ಆಕರ್ಷಕ ಬೆಲೆಯಲ್ಲಿ ರಿವೋಲ್ಟ್ ಎಲೆಕ್ಟ್ರಾನಿಕ್‌ ಬೈಕ್‌ಗಳು ಲಭ್ಯ


Team Udayavani, Oct 17, 2019, 7:35 PM IST

revolt

ಕೈಗೆಟುಕುವ ಬೆಲೆಯೊಂದಿಗೆ ಅತ್ಯುತ್ತಮ ಮೈಲೇಜ್‌ನ ಗುಣಲಕ್ಷಣದೊಂದಿಗೆ ಮಾರುಕಟ್ಟೆ ಪ್ರವೇಶಿಸಿರುವ ರಿವೋಲ್ಟ್ ಎಲೆಕ್ಟ್ರಿಕ್‌ ಬೈಕ್‌ಗಳು ಆಕರ್ಷಣೀಯವಾಗಿದ್ದು, ಬಿಡುಗಡೆಯ ಮುಂದಿನ ಹಂತವಾಗಿ ವಿತರಣಾ ಕಾರ್ಯಕ್ರಮವನ್ನು ಪ್ರಾರಂಭಿಸಿದೆ.

ಪುಣೆ ಮೂಲದ ರಿವೋಲ್ಟ್ ಸಂಸ್ಥೆ ಸದ್ಯ ಪುಣೆ ಮತ್ತು ದೆಹಲಿ ನಗರಗಳಲ್ಲಿ ಮಾತ್ರ ಹೊಸ ಎಲೆಕ್ಟ್ರಿಕ್‌ ಬೈಕ್‌ಗಳ ವಿತರಣೆಗೆ ಚಾಲನೆ ನೀಡಿದ್ದು, ಕೆಲವೇ ದಿನಗಳ ಅಂತರದಲ್ಲಿ ದೇಶದ ಇತರೆ ಪ್ರಮುಖ ನಗರಗಳಲ್ಲಿಯೂ ಮಾರಾಟ ಜಾಲ ತೆರೆಯುವ ಸೂಚನೆ ನೀಡಿದೆ. ತನ್ನ ಮೊದಲ ಪ್ರಯತ್ನದಲ್ಲೇ ರಿವೋಲ್ಟ್ ಸಂಸ್ಥೆ ವಿನೂತನ ಮಾದರಿಯ ಆರ್‌ವಿ 300 ಮತ್ತು ಆರ್‌ವಿ 400 ಎನ್ನುವ ಎರಡು ಎಲೆಕ್ಟ್ರಿಕ್‌ ಬೈಕಗಳನ್ನು ಅಭಿವೃದ್ಧಿಪಡಿಸಿ ಬಿಡುಗಡೆ ಮಾಡಿದ್ದು, ಬೈಕ್‌ ಬೆಲೆಯಲ್ಲಿಯೂ ಭಾರೀ ರಿಯಾಯಿತಿ ಇದೆ.

ಕೇಂದ್ರ ಸರಕಾರ ಎಲೆಕ್ಟ್ರಿಕ್‌ ವಾಹನ ಮಾರಾಟದತ್ತ ಹೆಚ್ಚಿನ ಆಸಕ್ತಿ ತೋರಿಸಿದ್ದು, ಜಿಎಸ್‌ಟಿ ಮತ್ತ ತೆರಿಗೆ ದರದಲ್ಲಿ ಇಳಿಕೆ ಮಾಡುವುದರೊಂದಿಗೆ ವಿನಾಯಿತಿ ಮತ್ತು ಸಬ್ಸಡಿ ಯೋಜನೆಗಳನ್ನು ನೀಡಿದೆ. ಈ ಪರಿಣಾಮ ಮಾರುಕಟ್ಟೆಯಲ್ಲಿ ಎಲೆಕ್ಟ್ರಿಕ್‌ ವಾಹನಗಳಿಗೆ ಬೇಡಿಕೆ ಹೆಚ್ಚಿದೆ ಎಂದು ಕಂಪೆನಿ ಪ್ರಕಟನೆ ತಿಳಿಸಿದೆ.

ಇನ್ನೂ ಎಲೆಕ್ಟ್ರಿಕ್‌ ಬೈಕ್‌ಗಳ ಆವೃತ್ತಿಯನ್ನು ತಿಂಗಳ ಇಎಂಐ ಆಧಾರದ ಮೇಲೆಯೂ ಲಭ್ಯವಿದ್ದು, 37 ತಿಂಗಳ ಅವಧಿಯ ಲೆಕ್ಕದಲ್ಲಿ ತಿಂಗಳಿಗೆ ರೂ.2999(ಆರ್‌ವಿ300), ರೂ.3499(ಆರ್‌ವಿ400 ಬೆಸ್‌) ಮತ್ತು ರೂ.3999(ಆರ್‌ವಿ400 ಪ್ರೀಮಿಯಂ) ದರವನ್ನು ನಿಗದಿ ಮಾಡಿದೆ.

ಒಂದೇ ಹಂತದಲ್ಲಿ ದರ ಪಾವತಿಸುವ ಗ್ರಾಹಕರಿಗೆ ಎಕ್ಸ್‌ ಶೋರೂಂ ಪ್ರಕಾರ ಆರ್‌ವಿ 300 ಬೈಕಿಗೆ ರೂ.84,999 ಹಾಗೂ ಆರ್‌ವಿ 400 ಪ್ರೀಮಿಯಂ ಬೈಕಿಗೆ ರೂ.98,999 ದರ ನಿಗದಿಪಡಿಸಿದೆ. ಹೀಗಾಗಿ ಗ್ರಾಹಕರು ತಮ್ಮ ಅನುಕೂಲಕ್ಕೆ ತಕ್ಕಂತೆ ಇಎಂಐ ಅಥವಾ ಪೂರ್ಣ ಪ್ರಮಾಣದ ದರ ಪಾವತಿಸಿ ಬೈಕ್‌ಗಳನ್ನು ಖರೀದಿಸ ಬಹುದಾಗಿದ್ದು, ಇದು ಇತರೆ ಆಟೋ ಉತ್ಪಾದನಾ ಸಂಸ್ಥೆಗಳಿಂತ ವಿಭಿನ್ನವಾಗಿದೆ.

ಟಾಪ್ ನ್ಯೂಸ್

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾಶ್ರೀ: ಮೇ 27ರವರೆಗೆ ನ್ಯಾಯಾಂಗ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gold price drops by Rs 1,530 in one day

Gold Rate; ಚಿನ್ನದ ಬೆಲೆ ಒಂದೇ ದಿನ 1,530 ರೂ. ಇಳಿಕೆ: ಗ್ರಾಹಕರಿಗೆ ನಿರಾಳ

Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ

Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ

T20 ವಿಶ್ವಕಪ್‌ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ

T20 ವಿಶ್ವಕಪ್‌ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ

sens-2

ಸೆನ್ಸೆಕ್ಸ್‌ 599 ಅಂಕ ಏರಿಕೆ; 4 ದಿನದ ಕುಸಿತಕ್ಕೆ ಬ್ರೇಕ್‌

Narayan Murthy INFOSYS

Infosys; ಮೂರ್ತಿ ಮೊಮ್ಮಗನಿಗೆ ಸಿಕ್ತು 4.2 ಕೋಟಿ ಡಿವಿಡೆಂಡ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.