ಸಾಯೋವರೆಗೂ ನಾನೇ ಎಂಎಲ್ ಎ ಆಗಿರ್ತೀನಿ: ಉಮೇಶ ಕತ್ತಿ


Team Udayavani, Oct 15, 2019, 11:15 PM IST

umesh-katti

ಬೆಳಗಾವಿ: ಇನ್ನೂ 10 ವರ್ಷ ಶಾಸಕನಾಗಿ ಕೆಲಸ ಮಾಡುತ್ತೇನೆ. ಸಾಯೋವರೆಗೂ ನಾನೇ ಶಾಸಕನಾಗಿ ಇರುತ್ತೇನೆ. ಇನ್ನೂ 17 ಸ್ಥಾನಗಳು ಬಾಕಿ ಇವೆ ನಾನೇಕೆ ನಿರಾಶೆಯಾಗಲಿ ಎಂದು ಹುಕ್ಕೇರಿ ಶಾಸಕ ಉಮೇಶ ಕತ್ತಿ ಹೇಳಿದರು.

ನಗರದಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಭೇಟಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 24ನೇ ವಯಸ್ಸಿನಲ್ಲಿ ನಾನು ಶಾಸಕನಾಗಿ ಆಯ್ಕೆ ಆಗಿದ್ದೇನೆ.‌ಸತತ ಗೆಲುವು ಸಾಧಿಸಿದ್ದೇನೆ.‌ಇನ್ನು ಮುಂದೆ ೧೦ ವರ್ಷಗಳ ಕಾಲ ನಾನೇ ಶಾಸಕನಾಗಿ ಇರುತ್ತೇನೆ ಎಂದರು.

ಅನುದಾನದ ವಿಚಾರಕ್ಕೆ ಶಾಸಕ ಆತ್ಮಹತ್ಯೆ ಮಾಡಿಕೊಳ್ಳುವ ಹೇಳಿಕೆ ಬಗ್ಗೆ ಸ್ಪಷ್ಟನೆ ನೀಡಿದ ಅವರು, ನಾನು ಯಾವುದೇ ಕಾರಣಕ್ಕೂ ಆತ್ಮಹತ್ಯೆ ನಿರ್ಧಾರ ಮಾಡಲ್ಲ. ಬೇಕಾದರೆ ಯಾರನ್ನಾದರೂ ಆತ್ಮಹತ್ಯೆ ಮಾಡಿಸುತ್ತೇನೆ ಎಂದರು.

ಸಚಿವನಾಗಲು ಹಣೆಬರಹ ಸರಿ ಇರಬೇಕು
ಹಣಬರಹ ಸರಿ ಇದ್ದರೆ ಸಚಿವನಾಗುತ್ತೇನೆ. ಲಕ್ಷ್ಮಣ ಸವದಿ ನನ್ನ ಮಿತ್ರ. ಅವನು ಮಂತ್ರಿ ಆಗಿದ್ದು ಸ್ವಾಗತ‌. ಡಿಸೆಂಬರ್ ನಂತರ ಹಣೆಬರಹ ಬದಲಾವಣೆ ಆಗಬಹುದು. ನಾನು ಜ್ಯೋತಿಷ್ಯ, ಭವಿಷ್ಯ ನಂಬಲ್ಲ, ಹಣೆ ಬರಹ ಚೆನ್ನಾಗಿದ್ದರೆ ಯಾರು ಬೇಕಾದರೂ ಉಪಮುಖ್ಯಮಂತ್ರಿ ಆಗಬಹುದು ಎಂಬ ಡಿಸಿಎಂ ಲಕ್ಷ್ಮಣ ಸವದಿ ಹೇಳಿಕೆಗೆ ವ್ಯಂಗ್ಯವಾಡಿದರು.

ಅತೃಪ್ತರಿಗೆ ಟಿಕೆಟ್ ನೀಡುವ ವಿಚಾರ ಹೈಕಮಾಂಡ್ ಬಿಟ್ಟಿದ್ದು. ಹಿಂದೆ ಬಿಜೆಪಿ ಹಿರಿಯ ನಾಯಕನಾಗಿದ್ದೇ ಈಗ ಇಲ್ಲ. ಯಡಿಯೂರಪ್ಪ ಬೆಳಗಾವಿ ಬಂದಿರೋದು ಸ್ವಾಗತ. ಇನ್ನೂ ಹೆಚ್ಚಿನ ಪರಿಹಾರ ಕಾರ್ಯ ನಡೆಯಬೇಕು.
ಈ ಹಿಂದೆ ಸಚಿವನಾಗಿ ಉತ್ತಮ ಕೆಲಸ ಮಾಡಿದ್ದೇನೆ. ನಾನು ಮುಖ್ಯಮಂತ್ರಿ ಸ್ಥಾನದ ಆಕಾಂಕ್ಷಿ ಅಲ್ಲ, ನಾನು ಮಾಡುವ ಕೆಲಸದ ಮೇಲೆ ನಂಬಿಕೆ ಇದೆ.
ಯಡಿಯೂರಪ್ಪ ಫೋನ್ ಕರೆ ಬಂದಿದ್ದಕ್ಕೆ ಹುಕ್ಕೇರಿಗೆ ಹೋಗುವುದನ್ನು ಬಿಟ್ಟು ಭೇಟಿ ಆಗಿದ್ದೇನೆ.

ಯಡಿಯೂರಪ್ಪ ಜತೆಗೆ ಯಾವುದೇ ಅಸಮಾಧಾನ ಇಲ್ಲ. ಯಡಿಯೂರಪ್ಪರಿಂದ ನಾನು ದೂರವಿಲ್ಲ. ಯಡಿಯೂರಪ್ಪ ನಮ್ಮ ನಾಯಕ. ನನಗೆ ಯಾವುದೇ ಸಚಿವ ಸ್ಥಾನ ಬೇಕಿಲ್ಲ. ಪಕ್ಷದ ನಾಯಕತ್ವದ ತೀರ್ಮಾನಕ್ಕೆ ಬದ್ದ. ನನ್ನ ಮತ್ತು ಯಡಿಯೂರಪ್ಪ, ಹೈಮಾಂಡ್ ನಡುವೆ ಯಾವುದೇ ಭಿನ್ನಮತ ಇಲ್ಲ ಎಂದರು.

ಟಾಪ್ ನ್ಯೂಸ್

1—dsdasd

Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 23 ಮಂದಿಗೆ ಗಾಯ

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Netherlands Trip: ಹೀಗೊಂದು ನಿಶ್ಶಬ್ದ ಪಯಣ!

Netherlands Trip: ಹೀಗೊಂದು ನಿಶ್ಶಬ್ದ ಪಯಣ!

7-modi

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ

1-wqe-qweq

Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-modi

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ

1-wqe-qweq

Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

ಗ್ಯಾರಂಟಿಗಳಿಂದ ಜನ ಭ್ರಷ್ಟರಾಗುತ್ತಾರೆ ಎನ್ನಲಾಗದು: ಹೈಕೋರ್ಟ್‌ ತೀರ್ಪು

ಗ್ಯಾರಂಟಿಗಳಿಂದ ಜನ ಭ್ರಷ್ಟರಾಗುತ್ತಾರೆ ಎನ್ನಲಾಗದು: ಹೈಕೋರ್ಟ್‌ ತೀರ್ಪು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1—dsdasd

Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 23 ಮಂದಿಗೆ ಗಾಯ

Aditya on kangaroo movie

Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ

Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!

Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.