ವಿಶ್ವ ಕಾಫಿ ಸಮ್ಮೇಳನ ಆಯೋಜನೆ ರಾಜ್ಯದ ಹೆಮ್ಮೆ


Team Udayavani, Oct 18, 2019, 10:40 AM IST

bng-tdy-3

ಬೆಂಗಳೂರು: ದೇಶದ ಒಟ್ಟು ಕಾಫಿ ಉತ್ಪಾದನೆಯಲ್ಲಿ ಶೇ.75ರಷ್ಟು ಕರ್ನಾ ಟಕ ನೀಡುತ್ತಿದ್ದು, ಇಡೀ ಏಷ್ಯಾದಲ್ಲೇ ಮೊದಲ ಬಾರಿ ಆಯೋಜಿಸಿರುವ, ಕಾಫಿ ಸಮ್ಮೇಳನ ಬೆಂಗಳೂರಿನಲ್ಲಿ ನಡೆಯುತ್ತಿರುವುದು ರಾಜ್ಯದ ಹೆಮ್ಮೆ ಎಂದು ಉಪಮುಖ್ಯಮಂತ್ರಿ ಡಾ.ಸಿ.ಎನ್‌.ಅಶ್ವತ್ಥನಾರಾಯಣ ಹೇಳಿದರು.

ನಗರದಲ್ಲಿ ಹೋಟೆಲೊಂದರಲ್ಲಿ ಗುರುವಾರ ಕರೆದಿದ್ದ ಸುದ್ದಿಗೋಷ್ಠಿಯಲ್ಲಿ, 2020ರ ಸೆ.7ರಿಂದ 9ರವರೆಗೆ ಬೆಂಗ ಳೂರಿ ನಲ್ಲಿ ನಡೆಯುವ 5ನೇ ವಿಶ್ವ ಕಾಫಿ ಸಮ್ಮೇಳನದ ಸಿದ್ಧತಾ ಪ್ರಕ್ರಿಯೆಗೆ ಅಧಿಕೃತವಾಗಿ ಚಾಲನೆ ನೀಡಿ ಹಾಗೂ ಸಮ್ಮೇ ಳನದ ಮಾಹಿತಿ ಕೈಪಿಡಿ (ಬ್ರೌಷರ್‌) ಬಿಡುಗಡೆ ಮಾಡಿ ಮಾತನಾಡಿದರು.

ದೇಶದಲ್ಲಿ ಕಾಫಿ ಸೇವನೆ ಮತ್ತು ಉತ್ಪಾದನೆ ಎರಡೂ ಕ್ರಮೇಣವಾಗಿ ಹೆಚ್ಚಾಗಿದೆ. ಕೆಫೆ ಕಾಫಿಡೇ ರಾಜ್ಯದ ಕಾಫಿಯನ್ನು ವಿಶ್ವಕ್ಕೆ ಪರಿಚಯ ಮಾಡಿದೆ. ಈ ಮೂಲಕ ರಾಜ್ಯ ಈಗಾಗಲೇ ಕಾಫಿ ಉತ್ಪಾದನೆಯಲ್ಲಿ ಮುಂಚೂಣಿಯಲ್ಲಿದೆ. ಕಾಫಿ ಬೆಳಗಾರ ಮತ್ತು ಮಾರುಕಟ್ಟೆ ಸಮಸ್ಯೆಗಳ ಕುರಿತ ಚರ್ಚೆಗೆ ಸಹಕಾರಿ ಯಾಗಲಿರುವ ಈ ಸಮ್ಮೇಳನದ ಯಶಸ್ಸಿಗೆ ರಾಜ್ಯ ಸರ್ಕಾರ ಎಲ್ಲಾ ರೀತಿಯ ಸಹ ಕಾರ ನೀಡಲಿದೆ ಎಂದು ತಿಳಿಸಿದರು. ಸಮ್ಮೇಳನದ ಕುರಿತು ಮಾಹಿತಿ ನೀಡಿದ ಭಾರತೀಯ ಕಾಫಿ ಟ್ರಸ್ಟ್‌ ಅಧ್ಯಕ್ಷ ಅನಿಲ್‌

ಕುಮಾರ್‌ ಭಂಡಾರಿ, ಈವರೆಗೆ ಯೂರೋಪ್‌, ಅಮೆರಿಕ ಮತ್ತು ಆಫ್ರಿಕಾ ಖಂಡಗಳಲ್ಲಿ ಕೇವಲ 4 ವಿಶ್ವ ಕಾಫಿ ಸಮ್ಮೇಳನಗಳು ನಡೆದಿವೆ. ಮೊದಲ ಬಾರಿಗೆ ಏಷ್ಯಾ ಖಂಡದಲ್ಲಿ ನಡೆಯುತ್ತಿರುವ ಸಮ್ಮೇಳನ ಆಯೋ ಜಿಸುವ ಅವಕಾಶ ಬೆಂಗಳೂರಿಗೆ ಸಿಕ್ಕಿರುವುದು ಹೆಮ್ಮೆಯ ವಿಷಯ ಎಂದರು.

ಭಾರತೀಯ ಕಾಫಿ ಟ್ರಸ್ಟ್‌ನ ಕಾರ್ಯ ನಿರ್ವಾಹಕ ಅಧ್ಯಕ್ಷ ಜಗದೀಶ್‌ ಪಟಾ ನ್ಕರ್‌ ಮಾತನಾಡಿ, ಸಮ್ಮೇಳನದಲ್ಲಿ 85ಕ್ಕೂ ಅಧಿಕ ದೇಶಗಳು ಪಾಲ್ಗೊಳ್ಳಲಿದ್ದು, 1500 ಅತಿಥಿಗಳು ಭಾಗವಹಿಸಲಿದ್ದಾರೆ. 500 ಕಾಫಿ ಬೆಳೆಗಾರ ಮತ್ತು ಮಾರಾಟಗಾರ ಸಂಘ ಟನೆಗಳು, 100 ಪ್ರದರ್ಶನ ಮಳಿಗೆಗಳು ಮತ್ತು 10 ಸಾವಿರಕ್ಕೂ ಅಧಿಕ ಜನ ಪಾಲ್ಗೊಳ್ಳಲಿದ್ದಾರೆ ಎಂದರು.

ಮೂರು ದಿನಗಳ ಸಮ್ಮೇಳನ ದಲ್ಲಿ ವಿಶ್ವ ಉದ್ದಿಮೆ ದಾರರ ಸಭೆ, ಕಾರ್ಯ ಗಾರಗಳು ನಡೆಯಲಿದ್ದು, ಕಾಫಿ ಬೆಳೆಗಾಗರರು ತಮ್ಮ ಅಭಿಪ್ರಾಯ ಹಂಚಿ ಕೊಳ್ಳಲಿದ್ದಾರೆ ಎಂದು ಮಾಹಿತಿ ನೀಡಿದರು. ಈ ವೇಳೆ ಅಂತಾರಾಷ್ಟ್ರೀಯ ಕಾಫಿ ಸಂಘದ ಕಾರ್ಯ ನಿರ್ವಾಹಕ ನಿರ್ದೇ ಶಕ ಜೋಸ್‌ ಸೆಟ್ಟೆ, ಭಾರತೀಯ ಕಾಫಿ ಬೋರ್ಡ್‌ ಅಧ್ಯಕ್ಷ ಎಂ.ಎಸ್‌.ಬೋಜೇ ಗೌಡ, ಕಾಫಿ ಬೋರ್ಡ್‌ ಹಿರಿಯ ಸಲಹೆಗಾರ ರಘುರಾಮುಲು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Revanna 2

H.D. Revanna;ಇನ್ನಷ್ಟು ವಿಚಾರಣೆಗೆ 4 ದಿನ ಎಸ್ ಐಟಿ ಕಸ್ಟಡಿಗೆ

1-wqeqwqe

IPL; ಪಂಜಾಬ್ ವಿರುದ್ಧ ಚೆನ್ನೈ ಸೂಪರ್ ಕಿಂಗ್ಸ್ ಗೆ 28 ರನ್‌ಗಳ ಜಯ

voter

Pen Drive ಹಗರಣದ ನಡುವೆ ರಾಜ್ಯದ ಎರಡನೇ ಹಂತದ ಬಹಿರಂಗ ಪ್ರಚಾರ ಅಂತ್ಯ

Arun Shahapur ಸೋಲಿನ ಭೀತಿಯಿಂದ ಜಿಗಜಿಣಗಿ ವಿರುದ್ಧ ಆಲಗೂರ ಅಪಪ್ರಚಾರ

Arun Shahapur ಸೋಲಿನ ಭೀತಿಯಿಂದ ಜಿಗಜಿಣಗಿ ವಿರುದ್ಧ ಆಲಗೂರ ಅಪಪ್ರಚಾರ

ಯತ್ನಾಳ್ ಮಂತ್ರಿ ಮಾಡಲು ಸಲಹೆ ನೀಡಿದ್ದೇ ನಾನು: ರಮೇಶ ಜಿಗಜಿಣಗಿ

Basangouda Patil Yatnal ಮಂತ್ರಿ ಮಾಡಲು ಸಲಹೆ ನೀಡಿದ್ದೇ ನಾನು: ರಮೇಶ ಜಿಗಜಿಣಗಿ

Prajwal Revanna ಮಾಡಿದ್ದು ಅತ್ಯಂತ ಹೇಯ ಕೃತ್ಯ: ಎಂ.ಬಿ.ಪಾಟೀಲ್

Prajwal Revanna ಮಾಡಿದ್ದು ಅತ್ಯಂತ ಹೇಯ ಕೃತ್ಯ: ಎಂ.ಬಿ.ಪಾಟೀಲ್

Politics: ಸೋಲಿನ ಭಯದಿಂದ ಕಾಂಗ್ರೆಸ್ ನಾಯಕರು ಹತಾಶರಾಗಿದ್ದಾರೆ; ಜಗದೀಶ್ ಶೆಟ್ಟರ್

Politics: ಸೋಲಿನ ಭಯದಿಂದ ಕಾಂಗ್ರೆಸ್ ನಾಯಕರು ಹತಾಶರಾಗಿದ್ದಾರೆ; ಜಗದೀಶ್ ಶೆಟ್ಟರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BESCOM: ಮಳೆ; ಬೆಸ್ಕಾಂಗೆ 1.2 ಕೋಟಿ ರೂ.ನಷ್ಟ

BESCOM: ಮಳೆ; ಬೆಸ್ಕಾಂಗೆ 1.2 ಕೋಟಿ ರೂ.ನಷ್ಟ

ಬಿಲ್ಡರ್‌ಗಳಿಂದ ಸಂಗ್ರಹಿಸಿದ್ದ ಶುಲ್ಕವನ್ನು ಮರಳಿಸುವ ಆದೇಶಕ್ಕೆ ತಡೆ: ಜಲಮಂಡಳಿಗೆ ರಿಲೀಫ್

ಬಿಲ್ಡರ್‌ಗಳಿಂದ ಸಂಗ್ರಹಿಸಿದ್ದ ಶುಲ್ಕವನ್ನು ಮರಳಿಸುವ ಆದೇಶಕ್ಕೆ ತಡೆ: ಜಲಮಂಡಳಿಗೆ ರಿಲೀಫ್

QR code system: ರೈಲ್ವೆ ಟಿಕೆಟ್‌ ಖರೀದಿಗೆ ಕ್ಯೂಆರ್‌ಕೋಡ್‌ ವ್ಯವಸ್ಥೆ; ಉತ್ತಮ ಸ್ಪಂದನೆ

QR code system: ರೈಲ್ವೆ ಟಿಕೆಟ್‌ ಖರೀದಿಗೆ ಕ್ಯೂಆರ್‌ಕೋಡ್‌ ವ್ಯವಸ್ಥೆ; ಉತ್ತಮ ಸ್ಪಂದನೆ

BMTC: ತನ್ನ ಆಸ್ತಿಯನ್ನೇ ರಕ್ಷಿಸಿಕೊಳ್ಳದ ಬಿಎಂಟಿಸಿ

BMTC: ತನ್ನ ಆಸ್ತಿಯನ್ನೇ ರಕ್ಷಿಸಿಕೊಳ್ಳದ ಬಿಎಂಟಿಸಿ

Crime: ತವರು ಮನೆಗೆ 1 ಕೋಟಿ ರೂ.ಕೊಟ್ಟಿದ್ದಕ್ಕೆ ಪತ್ನಿಯ ಕೊಂದ ಪತಿ

Crime: ತವರು ಮನೆಗೆ 1 ಕೋಟಿ ರೂ.ಕೊಟ್ಟಿದ್ದಕ್ಕೆ ಪತ್ನಿಯ ಕೊಂದ ಪತಿ

MUST WATCH

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

ಹೊಸ ಸೇರ್ಪಡೆ

Revanna 2

H.D. Revanna;ಇನ್ನಷ್ಟು ವಿಚಾರಣೆಗೆ 4 ದಿನ ಎಸ್ ಐಟಿ ಕಸ್ಟಡಿಗೆ

1-wqeqwqe

IPL; ಪಂಜಾಬ್ ವಿರುದ್ಧ ಚೆನ್ನೈ ಸೂಪರ್ ಕಿಂಗ್ಸ್ ಗೆ 28 ರನ್‌ಗಳ ಜಯ

voter

Pen Drive ಹಗರಣದ ನಡುವೆ ರಾಜ್ಯದ ಎರಡನೇ ಹಂತದ ಬಹಿರಂಗ ಪ್ರಚಾರ ಅಂತ್ಯ

Arun Shahapur ಸೋಲಿನ ಭೀತಿಯಿಂದ ಜಿಗಜಿಣಗಿ ವಿರುದ್ಧ ಆಲಗೂರ ಅಪಪ್ರಚಾರ

Arun Shahapur ಸೋಲಿನ ಭೀತಿಯಿಂದ ಜಿಗಜಿಣಗಿ ವಿರುದ್ಧ ಆಲಗೂರ ಅಪಪ್ರಚಾರ

ಯತ್ನಾಳ್ ಮಂತ್ರಿ ಮಾಡಲು ಸಲಹೆ ನೀಡಿದ್ದೇ ನಾನು: ರಮೇಶ ಜಿಗಜಿಣಗಿ

Basangouda Patil Yatnal ಮಂತ್ರಿ ಮಾಡಲು ಸಲಹೆ ನೀಡಿದ್ದೇ ನಾನು: ರಮೇಶ ಜಿಗಜಿಣಗಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.