ಪಿಎಂಸಿ ಬ್ಯಾಂಕ್ ವಂಚನೆ ಕೇಸ್-ಹೈಕೋರ್ಟ್ ಗೆ ಹೋಗಿ; ದೂರುದಾರರಿಗೆ ಸುಪ್ರೀಂಕೋರ್ಟ್
Team Udayavani, Oct 18, 2019, 12:29 PM IST
ನವದೆಹಲಿ: ಪಂಜಾಬ್ ಮತ್ತು ಮಹಾರಾಷ್ಟ್ರ ಕೋ ಆಪರೇಟಿವ್ ಬ್ಯಾಂಕ್ ವಂಚನೆಯಿಂದಾಗಿ ಸಾವಿರಾರು ಗ್ರಾಹಕರ ಠೇವಣಿ ಹಣಕ್ಕೆ ಭದ್ರತೆ ನೀಡಲು ನಿರ್ದೇಶನ ನೀಡಬೇಕೆಂದು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್ ವಜಾಗೊಳಿಸಿದೆ.
ಒಂದು ವೇಳೆ ಅಗತ್ಯವಿದ್ದರೆ ಗ್ರಾಹಕರು ಹೈಕೋರ್ಟ್ ಮೆಟ್ಟಿಲೇರಬಹುದು ಎಂದು ಸಿಜೆಐ ರಂಜನ್ ಗೋಗೊಯಿ ಅರ್ಜಿದಾರರಿಗೆ ತಿಳಿಸಿದೆ. ಈ ಪ್ರಕರಣದಲ್ಲಿ ನಾಲ್ಕು ರಾಜ್ಯಗಳು ಭಾಗಿಯಾಗಿವೆ. ಈ ಹಿನ್ನೆಲೆಯಲ್ಲಿ ಸುಪ್ರೀಂಕೋರ್ಟ್ ಮೊರೆ ಹೋಗುತ್ತಿರುವುದಾಗಿ ದೂರುದಾರ ಅರ್ಜಿಯಲ್ಲಿ ಉಲ್ಲೇಖಿಸಿದ್ದರು.
ಜಾರಿ ನಿರ್ದೇಶನಾಲಯ ಈಗಾಗಲೇ ತನಿಖೆ ಆರಂಭಿಸಿದ್ದು, ಬ್ಯಾಂಕ್ ಗೆ ಸಂಬಂಧಿಸಿದ 88 ಆಸ್ತಿ-ಪಾಸ್ತಿಯನ್ನು ಜಪ್ತಿಗೊಳಿಸಿರುವುದಾಗಿ ಸಾಲಿಸಿಟರ್ ಜನರಲ್ ಸರಕಾರ ನೀಡಿರುವ ಮಾಹಿತಿಯನ್ನು ಸುಪ್ರೀಂಗೆ ತಿಳಿಸಿದರು.
ಏತನ್ಮಧ್ಯೆ ದೂರುದಾರರು, 127 ಶಾಖೆಗಳಲ್ಲಿ ಸಾವಿರಾರು ಗ್ರಾಹಕರು ಠೇವಣಿ ಇಟ್ಟಿದ್ದಾರೆ. ಇದಕ್ಕಾಗಿ ಗ್ರಾಹಕರ ಹಣ ಮರಳಿಸುವ ವ್ಯವಸ್ಥೆ ಕೂಡಲೇ ಆಗಬೇಕಾಗಿದೆ ಎಂದು ಮನವಿ ಮಾಡಿಕೊಂಡರು. ಆದರೆ ಸುಪ್ರೀಂಕೋರ್ಟ್ ಪಿಎಂಸಿ ಬ್ಯಾಂಕ್ ವಂಚನೆ ಪ್ರಕರಣದ ವಿಚಾರಣೆ ನಡೆಸಲು ನಿರಾಕರಿಸಿದೆ. ನೀವು ಅಗತ್ಯವಿದ್ದರೆ ಹೈಕೋರ್ಟ್ ಗೆ ಹೋಗಬಹುದು ಎಂದು ಸೂಚಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
MUST WATCH
ಹೊಸ ಸೇರ್ಪಡೆ
Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!
Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ
Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ