ನಟ,ನಿರ್ದೇಶಕ ಟಿ.ಎಸ್.ನಾಗಾಭರಣ ಅವರಿಗೆ ಶ್ರೀ ಶಿವಕುಮಾರ ಪ್ರಶಸ್ತಿ
Team Udayavani, Oct 18, 2019, 4:01 PM IST
ಚಿತ್ರದುರ್ಗ: ಸಾಣೇಹಳ್ಳಿ ತರಳಬಾಳು ಶಾಖಾ ಮಠದ ಶ್ರೀ ಶಿವಕುಮಾರ ಕಲಾಸಂಘದಿಂದ ನೀಡುವ ಪ್ರತಿಷ್ಠಿತ ಶ್ರೀ ಶಿವಕುಮಾರ ಪ್ರಶಸ್ತಿಗೆ ನಟ, ನಿರ್ದೇಶಕ ಟಿ.ಎಸ್. ನಾಗಾಭರಣ ಅವರನ್ನು ಆಯ್ಕೆ ಮಾಡಲಾಗಿದೆ.
ಕಳೆದ 15 ವರ್ಷಗಳಿಂದ ರಂಗಭೂಮಿಯಲ್ಲಿ ಸೇವೆ ಸಲ್ಲಿಸಿದವರಿಗೆ ನೀಡುತ್ತಿರುವ ಪ್ರಶಸ್ತಿಗೆ ಈ ವರ್ಷ ನಾಗಾಭರಣ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಸಾಣೇಹಳ್ಳಿ ಮಠದ ಡಾ. ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ ತಿಳಿಸಿದ್ದಾರೆ.
ಪ್ರಶಸ್ತಿ 50 ಸಾವಿರ ನಗದು ಹಾಗೂ ಫಲಕಗಳನ್ನು ಒಳಗೊಂಡಿರುತ್ತದೆ.
ನವೆಂಬರ್ 2 ರಿಂದ 7 ರವರೆಗೆ ಸಾಣೇಹಳ್ಳಿಯಲ್ಲಿ ನಡೆಯುವ ರಾಷ್ಟ್ರೀಯ ನಾಟಕೋತ್ಸವದಲ್ಲಿ ನ. 7 ರಂದು ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ
Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ
Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ
ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್
Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ
MUST WATCH
ಹೊಸ ಸೇರ್ಪಡೆ
Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್
Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು
Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ
Father; ಚಂದ್ರು ನಿರ್ಮಾಣದ ‘ಫಾದರ್’ ಚಿತ್ರಕ್ಕೆ ಮುಹೂರ್ತ
Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ