ರೋಸ್ ವ್ಯಾಲಿ ಹಗರಣ ಕೇಸ್; ಇ.ಡಿಯಿಂದ ಖಾನ್ ಒಡೆತನದ ಕೆಕೆಆರ್ ಸಿಇಒ ವೆಂಕಿ ಮೈಸೂರು ವಿಚಾರಣೆ
Team Udayavani, Oct 18, 2019, 7:04 PM IST
ನವದೆಹಲಿ: ರೋಸ್ ವ್ಯಾಲಿ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಕೋಲ್ಕತಾ ನೈಟ್ ರೈಡರ್ಸ್ (ಕೆಕೆಆರ್) ಸಿಇಒ ವೆಂಕಿ ಮೈಸೂರು ಅವರನ್ನು ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಶುಕ್ರವಾರ ವಿಚಾರಣೆ ನಡೆಸಿರುವುದಾಗಿ ವರದಿ ತಿಳಿಸಿದೆ.
ವೆಂಕಿ ಮೈಸೂರು ಅವರ ಹೇಳಿಕೆಯನ್ನು ಪಿಎಂಎಲ್ ಎ (ಆರ್ಥಿಕ ಅವ್ಯವಹಾರ ನಿಯಂತ್ರಣ ಕಾಯ್ದೆ) ಅಡಿ ದಾಖಲಿಸಿಕೊಂಡಿರುವುದಾಗಿ ಇ.ಡಿ ವಿವರಿಸಿದೆ. ಕೆಕೆಆರ್ ಬಾಲಿವುಡ್ ನಟ ಶಾರುಖ್ ಖಾನ್ ಒಡೆತನದ ಐಪಿಎಲ್ ತಂಡವಾಗಿದೆ.
ಯಾರು ವೆಂಕಿ ಮೈಸೂರು?
ವೆಂಕಿ ಮೈಸೂರು ಮೂಲತಃ ಕರ್ನಾಟಕದವರು. ರೆಡ್ ಚಿಲ್ಲೀಸ್ ಎಂಟರ್ ಟೈನ್ ಮೆಂಟ್ ನ ಸಿಇಒ ಮತ್ತು ಐಪಿಎಲ್ ತಂಡವಾಗಿರುವ ಕೆಕೆಆರ್ ನ ಸಿಇಒ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. 2002-03ರವರೆಗೆ ವೆಂಕಿ ಮೈಸೂರು ಅಮೆರಿಕನ್ ಚೇಂಬರ್ ಆಫ್ ಕಾಮರ್ಸ್ ಆಫ್ ಬೆಂಗಳೂರು ಚಾಪ್ಟರ್ ನ ಅಧ್ಯಕ್ಷರಾಗಿ ಕೆಲಸ ಮಾಡಿದ್ದರು. ಇನ್ಸೂರೆನ್ಸ್ ಇಂಡಸ್ಟ್ರೀಯಲ್ಲಿ 25 ವರ್ಷಗಳ ಕಾಲ ದುಡಿದ ಅನುಭವ ಇವರದ್ದಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Kalaburagi; ಪ್ರಧಾನಿ ಮೋದಿ ಸುಳ್ಳು ಮಾರಾಟ ಮಾರಾಟ ಮಾಡುವ ವ್ಯಾಪಾರಿ: ಸಿಎಂ ಸಿದ್ದರಾಮಯ್ಯ
ʼರಾಮಾಯಣʼ ಸೆಟ್ನಿಂದ ʼರಾಮ – ಸೀತೆʼಯಾದ ರಣ್ಬೀರ್- ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್
ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್
ಪ್ರಹ್ಲಾದ ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ ಹುಟ್ಟಿಕೊಂಡವರು: ದಿಂಗಾಲೇಶ್ವರ ಸ್ವಾಮೀಜಿ
April 28 ರಂದು ರಾಜ್ಯಮಟ್ಟದ ವಿದ್ಯಾರ್ಥಿ ಸಮಾವೇಶಕ್ಕೆ ಚಿತ್ರನಟ ಪ್ರಕಾಶ ರೈ ಆಗಮನ