ವರ್ಗಾವಣೆ ದಂಧೆ ಬಿಟ್ಟರೆ, ಆಡಳಿತದಲ್ಲಿ ಏನೂ ಕೆಲಸ ನಡೆಯುತ್ತಿಲ್ಲ: ಸಿದ್ಧರಾಮಯ್ಯ
Team Udayavani, Oct 18, 2019, 1:50 PM IST
ಮಂಗಳೂರು: ಮಹಾರಾಷ್ಟ್ರಕ್ಕೆ ನೀರು ಬಿಡೋದಾಗಿ ಸಿಎಂ ಯಡಿಯೂರಪ್ಪ ಹೇಳಿಕೆ ವಿಚಾರ ಎಲೆಕ್ಷನ್ ಮತ್ತು ಓಟಿಗೋಸ್ಕರ ಯಡಿಯೂರಪ್ಪ ಆ ರೀತಿ ಹೇಳಿರಬಹುದು ಆದರೆ ಎರಡು ರಾಜ್ಯಗಳ ಮಧ್ಯೆ ಮಾತುಕತೆ ಆಗದೇ ಏನೂ ಮಾಡಲು ಆಗುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಹೇಳಿದರು.
ಅವರು ಶುಕ್ರವಾರದಂದು ಮಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತಾ ಸಿದ್ದರಾಮಯ್ಯ ವಿರುದ್ಧ ಮಾತನಾಡಿದರೆ ಐಟಿ ದಾಳಿ ಅನ್ನೋ ಬಿ.ಸಿ.ಪಾಟೀಲ್ ಹೇಳಿಕೆ ವಿಚಾರವಾಗಿ ನರೇಂದ್ರ ಮೋದಿ, ಅಮಿತ್ ಶಾ ಎಲ್ಲಾ ನನ್ನ ಜೇಬಲ್ಲಿದ್ದಾರಾ? ಅವ್ರೆಲ್ಲಾ ನಾವು ಹೇಳಿದ ಹಾಗೆ ಕೇಳುತ್ತಾರಾ? ಇದು ಬಾಲಿಷ ಹೇಳಿಕೆ, ಫೂಲಿಷ್ ನೆಸ್ ಎಂದರು.
ನಳಿನ್ ಗೆ ರಾಜ್ಯವೇ ಗೊತ್ತಿಲ್ಲ, ಮತ್ತೆ ಅವರು ಇನ್ನೇನು ಹೇಳುತ್ತಾರೆ? ಅವರಿಗೆ ಪಾಪ ಮಂಗಳೂರು ಬಿಟ್ಟರೆ ಮತ್ತೇನೂ ಗೊತ್ತಿಲ್ಲ, ಅದರಿಂದ ಹಾಗೆ ಹೇಳಿದ್ದಾರೆ ಅವರ ಜ್ಞಾನ ಅಷ್ಟೇ ಇರುವಾಗ ಇನ್ನೇನು ಮಾಡಕ್ಕಾಗುತ್ತದೆ ಎಂದರು.
ಕಾವೇರಿ ಗೆಸ್ಟ್ ಹೌಸ್ ನನಗೆ ಬೇಕು ಅಂತ ಪತ್ರ ಬರೆದಿದ್ದೇನೆ ಸಮ್ಮಿಶ್ರ ಸರ್ಕಾರದಲ್ಲಿ ಜಾರ್ಜ್ ಗೆ ಅದು ಸಿಕ್ಕಿದ್ರೂ ಅವರು ನನಗೆ ಬಿಟ್ಟು ಕೊಟ್ಡಿದ್ರು ಈಗ ನನಗೊಂದು ನಿವಾಸ ಕೊಡಬೇಕಲ್ವಾ? ಅದಕ್ಕೆ ಅದನ್ನೇ ಕೊಡಿ ಅಂತ ಬರೆದಿದ್ದೇನೆ ಅದರಲ್ಲಿ ತಪ್ಪೇನು? ಕೊಡೋದು ಬಿಡೋದು ಸರ್ಕಾರಕ್ಕೆ ಸೇರಿದ್ದು. ವರ್ಗಾವಣೆ ದಂಧೆ ಬಿಟ್ಟರೆ, ಆಡಳಿತದಲ್ಲಿ ಏನೂ ಕೆಲಸ ನಡೆಯುತ್ತಿಲ್ಲ ಪ್ರವಾಹ ಬಂದಿದ್ರೂ ಪರಿಹಾರದ ಕೆಲಸ ನಡೆಯುತ್ತಿಲ್ಲ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ
Baikampady: ಲಾರಿಗಳ ನಡುವೆ ಅಪಘಾತ; ಚಾಲಕ ಗಂಭೀರ ಗಾಯ
Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ
Lok Sabha Polls: ಸ್ಟ್ರಾಂಗ್ ರೂಂಗಳಲ್ಲಿ ಮತಯಂತ್ರಗಳು ಸುಭದ್ರ
Lok Sabha Elections; ದಕ್ಷಿಣ ಕನ್ನಡ: ಶೇ.77.56; ಉಡುಪಿ-ಚಿಕ್ಕಮಗಳೂರು: ಶೇ.77.15 ಮತದಾನ
MUST WATCH
ಹೊಸ ಸೇರ್ಪಡೆ
China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ
Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ
PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ
ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್
Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ