ಅಂಗಡಿ ವ್ಯಾಪಾರಿಗಳಿಂದ ಫ‌ುಟ್‌ಪಾತ್‌ ಒತ್ತುವರಿ


Team Udayavani, Oct 17, 2019, 4:45 PM IST

17-October-25

ತಿಪಟೂರು: ನಗರ ಬೆಳೆದಂತೆ ಜನಸಂಖ್ಯೆ ಮತ್ತು ವಾಹನಗಳ ಸಂಖ್ಯೆ ದುಪ್ಪಟ್ಟಾಗುತ್ತಿರುವುದರಿಂದ ಪಾದಚಾರಿಗಳಿಗೆ ಓಡಾಡಲು ಜಾಗವೇ ಇಲ್ಲದಂತಾಗಿದ್ದು, ನಗರಸಭೆ ಕೂಡಲೇ ಫ‌ುಟ್‌ಪಾತ್‌ ತೆರವು ಮಾಡಬೇಕೆಂದು ಸಾರ್ವಜನಿಕರ ಒತ್ತಾಯಿಸಿದ್ದಾರೆ.

ನಗರದಲ್ಲಿ ಹಾದು ಹೋಗಿರುವ ರಾಷ್ಟ್ರೀಯ ಹೆದ್ದಾರಿ 206ರ ಎರಡೂ ಬದಿ ಫ‌ುಟ್‌ಪಾತ್‌ ನಿರ್ಮಿಸಿಲ್ಲ. ಹೆದ್ದಾರಿ ಅಕ್ಕಪಕ್ಕದಲ್ಲಿದ್ದ ಚರಂಡಿಗಳ ಮೇಲೆಯೇ ಸಾರ್ವಜನಿಕರು ಓಡಾಡುತ್ತಿದ್ದು, ಇದಕ್ಕೆ ಕಂಬಿ ಅಳವಡಿಸಿ ಅನುಕೂಲ ಕಲ್ಪಿಸಲಾಗಿದೆ. ಆದರೆ ಆ ಸ್ಥಳದಲ್ಲಿ ಪೆಟ್ಟಿಗೆ ಅಂಗಡಿ ತೆರೆದು ವ್ಯಾಪಾರ-ವಹಿವಾಟು ನಡೆಸಲಾಗುತ್ತಿದೆ. ಇದರಿಂದ ಜನರು ಬಿ.ಎಚ್‌. ರಸ್ತೆ ಅವಲಂಬಿ ಸುವಂತಾಗಿದ್ದು, ಪ್ರತಿನಿತ್ಯ ಅಪಘಾತಗಳು ಸಂಭವಿಸುತ್ತಿದೆ. ಇದಕ್ಕೆ ನಗರಸಭೆ ಹಾಗೂ ಪೊಲೀಸ್‌ ಅಧಿಕಾರಿಗಳೇ ನೇರ ಹೊಣೆಯಾಗಲಿದ್ದಾರೆ.

ನಗರಸಭೆ ನಿರ್ಲಕ್ಷ್ಯ: ಫ‌ುಟ್‌ಪಾತ್‌ ತೆರವಿಗೆ ನಗರಸಭೆ
ಮೀನಮೇಷ ಎಣಿಸುತ್ತಿದ್ದು, ಇತ್ತೀಚೆಗೆ ಕೆಲವು ಕಡೆ ಅಂಗಡಿಗಳ ಮುಂಭಾಗದ ಛಾವಣಿ ಕಿತ್ತಿರುವುದು ಬಿಟ್ಟರೆ ಸಂಪೂರ್ಣ ತೆರವು ನನೆಗುದಿಗೆ ಬಿದ್ದಿದೆ.

ಸಾರ್ವಜನಿಕ ಜಾಗಗಳನ್ನು ಫ‌ುಟ್‌ಪಾತ್‌ ವ್ಯಾಪಾರಿಗಳೇ ಆವರಿಸಿಕೊಂಡಿರುವುದರಿಂದ ದ್ದಾರೆ.
ವದ್ದು,ಸುಗಮ ಸಂಚಾರಕ್ಕೆ ತೊಂದರೆ ಯಾಗಿದೆ. ನಗರಸಭೆ, ಪೊಲೀಸ್‌ ಇಲಾಖೆ ಜಂಟಿ ಸರ್ವೆ ನಡೆಸಿ ಸಮಸ್ಯೆ ನಿವಾರಿಸುತ್ತಿಲ್ಲ. ಕೆಲ ಪೊಲೀಸರು, ನಗರಸಭೆ ಅಧಿಕಾರಿಗಳು ಮಾಮೂಲಿ ಪಡೆದು ವ್ಯಾಪಾರ ಮಾಡಲು ಸಹಕರಿಸುತ್ತಿ ದ್ದಾರೆಂಬುದು ಸಾರ್ವಜನಿಕರ ಆರೋಪ.

ಜಿಲ್ಲಾಧಿಕಾರಿ, ಎಸ್‌ಪಿಗೆ ಒತ್ತಾಯ: ನಗರದ ಹೆದ್ದಾರಿ ಅಕ್ಕಪಕ್ಕದ ಫ‌ುಟ್‌ಪಾತ್‌ ಅಷ್ಟೇ ಅಲ್ಲದೇ, ಟಿ.ಬಿ.ಸರ್ಕಲ್‌, ಹಾಸನ ಸರ್ಕಲ್‌, ಕೋಡಿ ಸರ್ಕಲ್‌, ಸಿಂಗ್ರಿ ನಂಜಪ್ಪ ಸರ್ಕಲ್‌ಗ‌ಳಲ್ಲೂ ಇದೆ ಕತೆ. ನಗರಸಭೆ ಅಧಿಕಾರಿಗಳು ಹಾಗೂ ಪೊಲೀಸರ ಎದುರಿನಲ್ಲೇ ನಡೆಯುತ್ತಿದ್ದರೂ ಕ್ರಮ ತೆಗದು ಕೊಂಡಿಲ್ಲ.ಜಿಲ್ಲಾಧಿಕಾರಿ ಹಾಗೂ ಎಸ್ಪಿ ಖುದ್ದು ಪರಿಶೀಲಿಸಿ ದಿಟ್ಟ ಕ್ರಮ ಜರುಗಿಸಬೇಕಾಗಿದೆ.

ಟಾಪ್ ನ್ಯೂಸ್

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್ ವಾಹನ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

congress

North East Delhi ಅಭ್ಯರ್ಥಿ ಕನ್ಹಯ್ಯ ವಿರುದ್ಧ ಕಾಂಗ್ರೆಸಿಗರ ಪ್ರತಿಭಟನೆ!

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.