ಜಿಪಂ ಅಧಿಕಾರಿ-ಸಿಬ್ಬಂದಿ ಮೇಲೆ ಕ್ಯಾಮೆರಾ ಕಣ್ಣು


Team Udayavani, Oct 17, 2019, 3:42 PM IST

17-October-16

ಬಾಗಲಕೋಟೆ: ಜಿಪಂ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿಗಳ ಕಚೇರಿ ವ್ಯಾಪ್ತಿಯಲ್ಲಿ ಪಾರದರ್ಶಕತೆ ತರಲು ವಿವಿಧ ವಿಭಾಗಗಳ ಕಾರ್ಯವೈಖರಿ, ಆಡಳಿತ ಹಂತದ ಎಲ್ಲ ರೀತಿಯ ಕೆಲಸ-ಕಾರ್ಯ-ಕಡತಗಳನ್ನು ನೇರವಾಗಿ ವೀಕ್ಷಿಸಲು ಇಲ್ಲಿನ ನವನಗರ ಜಿಲ್ಲಾಡಳಿತ ಭವನದಲ್ಲಿರುವ ಜಿಪಂ ಸಿಇಒ ಕಚೇರಿ ಸಹಿತ ಜಿಪಂನ ಆಡಳಿತ ಕಚೇರಿಯಲ್ಲಿ 20 ಸಿಸಿ ಕ್ಯಾಮೆರಾ ಅಳವಡಿಸಲಾಗುತ್ತಿದೆ ಎಂದು ಜಿಪಂ ಸಿಇಒ ಗಂಗೂಬಾಯಿ ಮಾನಕರ ತಿಳಿಸಿದ್ದಾರೆ.

ಈ ಕುರಿತು ಪ್ರಕಟಣೆ ನೀಡಿರುವ ಅವರು, ಜಿಪಂ ಆಡಳಿತದಲ್ಲಿ ಪಾರದರ್ಶಕತೆ ತರುವ ನಿಟ್ಟಿನಲ್ಲಿ ಈ ಕ್ರಮ ಅನುಸರಿಸಲಾಗುತ್ತಿದೆ. ಸಿಇಒ ಕಚೇರಿ ವ್ಯಾಪ್ತಿಯಲ್ಲಿಯ ಎಲ್ಲ ವಿಭಾಗಗಳ ದಿನನಿತ್ಯದ ಕಾರ್ಯ-ಕಲಾಪಗಳನ್ನು ನೇರವಾಗಿ ತಮ್ಮ ಕಚೇರಿಯಿಂದಲೇ ವೀಕ್ಷಿಸಲು ಹಾಗೂ ಸಾರ್ವಜನಿಕರ ಸಮಸ್ಯೆ ಇತ್ಯರ್ಥಪಡಿಸಲು ಇದರಿಂದ ಅನುಕೂಲವಾಗಲಿದೆ. ಕಚೇರಿಗೆ ಅಹವಾಲು, ಸಮಸ್ಯೆ ಹೊತ್ತು ತರುವ ಸಾರ್ವಜನಿಕರ ಪ್ರಕರಣಗಳು, ಕಚೇರಿ ಕಡತಗಳ ವಿಳಂಬ, ಕೇಸ್‌ ವರ್ಕರ್‌ ಕಿರಿಕಿರಿ ತಪ್ಪಿಸಲು ಸಹಕಾರಿಯಾಗಲಿದೆ ಎಂದು ಅವರು ತಿಳಿಸಿದ್ದಾರೆ.

ಸಿಇಒ ಕಚೇರಿಯಲ್ಲಿಯ ಕೆಲಸ ಕಾರ್ಯದ ನೇರ ಪ್ರಸಾರವನ್ನು ಕಾರಿಡಾರ್‌ನ ಸ್ಕ್ರೀನ್‌ನಲ್ಲಿ ಸಾರ್ವಜನಿಕರು ಹಾಗೂ ಸಿಬ್ಬಂದಿಗಳು ನೇರವಾಗಿ ವೀಕ್ಷಿಸಬಹುದಾಗಿದೆ. ಸಿಇಒ ಕಚೇರಿ ಆಪ್ತ ಶಾಖೆ, ಉಪ ಕಾರ್ಯದರ್ಶಿ ಕಚೇರಿ, ಯೋಜನಾ ನಿರ್ದೇಶಕರ ಕಚೇರಿ, ಆಡಳಿತ ವಿಭಾಗ, ಯೋಜನಾ ವಿಭಾಗ, ಲೆಕ್ಕಪತ್ರ ಶಾಖೆ ಹಾಗೂ ಕಾರಿಡಾರ್‌ ಸೇರಿದಂತೆ ವಿವಿಧ ಪ್ರಮುಖ ಕೇಸ್‌ ವರ್ಕರ್‌ಗಳ ವಿಭಾಗಗಳು ಸೇರಿ ಒಟ್ಟು 20 ಸಿಸಿಟಿವಿ ಕ್ಯಾಮರಾ ಅಳವಡಿಸಲಾಗುತ್ತಿದೆ. ಇವುಗಳನ್ನು ತಮ್ಮ ಕಚೇರಿಯಿಂದ ವೀಕ್ಷಣೆ ಹಾಗೂ ನಿರ್ವಹಣೆ ಮಾಡಲಾಗುವುದು ಎಂದಿದ್ದಾರೆ.

ಪೇಪರ್‌ಲೆಸ್‌ ಇ-ಆಫೀಸ್‌ : ಪೇಪರ್‌ ಲೇಸ್‌ ಇ ಆಫೀಸ್‌ಗೆ ಕಳೆದೆರಡು ತಿಂಗಳಿನಿಂದಲೇ ಚಾಲನೆ ನೀಡಿದೆ. ಈ ತಿಂಗಳೊಳಗೆ ಸಂಪೂರ್ಣವಾಗಿ “ಇ’ ಕಚೇರಿಯಾಗಿ ಪರಿವರ್ತಿಸಲಾಗುವುದು. ಸದ್ಯ ಪ್ರತಿದಿನ 3-4 ಕಡತಗಳನ್ನು “ಇ’ ಕಚೇರಿಯಲ್ಲೇ ವ್ಯವಹರಿಸಲಾಗುತ್ತಿದೆ. ನುರಿತ ಸಿಬ್ಬಂದಿಗಳಿಗೆ ತರಬೇತಿ ನೀಡಲಾಗುತ್ತಿದೆ.

ತುರ್ತು ಸಂದರ್ಭಗಳಲ್ಲಿ ತಮ್ಮ ಪ್ರವಾಸ ವೇಳೆ ಬೇರೆ ಕಡೆಯಿಂದಲೂ, ಗೃಹ ಕಚೇರಿಯಿಂದಲೂ ಕಡತ ವೀಕ್ಷಿಸಬಹುದಾಗಿದೆ ಎಂದು ಅವರು ತಿಳಿಸಿದ್ದಾರೆ.

ಟಾಪ್ ನ್ಯೂಸ್

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾಣೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.