ದೇಶಿಯ ವಿಮಾನಯಾನದಲ್ಲಿ 1.18 ಶೇ. ಹೆಚ್ಚಳ


Team Udayavani, Oct 17, 2019, 9:47 PM IST

flight

ಹೊಸದಿಲ್ಲಿ: ಅಟೋ ಮೊಬೈಲ್‌ ಕ್ಷೇತ್ರದಂತೆ ವಿಮಾನಯಾನ ಸಂಸ್ಥೆಗಳೂ ಕುಸಿತದತ್ತ ದಾಪುಗಾಲು ಇಡುವ ಸಾಧ್ಯತೆಯ ಮಾತುಗಳು ಕೇಳಲಾರಂಭಿಸಿತ್ತು.

ಆದರೆ ಈ ಎಲ್ಲಾ ಊಹಾ ಪೋಹಗಳನ್ನು ಬದಿಗೊತ್ತಿ ದೇಶಿಯ ವಿಮಾನಯಾನದಲ್ಲಿ ಚೇತರಿಕೆ ದಾಖಲಾಗಿದೆ. ಕಳೆದ ವರ್ಷ ಇದೇ ಅವಧಿಗೆ ಹೋಲಿಸಿದರೆ ಈ ಬಾರಿ ದೇಶಿಯ ವಿಮಾನಯಾನ ಸೇವೆಯಲ್ಲಿ ಶೇ. 1.18 ಹೆಚ್ಚಳ ಕಂಡು ಬಂದಿದೆ.

2018ರ ಅಗಸ್ಟ್‌ ಮತ್ತು 2019 ಅಗಸ್ಟ್‌ನಲ್ಲಿ ವಿಮಾನ ಸೇವೆಯಲ್ಲಿ ಯಾವುದೇ ಏರಿಳಿತ ಕಂಡು ಬಂದಿಲ್ಲ. ಜುಲೈ ತಿಂಗಳಿಗೆ ಹೋಲಿಸಿದರೆ ಈ ವರ್ಷ ಮತ್ತು ಹಿಂದಿನ ವರ್ಷ ಶೇ. 3.87 ಹೆಚ್ಚಳ ಕಂಡು ಬಂದಿದೆ. ಸೆಪ್ಟೆಂಬರ್‌ ತಿಂಗಳಿನಲ್ಲಿ ಒಟ್ಟು ಪ್ರಯಾಣಿಕರ ಸಂಖ್ಯೆಯಲ್ಲಿ 1.18 ಶೇ. ವೃದ್ಧಿಯಾಗಿದೆ. ಅಂದರೆ ಕಳೆದ ವರ್ಷ 11.35 ಮಿಲಿಯನ್‌ ಪ್ರಯಾಣಿಕರು ಕಂಡು ಬಂದಿದ್ದರೆ ಈ ವರ್ಷ 11.79 ಪ್ರಯಾಣಿಕರು ದೇಶಿಯ ವಿಮಾನ ಸೇವೆ ಬಳಸಿದ್ದಾರೆ.

ಇಂದಿಗೂ ಪ್ರಸ್ತುತ ದೇಶಿಯ ವಿಮಾನಯಾನದ ಶೇ. 48.2 ಪಾಲನ್ನು ಹೊಂದಿದ್ದು, ಅಗ್ರಸ್ಥಾನದಲ್ಲಿದೆ. ಇದರ ಜತೆಗೆ ಸ್ಪೈಸ್‌ಜೆಟ್‌ ಏರ್‌ಲೈನ್ಸ್‌ ನ ಪಾಲು ಇಳಿಕೆಯಾಗಿದೆ. ಅಗಸ್ಟ್‌ನಲ್ಲಿ 15.5 ಇದ್ದರೆ ಸೆಪ್ಟಂಬರ್‌ ಸುಮಾರಿಗೆ 14.7ಕ್ಕೆ ಇಳಿದಿದೆ. ಇನ್ನು ಏರ್‌ಇಂಡಿಯಾ ಶೇ. 13, ಗೋ ಏರ್‌ ಶೇ. 11.5, ಏರ್‌ಏಷ್ಯಾ ಶೇ. 6.3 ಮತ್ತು ವಿಸ್ತಾರ ದ ಪಾಲು ಶೇ. 5.8 ಇದೆ. ಸೆಪ್ಟಂಬರ್‌ ತಿಂಗಳ 11.79 ಮಿಲಿಯನ್‌ ಪ್ರಯಾಣಿಕರಿಂದ ಒಟ್ಟು 701 ದೂರುಗಳು ಮಾತ್ರ ಡಿಜಿಸಿಎಗೆ ಬಂದಿದೆ ಎಂದು ನಾಗರಿಕ ವಿಮಾನಯಾನ ಸಚಿವಾಲಯ ಹೇಳಿದೆ.

ಟಾಪ್ ನ್ಯೂಸ್

ದೂರಿನ ಹಿಂದೆ ದುರುದ್ದೇಶ; ರೇವಣ್ಣ ಮನೆಯಲ್ಲಿ ಯಾರೂ ಹಿಂಸೆ ಕೊಟ್ಟಿಲ್ಲ: ಗೌರಮ್ಮ

ದೂರಿನ ಹಿಂದೆ ದುರುದ್ದೇಶ; ರೇವಣ್ಣ ಮನೆಯಲ್ಲಿ ಯಾರೂ ಹಿಂಸೆ ಕೊಟ್ಟಿಲ್ಲ: ಗೌರಮ್ಮ

ನಮ್ಮ ವಿರುದ್ಧ ಷಡ್ಯಂತ್ರ: ಎಚ್‌.ಡಿ. ರೇವಣ್ಣ

ನಮ್ಮ ವಿರುದ್ಧ ಷಡ್ಯಂತ್ರ: ಎಚ್‌.ಡಿ. ರೇವಣ್ಣ

1-qewqeqw

Tragedy; ಲಚ್ಯಾಣ ರಥೋತ್ಸವ ಗಾಯಾಳುವೂ ಸಾವು: ಮೃತರ ಸಂಖ್ಯೆ ಮೂರಕ್ಕೇರಿಕೆ

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

1-qeqwewqe

Hukkeri;ಧಾರ್ಮಿಕ ಕೇಂದ್ರದಲ್ಲಿ ಚುನಾವಣ ಪ್ರಚಾರ ಗಲಾಟೆ: ದೂರು ದಾಖಲು

1-qeqewewq

Vijayapura; 33 ಲಕ್ಷ ರೂ. ಮೌಲ್ಯದ ಮಾದಕ ವಸ್ತು, ವಾಹನ ವಶ : ದೆಹಲಿ ಮೂಲದ ವ್ಯಕ್ತಿ ಬಂಧನ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ದೂರಿನ ಹಿಂದೆ ದುರುದ್ದೇಶ; ರೇವಣ್ಣ ಮನೆಯಲ್ಲಿ ಯಾರೂ ಹಿಂಸೆ ಕೊಟ್ಟಿಲ್ಲ: ಗೌರಮ್ಮ

ದೂರಿನ ಹಿಂದೆ ದುರುದ್ದೇಶ; ರೇವಣ್ಣ ಮನೆಯಲ್ಲಿ ಯಾರೂ ಹಿಂಸೆ ಕೊಟ್ಟಿಲ್ಲ: ಗೌರಮ್ಮ

ನಮ್ಮ ವಿರುದ್ಧ ಷಡ್ಯಂತ್ರ: ಎಚ್‌.ಡಿ. ರೇವಣ್ಣ

ನಮ್ಮ ವಿರುದ್ಧ ಷಡ್ಯಂತ್ರ: ಎಚ್‌.ಡಿ. ರೇವಣ್ಣ

1-qewqeqw

Tragedy; ಲಚ್ಯಾಣ ರಥೋತ್ಸವ ಗಾಯಾಳುವೂ ಸಾವು: ಮೃತರ ಸಂಖ್ಯೆ ಮೂರಕ್ಕೇರಿಕೆ

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

1-qeqwewqe

Hukkeri;ಧಾರ್ಮಿಕ ಕೇಂದ್ರದಲ್ಲಿ ಚುನಾವಣ ಪ್ರಚಾರ ಗಲಾಟೆ: ದೂರು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.