್ರಿಲ್‌ನಲ್ಲಿ 2.10 ಲಕ್ಷ ಕೋಟಿ ರೂ. ಜಿಎಸ್‌ಟಿ ಸಂಗ್ರಹ !

Godrej:  ಜನಪ್ರಿಯ ಗೋದ್ರೆಜ್‌ ಸಮೂಹ ಇಬ್ಭಾಗ: ಜಮ್ಶೆಡ್‌, ನಾದಿರ್‌ ನೂತನ ಮುಖ್ಯಸ್ಥರು

Godrej:  ಜನಪ್ರಿಯ ಗೋದ್ರೆಜ್‌ ಸಮೂಹ ಇಬ್ಭಾಗ: ಜಮ್ಶೆಡ್‌, ನಾದಿರ್‌ ನೂತನ ಮುಖ್ಯಸ್ಥರು

LPG Cylinders: ವಾಣಿಜ್ಯ ಬಳಕೆಯ ಎಲ್‌ ಪಿಜಿ ಸಿಲಿಂಡರ್ ಬೆಲೆ ಮತ್ತೆ ಇಳಿಕೆ; ಹೊಸ ದರ ಎಷ್ಟು?

LPG Cylinders: ವಾಣಿಜ್ಯ ಬಳಕೆಯ ಎಲ್‌ ಪಿಜಿ ಸಿಲಿಂಡರ್ ಬೆಲೆ ಮತ್ತೆ ಇಳಿಕೆ; ಹೊಸ ದರ ಎಷ್ಟು?

Gold price drops by Rs 1,530 in one day

Gold Rate; ಚಿನ್ನದ ಬೆಲೆ ಒಂದೇ ದಿನ 1,530 ರೂ. ಇಳಿಕೆ: ಗ್ರಾಹಕರಿಗೆ ನಿರಾಳ

Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ

Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

35

Siddaramaiah: ಚುನಾವಣೆ ಬಂದಾಗ ಮೋದಿಗೆ ರಾಜ್ಯದ ನೆನಪು; ಸಿದ್ದು

1——asdsad

IPL ರೋಚಕ ಪಂದ್ಯ:ರಾಜಸ್ಥಾನ್‌ ವಿರುದ್ಧ ಹೈದರಾಬಾದ್ ಗೆ 1 ರನ್ ಜಯ

Prajwal Revanna: ಪ್ರಜ್ವಲ್‌ ಶೀಘ್ರ ಬಂಧನ: ಡಾ| ಜಿ. ಪರಮೇಶ್ವರ್‌

Prajwal Revanna: ಪ್ರಜ್ವಲ್‌ ಶೀಘ್ರ ಬಂಧನ: ಡಾ| ಜಿ. ಪರಮೇಶ್ವರ್‌

Protest: ಪ್ರಜ್ವಲ್‌, ರೇವಣ್ಣ ಬಂಧನಕ್ಕೆ ಆಗ್ರಹಿಸಿ ಪ್ರತಿಭಟನೆ

Protest: ಪ್ರಜ್ವಲ್‌, ರೇವಣ್ಣ ಬಂಧನಕ್ಕೆ ಆಗ್ರಹಿಸಿ ಪ್ರತಿಭಟನೆ

Rahul Gandhi: ಜನಗಣತಿಯಿಂದಲೇ ಅಸಲಿ ರಾಜಕೀಯ ಶುರು: ರಾಹುಲ್‌

Rahul Gandhi: ಜನಗಣತಿಯಿಂದಲೇ ಅಸಲಿ ರಾಜಕೀಯ ಶುರು: ರಾಹುಲ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.