ಎಸ್ಕಲೇಟರ್‌ ಎಂದರೆ ವಿದೇಶಿಯರೂ ಹೆದರುತ್ತಿದ್ದರು


Team Udayavani, Oct 17, 2019, 5:00 AM IST

f-6

ನಗರಗಳಲ್ಲಿ, ಮಾಲ್‌ ಮತ್ತಿತರ ಕಟ್ಟಡಗಳಲ್ಲಿ ಚಲಿಸುವ ಮೆಟ್ಟಿಲು ಅಥವಾ ಏರು ಬಂಡಿ (ಎಸ್ಕಲೇಟರ್‌)ಯನ್ನು ನೀವು ನೋಡಿರಬಹುದು. ನಗರವಾಸಿಗಳು ಸಲೀಸಾಗಿ ಯಾವುದೇ ಭಯವಿಲ್ಲದೆ ಹತ್ತಿಕೊಳ್ಳುತ್ತಾರೆ. ಅವರಿಗೆ ಅದನ್ನು ಬಳಸಿ ಗೊತ್ತಿರುತ್ತದೆ. ಆದರೆ, ಮೊದಲ ಬಾರಿ ಅದನ್ನು ಕಂಡವರು ಅದರ ಮೇಲೆ ಹತ್ತಿಕೊಳ್ಳಲು ಹಿಂದೇಟು ಹಾಕುತ್ತಾರೆ. ಅನೇಕ ವೇಳೆ ಅವರದನ್ನು ಹತ್ತಿ ನಂತರ ಸಮತೋಲನ ಕಾಪಾಡಿಕೊಳ್ಳಲಾಗದೆ ಪರದಾಡುವುದೂ ಉಂಟು. ಲಂಡನ್‌ನಲ್ಲೂ ಇಂಥದ್ದೇ ಪರಿಸ್ಥಿತಿ ಇತ್ತು. ಆದರೆ ಈಗಲ್ಲ 1911ರಲ್ಲಿ. ಆಗ ತಾನೇ ಮೊತ್ತ ಮೊದಲ ಬಾರಿಗೆ ಲಂಡನ್‌ನಲ್ಲಿ ಎಸ್ಕಲೇಟರ್‌ ಅಳವಡಿಸಿದ್ದರು. ಜನರು ಅದನ್ನು ಬಳಸಲು ಹಿಂದೇಟು ಹಾಕಿದರು. ಸರ್ಕಾರಕ್ಕೆ ಪೀಕಲಾಟ ಶುರುವಾಯಿತು. ಒಂದೊಳ್ಳೆಯ ಸವಲತ್ತನ್ನು ಒದಗಿಸಿದರೆ ಸಾರ್ವಜನಿಕರು ಅದನ್ನು ಬಳಸುತ್ತಿಲ್ಲವಲ್ಲ ಎಂದು. ಕಡೆಗೆ ಒಂದು ಉಪಾಯ ಮಾಡಿದರು. ಜನರ ಭಯವನ್ನು ಹೋಗಲಾಡಿಸಲು ಸರ್ಕಾರಿ ನೌಕರನಾಗಿದ್ದ ವಿಲಿಯಂ ಬಂಪರ್‌ ಹ್ಯಾರಿಸ್‌ ಎಂಬಾತನನ್ನು ಎಲ್ಲರೆದುರೇ ಎಸ್ಕಲೇಟರ್‌ ಹತ್ತಿಸಿದರು. ನಂತರವೇ ಜನರು ಯಾವುದೇ ಆತಂಕವಿಲ್ಲದೆ ಎಸ್ಕಲೇಟರ್‌ ಬಳಸಲು ಶುರುಮಾಡಿದ್ದು. ವಿಲಿಯಂ ಬಂಪರ್‌ ಕುಂಟನಾಗಿದ್ದ. ಕುಂಟನೇ ಬಳಸುತ್ತಾನೆಂದರೆ ಎಸ್ಕಲೇಟರ್‌ಅನ್ನು ಯಾರು ಬೇಕಾದರೂ ಬಳಸಬಹುದು ಎಂಬ ಧೈರ್ಯ ಮೂಡಲಿ ಎಂದೇ ಸರ್ಕಾರ ಈ ಉಪಾಯವನ್ನು ಹೂಡಿತ್ತು. ಆ ಉಪಾಯ ಫ‌ಲಿಸಿತ್ತು!

ಹವನ

ಟಾಪ್ ನ್ಯೂಸ್

Dr.Nagareddy Patil: ಮಾಜಿ ಶಾಸಕ ಡಾ.ನಾಗರೆಡ್ಡಿ ಪಾಟೀಲ್‌ ಇನ್ನಿಲ್ಲ

Dr.Nagareddy Patil: ಮಾಜಿ ಶಾಸಕ ಡಾ.ನಾಗರೆಡ್ಡಿ ಪಾಟೀಲ್‌ ಇನ್ನಿಲ್ಲ

ಕಾಡಾನೆ ತಡೆಗೆ ಜೋತಾಡುವ ಸೌರ ವಿದ್ಯುತ್‌ ಬೇಲಿ!

ಕಾಡಾನೆ ತಡೆಗೆ ಜೋತಾಡುವ ಸೌರ ವಿದ್ಯುತ್‌ ಬೇಲಿ!

Todays Horoscope: ಈ ರಾಶಿಯವರಿಗೆ ಏಳೂವರೆ ಶನಿಯ ಕೊನೆಯ ಹಂತದ ಕೀಟಲೆಗಳು ಇರಲಿದೆ

Todays Horoscope: ಈ ರಾಶಿಯವರಿಗೆ ಏಳೂವರೆ ಶನಿಯ ಕೊನೆಯ ಹಂತದ ಕೀಟಲೆಗಳು ಇರಲಿದೆ

8 ಸಂತ್ರಸ್ತೆಯರನ್ನು ಸಂಪರ್ಕಿಸಿದ ಎಸ್‌ಐಟಿ? ಇನ್ನಷ್ಟು ಎಫ್ಐಆರ್‌ ಸಾಧ್ಯತೆ

8 ಸಂತ್ರಸ್ತೆಯರನ್ನು ಸಂಪರ್ಕಿಸಿದ ಎಸ್‌ಐಟಿ? ಇನ್ನಷ್ಟು ಎಫ್ಐಆರ್‌ ಸಾಧ್ಯತೆ

Agumbe ಘಾಟಿಯಲ್ಲಿ ಸುರಂಗ ಮಾರ್ಗ ಯೋಜನೆ ಮುನ್ನೆಲೆಗೆ; ಕರಾವಳಿ-ಮಲೆನಾಡು ಬೆಸೆಯಲು ಸುರಂಗ

Agumbe ಘಾಟಿಯಲ್ಲಿ ಸುರಂಗ ಮಾರ್ಗ ಯೋಜನೆ ಮುನ್ನೆಲೆಗೆ; ಕರಾವಳಿ-ಮಲೆನಾಡು ಬೆಸೆಯಲು ಸುರಂಗ

ಇಂದು ರಾತ್ರಿಯಿಂದ ರಾಜ್ಯಾದ್ಯಂತ 108 ಆ್ಯಂಬುಲೆನ್ಸ್‌ ಸೇವೆ ಸ್ಥಗಿತ

ಇಂದು ರಾತ್ರಿಯಿಂದ ರಾಜ್ಯಾದ್ಯಂತ 108 ಆ್ಯಂಬುಲೆನ್ಸ್‌ ಸೇವೆ ಸ್ಥಗಿತ

ಸಿಹಿತಿಂಡಿ ನೀಡದ್ದಕ್ಕೆ ಮದುವೆಯೇ ರದ್ದು!

Madikeri ಸಿಹಿತಿಂಡಿ ನೀಡದ್ದಕ್ಕೆ ಮದುವೆಯೇ ರದ್ದು!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ten-ten

ಏರ್‌ ಡೆಕ್ಕನ್‌ ವಿಮಾನಯಾನ ಸಂಸ್ಥಾಪಕ ಜಿ. ಆರ್‌. ಗೋಪಿನಾಥ್‌

farmer

ದೇವರು ಬಿತ್ತಿದ ಕಾಳು

ಟೋಪಿಯಿಂದ ಸೃಷ್ಟಿ

ಟೋಪಿಯಿಂದ ಸೃಷ್ಟಿ

ಚಿಕ್ಕ ಮೀನಿನ ದೊಡ್ಡ ಆಸೆ

ಚಿಕ್ಕ ಮೀನಿನ ದೊಡ್ಡ ಆಸೆ

ಫ್ಲೈಟ್‌ ವಿಲೇಜ್‌

ಫ್ಲೈಟ್‌ ವಿಲೇಜ್‌

MUST WATCH

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

ಹೊಸ ಸೇರ್ಪಡೆ

Dr.Nagareddy Patil: ಮಾಜಿ ಶಾಸಕ ಡಾ.ನಾಗರೆಡ್ಡಿ ಪಾಟೀಲ್‌ ಇನ್ನಿಲ್ಲ

Dr.Nagareddy Patil: ಮಾಜಿ ಶಾಸಕ ಡಾ.ನಾಗರೆಡ್ಡಿ ಪಾಟೀಲ್‌ ಇನ್ನಿಲ್ಲ

ಕಾಡಾನೆ ತಡೆಗೆ ಜೋತಾಡುವ ಸೌರ ವಿದ್ಯುತ್‌ ಬೇಲಿ!

ಕಾಡಾನೆ ತಡೆಗೆ ಜೋತಾಡುವ ಸೌರ ವಿದ್ಯುತ್‌ ಬೇಲಿ!

Todays Horoscope: ಈ ರಾಶಿಯವರಿಗೆ ಏಳೂವರೆ ಶನಿಯ ಕೊನೆಯ ಹಂತದ ಕೀಟಲೆಗಳು ಇರಲಿದೆ

Todays Horoscope: ಈ ರಾಶಿಯವರಿಗೆ ಏಳೂವರೆ ಶನಿಯ ಕೊನೆಯ ಹಂತದ ಕೀಟಲೆಗಳು ಇರಲಿದೆ

8 ಸಂತ್ರಸ್ತೆಯರನ್ನು ಸಂಪರ್ಕಿಸಿದ ಎಸ್‌ಐಟಿ? ಇನ್ನಷ್ಟು ಎಫ್ಐಆರ್‌ ಸಾಧ್ಯತೆ

8 ಸಂತ್ರಸ್ತೆಯರನ್ನು ಸಂಪರ್ಕಿಸಿದ ಎಸ್‌ಐಟಿ? ಇನ್ನಷ್ಟು ಎಫ್ಐಆರ್‌ ಸಾಧ್ಯತೆ

Agumbe ಘಾಟಿಯಲ್ಲಿ ಸುರಂಗ ಮಾರ್ಗ ಯೋಜನೆ ಮುನ್ನೆಲೆಗೆ; ಕರಾವಳಿ-ಮಲೆನಾಡು ಬೆಸೆಯಲು ಸುರಂಗ

Agumbe ಘಾಟಿಯಲ್ಲಿ ಸುರಂಗ ಮಾರ್ಗ ಯೋಜನೆ ಮುನ್ನೆಲೆಗೆ; ಕರಾವಳಿ-ಮಲೆನಾಡು ಬೆಸೆಯಲು ಸುರಂಗ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.