ಸಳವಿಲ್ಲದೇ ಡಿಜಿಟಲ್‌ ಗ್ರಂಥಾಲಯ ಕೈತಪ್ಪೀತೇ?


Team Udayavani, Oct 16, 2019, 11:35 AM IST

16-October-4

„ರವಿಕುಮಾರ ಜೆ.ಓ. ತಾಳಿಕೆರೆ
ಜಗಳೂರು: ಪಟ್ಟಣದ ಸಾರ್ವಜನಿಕ ಗ್ರಂಥಾಲಯಕ್ಕೆ ಸ್ಥಳಾವಕಾಶದ ಕೊರತೆಯಿಂದ ಡಿಜಿಟಲ್‌ ಗ್ರಂಥಾಲಯದ ಭಾಗ್ಯ ಕೈ ತಪ್ಪುವ ಸಾಧ್ಯತೆಗಳು ದಟ್ಟವಾಗಿದ್ದು, ಸಂಬಂಧಪಟ್ಟ ಅಧಿಕಾರಿಗಳು ಗ್ರಂಥಾಲಯಕ್ಕೆ ಕಟ್ಟಡ ಭಾಗ್ಯ ಕಲ್ಪಿಸಬೇಕೆಂಬುದು ಜನರ ಒತ್ತಾಯವಾಗಿದೆ.

ಪಟ್ಟಣದ ಜೆಸಿಆರ್‌ ಬಡಾವಣೆಯ ಮನೆಯೊಂದರಲ್ಲಿ ಬಾಡಿಗೆ ಕಟ್ಟಡದಲ್ಲಿ ನಡೆಯುತ್ತಿರುವ ಸಾರ್ವಜನಿಕ ಗ್ರಂಥಾಲಯ 1973 ರಲ್ಲಿ ಬಾಡಿಗೆ ಕಟ್ಟಡದಲ್ಲಿ ಪ್ರಾರಂಭವಾಗಿದ್ದು, ಇಂದಿಗೂ ಸಹ ಬಾಡಿಗೆ ಕಟ್ಟಡದಲ್ಲಿ ನಡೆಯುತ್ತಿದೆ.

ಗ್ರಂಥಾಲಯಕ್ಕೆ ಪಿಯೂಸಿ, ಪದವಿ ವಿದ್ಯಾರ್ಥಿಗಳು ಸೇರಿದಂತೆ ಯುವಕರು, ವೃದ್ಧರು, ಸರಕಾರಿ ನೌಕರರು, ನಿವೃತ್ತರು ಸೇರಿದಂತೆ ಪ್ರತಿ ನಿತ್ಯ 600 ಕ್ಕೂ ಅಧಿಕ ಓದುಗರು ಭೇಟಿ ನೀಡುತ್ತಾರೆ. 1550 ಸದಸ್ಯರನ್ನು ಗ್ರಂಥಾಲಯ ಹೊಂದಿದೆ.

ಸ್ಥಳಾವಕಾಶದ ಕೊರತೆ : ಕಥೆ, ಕವನ, ಜೀವನ ಚರಿತ್ರೆ, ನಾಟಕ, ಇತಿಹಾಸ, ರಾಜಕೀಯ, ಆರ್ಥಿಕ, ಸಾಮಾಜಿಕ , ವೈದ್ಯಕೀಯ, ತಂತ್ರಜ್ಞಾನ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಸುಮಾರು 30 ಸಾವಿರ ಪುಸ್ತಕಗಳು ಇವೆ. ಇವುಗಳನ್ನು ಇಡಲು ಸ್ಥಳಾವಕಾಶದ ಕೊರತೆ ಇರುವುದರಿಂದ ಕೆಲವು ಪುಸ್ತಕಗಳನ್ನು ಕಟ್ಟಿ ಇಡಲಾಗಿದೆ.

ಡಿಜಿಟಲ್‌ ಗ್ರಂಥಾಲಯ ಭಾಗ್ಯ ಕೈತಪ್ಪುವ ಆತಂಕ: ಸರಕಾರ ರಾಜ್ಯದಲ್ಲಿನ ಗ್ರಂಥಾಲಯಗಳಿಗೆ ಆಧುನಿಕ ಸ್ಪರ್ಷ ನೀಡುವ ಸಲುವಾಗಿ ಡಿಜಿಟಲ್‌ ಗ್ರಂಥಾಲಯಗಳನ್ನು ಮಾಡಲು ಆದೇಶಿಸಿದ್ದು ಈ ಗ್ರಂಥಾಲಯದಲ್ಲಿ ಸ್ಥಳಾವಕಾಶ ಇಲ್ಲದೇ ಇರುವುದರಿಂದ ಕೈ ತಪ್ಪುವ ಲಕ್ಷಣಗಳಿವೆ.

ಟಾಪ್ ನ್ಯೂಸ್

Modi (2)

Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ

arrested

Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Modi (2)

Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ

arrested

Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು

accident

Yellapur; ಬೊಲೆರೋ ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ, ಹಿಂಬದಿ ಸವಾರ ಗಂಭೀರ

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-eewq-ewq

Yadgir; ಮೇ.1 ರಂದು ಕಾಂಗ್ರೆಸ್ ನಾಯಕರ ಸಮಾಗಮ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Modi (2)

Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ

arrested

Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು

accident

Yellapur; ಬೊಲೆರೋ ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ, ಹಿಂಬದಿ ಸವಾರ ಗಂಭೀರ

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.