ಸ್ವ-ಸಹಾಯ ಸಂಘಗಳ ಮಹಿಳಾ ಸದಸ್ಯರಿಗೆ ಅರಿವು


Team Udayavani, Oct 17, 2019, 5:29 AM IST

swa-sahaya

ಶನಿವಾರಸಂತೆ: ಸಂವಿಧಾನ ದಿಂದ ಎಲ್ಲಾರಿಗೂ ಮೀಸಲಾತಿ ಸೌಲಭ್ಯ ಲಭಿಸಿದೆ ಎಂದು ಮಡಿಕೇರಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಯುವ ಸ್ಪಂದನ ಕೇಂದ್ರದ ಸಂಪನ್ಮೂಲ ವ್ಯಕ್ತಿ ಕೆ.ಜಿ.ಪುಟ್ಟರಾಜು ಅಭಿಪ್ರಾಯ ಪಟ್ಟರು. ಅವರು ದುಂಡಳ್ಳಿ ಗ್ರಾ.ಪಂ.ಯ ಸುಳುಗಳಲೆ ಕಾಲನಿ ಸಮೂದಾಯ ಭವನದಲ್ಲಿ ಸುಳುಗಳಲೆ ಕಾಲೋನಿಯ ವಿವಿಧ ಸ್ವ-ಸಹಾಯ ಸಂಘಗಳ ಮಹಿಳಾ ಸದಸ್ಯರಿಗಾಗಿ ಹಮ್ಮಿಕೊಂಡಿದ್ದ ಅರಿವು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡುತ್ತಿದ್ದರು.-ಡಾ.ಬಿ.ಆರ್‌.ಅಂಬೇಡ್ಕರ್‌ ಅವರ ಮೀಸಲಾಯಿಂದಾಗಿ ದೇಶದ್ಯಾದಂತ ಜನ ಸಾಮಾನ್ಯರು ವಿವಿಧ ಸೌಲಭ್ಯ ಸೇವೆಗಳನ್ನು ಪಡೆದು ನೆಮ್ಮದಿಯ ಜೀವನ ಸಾಗಿಸುತ್ತಿದ್ದಾರೆ ಎಂದು ಹೇಳಿದರು.

ಅಂಬೇಡ್ಕರ್‌ ಅವರು ಎಲ್ಲಾರ ಬದುಕಿನ ಆಶಾ ಕಿರಣರಾಗಿದ್ದರು, ಹೆಣ್ಣು ಸಂಸಾರದ ಕಣ್ಣು ಎಂಬ ನಿಟ್ಟಿನಲ್ಲಿ ಅವರು ಮಹಿಳೆಯರಿಗೆ ಮೀಸಲಾತಿ ಕಲ್ಪಿಸಿಕೊಟ್ಟಿರುವ ಮೂಲಕ ಇಂದು ಮಹಿಳೆಯರು ಸ್ವಾವಲಂಬಿ ಜೀವನ ಸಾಗಿಸಲು ಕಾರಣವಾಗಿದೆ ಎಂದರು. ಇಂದು ಮಹಿಳೆಯರು ಸಾಂಸಾರಿಕ ಜೀವನ ನಿರ್ವಹಣೆಯ ಜೊತೆಯಲ್ಲಿ ಸಾಮಾಜಿಕವಾಗಿ, ಶೈಕ್ಷಣಿಕವಾಗಿ, ಆರ್ಥಿಕವಾಗಿ ಸಬಲರಾಗುತ್ತಿರುವುದು ಶ್ಲಾಘನಿಯ ಎಂದು ಹೇಳಿದರು.

ಈಲ್ಲಾ ಯುವ ಸ್ಪಂದನ ಕೇಂದ್ರ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ ಯುವ ಸಬಲೀಕರಣಕ್ಕಾಗಿ ಸಂಬಂಧಗಳು, ಸುರಕ್ಷತೆ, ಸಂಹನ, ಮಾರ್ಗದರ್ಶನ, ಶಿಕ್ಷಣ, ಆರೋಗ್ಯ, ಭಾವನೆಗಳು, ಜೀವನ ಶೈಲಿ ಬಗ್ಗೆ ಜನರಿಗೆ ಮಾಹಿತಿ ಅರಿವು ಮೂಡಿಸಲಾಗುತ್ತಿದೆ ಈ ನಿಟ್ಟಿನಲ್ಲಿ ಎಲ್ಲಾರೂ ಮಾಹಿತಿ ಮತ್ತು ಸೇವೆ ಸೌಲಭ್ಯಗಳನ್ನು ಸದುಪಯೋಗಿಸಿಕೊಳ್ಳುವಂತೆ ಮನವಿ ಮಾಡಿದರು.ಗ್ರಾ.ಪಂ.ಸದಸ್ಯೆ ನೇತ್ರಾವತಿ, ಧರ್ಮಸ್ಥಳ ಸಂಘದ ಬಿ ಒಕ್ಕೂಟದ ಮಾಜಿ ಅಧ್ಯಕ್ಷೆ ರತ್ನ, ಸೇವಾ ಪ್ರತಿನಿಧಿಗಳಾದ ಎಸ್‌.ಆರ್‌.ಶೋಭಾವತಿ, ಗಿರಿಜಾ, ನಳಿನಿ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೋಟಿಸ್

Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೊಟೀಸ್

LS Polls: ಲೋಕಸಭಾ ಚುನಾವಣೆಗೆ ಸ್ಪರ್ಧಿಸುತ್ತಾರಾ ಪ್ರಿಯಾಂಕಾ ಗಾಂಧಿ…? ವರದಿ ಹೇಳೋದೇನು

Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

3

Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

Malayali

12 ವರ್ಷಗಳಿಂದ ಮನೆಯಲ್ಲೇ ಕೃಷಿ ಮಾಡುವ ತಿರುವನಂತಪುರದ ದಂಪತಿ

ಕಾಸರಗೋಡು: 7 ಮಂದಿಗೆ ಸೋಂಕು

ಕಾಸರಗೋಡು: 7 ಮಂದಿಗೆ ಸೋಂಕು

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೋಟಿಸ್

Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೊಟೀಸ್

Sandalwood: ಇದು ನಿಜಕ್ಕೂ ಫ್ಯಾಮಿಲಿ ಡ್ರಾಮಾ!

Sandalwood: ಇದು ನಿಜಕ್ಕೂ ಫ್ಯಾಮಿಲಿ ಡ್ರಾಮಾ!

LS Polls: ಲೋಕಸಭಾ ಚುನಾವಣೆಗೆ ಸ್ಪರ್ಧಿಸುತ್ತಾರಾ ಪ್ರಿಯಾಂಕಾ ಗಾಂಧಿ…? ವರದಿ ಹೇಳೋದೇನು

Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ

Sandalwood: ಧೀರೇನ್‌ ರೀ ಇಂಟ್ರೊಡಕ್ಷನ್‌

Sandalwood: ಧೀರೇನ್‌ ರೀ ಇಂಟ್ರೊಡಕ್ಷನ್‌

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.