ಸಾವಯವ ಕೃಷಿಕರಿಗೆ ಹೆಚ್ಚಿನ ಸವಲತ್ತು ಕಲ್ಪಿಸಿ


Team Udayavani, Oct 16, 2019, 3:00 AM IST

savayava

ಕೆ.ಆರ್‌.ನಗರ: ಸಾವಯವ ಕೃಷಿಯಲ್ಲಿ ತೊಡಗುವ ರೈತರಿಗೆ ಸರ್ಕಾರ ಹೆಚ್ಚಿನ ಪ್ರಮಾಣದ ಸಹಾಯ ಮತ್ತು ಸವಲತ್ತು ಕಲ್ಪಿಸಬೇಕು ಎಂದು ಶಾಸಕ ಸಾ.ರಾ.ಮಹೇಶ್‌ ಹೇಳಿದರು. ಪಟ್ಟಣದ ಎಚ್‌.ಡಿ.ದೇವೇಗೌಡ ಸಮುದಾಯ ಭವನದಲ್ಲಿ ಕೃಷಿ ತಂತ್ರಜ್ಞಾನ ನಿರ್ವಹಣಾ ಸಂಸ್ಥೆ ಮತ್ತು ತಾಲೂಕು ಯುವ ರೈತ ವೇದಿಕೆ ಸಂಯುಕ್ತಾಶ್ರಯದಲ್ಲಿ ಮಂಗಳವಾರ ನಡೆದ ತಾಲೂಕು ಮಟ್ಟದ ಕಿಸಾನ್‌ಗೊಷ್ಠಿಯಲ್ಲಿ ಮಾತನಾಡಿದ ಅವರು, ಸಾವಯವ ಕೃಷಿ ಮಾಡುವುದರಿಂದ ವಿಷಮುಕ್ತ ಬೆಳೆ ಬೆಳೆಯಬಹುದು. ರೈತರು ಈ ಪದ್ಧತಿ ಅಳವಡಿಸಿಕೊಳ್ಳಬೇಕು ಎಂದರು.

ಗ್ರಾಮೀಣ ಭಾಗದಲ್ಲಿ ಕೃಷಿಗೆ ಪೂರಕ ವಿಚಾರಗೊಷ್ಠಿ, ತರಬೇತಿ ಶಿಬಿರಗಳನ್ನು ಅಧಿಕಾರಿಗಳು ಆಯೋಜಿಸಬೇಕು. ರೈತರ ಮನೆ ಬಾಗಿಲಿಗೆ ಸವಲತ್ತು ತಲುಪಿಸಬೇಕು ಎಂದು ಸೂಚಿಸಿದ ಶಾಸಕರು, ಸಾವಯವ ಕೃಷಿ ಮಾಡುವ ರೈತರನ್ನು ಗುರುತಿಸಿ ಪ್ರೋತ್ಸಾಹಿಸಬೇಕು. ಮುಂದಿನ ದಿನಗಳಲ್ಲಿ ತಾಲೂಕು ಕೇಂದ್ರದಲ್ಲಿ ಸಾವಯವ ಕೃಷಿಕರ ಸಮಾವೇಶ ನಡೆಸಲಾಗುವುದು ಎಂದರು.

ತಾಪಂ ಅಧ್ಯಕ್ಷೆ ಎ.ಬಿ.ಮಲ್ಲಿಕಾ ಮಾತನಾಡಿ, ರೈತರು ಕೃಷಿ ತಜ್ಞರು ಮತ್ತು ಇಲಾಖೆಯ ಅಧಿಕಾರಿಗಳ ಸಲಹೆ, ಸೂಚನೆ ಪಡೆದುಕೊಳ್ಳಬೇಕು ಎಂದರು. ನಾಗನಹಳ್ಳಿ ಸಾವಯವ ಕೃಷಿ ಸಂಶೋಧನಾ ಕೇಂದ್ರದ ವಿಸ್ತರಣಾ ಶಿಕ್ಷಣ ಘಟಕದ ವಿಜ್ಞಾನಿಗಳಾದ ಡಾ.ಜಯಲಕ್ಷ್ಮೀ ಮತ್ತು ಡಾ.ಸಿ.ಗೋವಿಂದರಾಜು, ಸಾವಯವ ಕೃಷಿ ಬಗ್ಗೆ ಮಾಹಿತಿ ನೀಡಿದರು.

ತಾಲೂಕು ಯುವ ರೈತ ವೇದಿಕೆ ಅಧ್ಯಕ್ಷ ಎ.ಎಸ್‌.ರಾಮಪ್ರಸಾದ್‌, ತಹಶೀಲ್ದಾರ್‌ ಎಂ.ಮಂಜುಳಾ, ತಾಪಂ ಇಒ ಎಚ್‌.ಡಿ.ಗಿರೀಶ್‌, ಧರ್ಮಸ್ಥಳ ಸಂಸ್ಥೆಯ ಗಂಗಾಧರರಾಯ್‌, ಸಹಾಯಕ ಕೃಷಿ ನಿರ್ದೇಶಕ ಎಸ್‌.ಶಶಿಧರ್‌, ತೋಟಗಾರಿಕಾ ಹಿರಿಯ ಸಹಾಯಕ ನಿರ್ದೇಶಕ ಎನ್‌.ಪ್ರಸನ್ನ, ಸಹಾಯಕ ಮೀನುಗಾರಿಕಾ ನಿರ್ದೇಶಕ ಭರತ್‌ಕುಮಾರ್‌, ಪಶುಪಾಲನಾ ಸಹಾಯಕ ನಿರ್ದೇಶಕ ಡಾ.ರವಿಕುಮಾರ್‌, ರೇಷ್ಮೆ ವಿಸ್ತರಣಾಧಿಕಾರಿ ಕರಿಯಪ್ಪ, ಸ್ತ್ರೀಶಕ್ತಿ ಸಂಘಟನೆಗಳ ಪದಾಧಿಕಾರಿಗಳು, ಸದಸ್ಯರು, ರೈತರು ಹಾಜರಿದ್ದರು.

ಟಾಪ್ ನ್ಯೂಸ್

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

Sumalatha (2)

BJP ಸೇರಿದುದರ ಅರ್ಥ ಎಚ್‌ಡಿಕೆಗೆ ಸಂಪೂರ್ಣ ಸಹಕಾರ: ಸುಮಲತಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

bjp-congress

E.C.ನೋಟಿಸ್‌ಗೆ ಉತ್ತರಿಸಲು ಸಮಯ ಕೇಳಿದ ಬಿಜೆಪಿ, ಕಾಂಗ್ರೆಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.